Advertisement

Category: ಅಂಕಣ

ಅವರಿಬ್ಬರೂ ಆ ಸ್ಥಿತಿ ತಲುಪಿ ಬಂದಿದ್ದರು…

ಅಲ್ಲಾಸಾಬರು ಹಾಗೂ ಶಿವಣ್ಣನವರು ಇಬ್ಬರೂ ವಿಭಿನ್ನ ನೆಲೆ, ಪರಿಸರದಿಂದ ಬಂದವರು. ಇಬ್ಬರ ಜಾತಿ ಧರ್ಮಗಳು ಬೇರೆ. ಶಿಕ್ಷಣ, ಆರ್ಥಿಕ ಸ್ಥಿತಿ ವಿಭಿನ್ನ. ಒಬ್ಬರು ದೇವರ ಜಪತಪ ಮಾಡುತ್ತಾ ಸ್ವರ್ಗ ನರಕಗಳ ಬಗ್ಗೆ ಹೇಳುತ್ತಾ ಸತ್ತ ನಂತರದ ಜೀವನ ವಿವರಿಸುತ್ತಾ ಸಂಪೂರ್ಣವಾಗಿ ಧಾರ್ಮಿಕ ವಿಚಾರಗಳನ್ನು ನಂಬುತ್ತಾ ಜಗತ್ತಿನ ಪ್ರತಿಯೊಂದರ ಸೃಷ್ಟಿಯೂ ಆ ದೇವನಿಂದಾದ್ದು ಎಂದು ನಂಬಿ ಸಂಪ್ರದಾಯಬದ್ಧವಾಗಿ ಬದುಕುತ್ತಿರುವ ವ್ಯಕ್ತಿ.
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”

Read More

ಬನ್ಯಾ ಮರ ಹಬ್ಬ ಮತ್ತು ಬನ್ಯಾ ಡ್ರೀಮಿಂಗ್

ಅಬೊರಿಜಿನಲ್ ಜನರ ಜೀವನದಲ್ಲಿ ಡ್ರೀಮಿಂಗ್ ಸ್ಟೋರೀಸ್ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಭಾರತೀಯ ಹಿಂದೂ ಧರ್ಮದಲ್ಲಿ ದೇವರುಗಳು ಮತ್ತು ಅನೇಕಾನೇಕ ಪುರಾಣಗಳು ಹಾಸುಹೊಕ್ಕಾಗಿರುವಂತೆ. ಅಬೊರಿಜಿನಲ್ ಜೀವನದಲ್ಲಿ ಪ್ರತಿಯೊಂದನ್ನೂ ಸ್ಪಿರಿಟ್‌ಗಳು, ಅವುಗಳು ಎಲ್ಲ ಬಗೆಯ ಜೀವಜಾಲದೊಂದಿಗೆ ಹೊಂದಿರುವ ಸಂಬಂಧವು ಎಲ್ಲರ ಜೀವನದ ಆಗುಹೋಗುಗಳನ್ನು ನಿರ್ದೇಶಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಹಳ್ಳಿಯ ಸಹವಾಸವೇ ಬೇಡ…!

ಕಾರ್ಪೊರೇಟ್ ಜಗತ್ತಿನಲ್ಲಿ ನಡೆಯುವ ರಾಜಕೀಯಗಳಿಂದ ರೋಸಿ ಹೋಗಿ ಕೆಲಸ ಬಿಟ್ಟು ಬಂದು ಹಳ್ಳಿಯಲ್ಲಿ ನೆಮ್ಮದಿ ಕಾಣಬೇಕು ಅಂದರೆ ಇಲ್ಲಿ ಇನ್ನೂ ಹದಗೆಟ್ಟ ಪರಿಸ್ಥಿತಿ ಇದೆ ಅನಿಸಿತು. ಸುಳ್ಳುಗಳು, ಜಾತಿ, ಕಳುವು ಇನ್ನೂ ಏನೇನು ನೋಡೋದು ಇದೆಯೋ ಇಲ್ಲಿ ಅನಿಸಿತು. ಅತ್ತೆ ಮಾವ ನಮ್ಮ ಸಂಬಂಧಿಯೇ ಆಗಿದ್ದರೂ ಅವರು ನಮ್ಮ ಪರವಾಗಿ ನಿಲ್ಲಲಾರರು ಎಂಬ ಕಟು ಸತ್ಯದ ಅರಿವು ಆಗಿತ್ತು. ಎಷ್ಟೇ ಅಂದರೂ ಅಲ್ಲಿನ ಜನರ ಜೊತೆಗೆ ಬದುಕುವ ಅವರು, ಎಲ್ಲಿಂದಲೋ ಬಂದ ಯಾವಾಗಲೋ ಒಮ್ಮೆ ಬಂದು ಹೋಗುವ ನನ್ನ ಪರವಾಗಿ ಹೇಗೆ ತಾನೇ ನಿಂತಾರು?
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 18ನೇ ಕಂತು

Read More

ದ್ರಾವಿಡ್ ಮತ್ತು ಗಂಗೂಲಿ: ಒಂದು ಅಪೂರ್ವ ಜೋಡಿ

ಅವರ ಕ್ರಿಕೆಟ್ಟನ್ನು ಸದಾಕಾಲ ಸ್ಮರಿಸಲು ಕರ್ನಾಟಕದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ, ‘ದ ವಾಲ್‌ʼಗೆ ಒಂದು ಗೋಡೆ ಮೀಸಲಿಟ್ಟು ಅವರ ಚಿತ್ರವನ್ನು ಮಾಡಿಸಿದ್ದಾರೆ. ಇದು ಒಂದು ರೀತಿ ಜನಗಳು, ಕ್ರೀಡಾಭಿಮಾನಿಗಳು, ಮುಂದಿನ ಪೀಳಿಗೆಯವರು ರಾಹುಲ್ ದ್ರಾವಿಡ್‌ರ ಆಟವನ್ನು ಇಲ್ಲಿ ಬಂದು ನೋಡಿ ಅವರ ಆಟವನ್ನು ಸ್ಮರಿಸುವುದಕ್ಕೆ ಅವಕಾಶ. ಅದರ ಮೇಲೆ ಕನ್ಸಿಸ್ಟೆನ್ಸಿ, ಕಮಿಟ್ಮೆಂಟ್, ಕ್ಲಾಸ್ ಎಂದು ಬರೆಸಿದ್ದಾರೆ. ಅರ್ಥಾತ್‌ ಸ್ಥಿರತೆ, ಭದ್ಧತೆ ಮತ್ತು ಆಡುವ ಶಿಸ್ತು ಅನ್ನುವ ಅರ್ಥ ಕೊಡುತ್ತೆ. ಇದೆಲ್ಲವೂ ಅವರ ಆಟಗಾರಿಕೆಯಲ್ಲಿ ನೋಡಬಹುದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಆಡಿಕೊಳ್ಳುವ ಬಾಯಿಗೊಂದು ಬೀಗ…

ಯಾವ ಯಾವ ಕಾರಣಕ್ಕೆ ದಾಂಪತ್ಯಗಳು ಮುರಿದು ಬೀಳ್ತಿವೆ ಎಂಬುದು ಚರ್ಚೆಗೆ ನಿಲುಕುವ ವಿಷಯವೇ ಅಲ್ಲ. ಈಗ ಪ್ರತಿಮನೆಯಲ್ಲೂ ವಿಚ್ಚೇದನದ ಕೇಸ್‌ಗಳು, ಹೆಣ್ಣು-ಗಂಡಿನ ವರ್ತನೆ, ಮನಃಸ್ಥಿತಿಯ ಕುರಿತಾದ ದೂರುಗಳು, ಸ್ತ್ರೀವಾದ, ನೊಂದಗಂಡಂದಿರ ಸಂಘದ ಅಳಲುಗಳು ಯಥೇಚ್ಛವಾಗಿವೆ. ಯಾರ ಪರವೂ, ವಿರುದ್ಧವೂ ನಿಲ್ಲಲಾಗದ, ನಿಂತು ಸಾಧಿಸಲಾಗದ ಸಿಕ್ಕಾಗಿ ಉಳಿದಿವೆ. ಆದರೆ ಮಕ್ಕಳು ಬೇಕು ಅಥವಾ ಬೇಡ ಎಂಬ ಕಾರಣಕ್ಕಾಗಿ ನಡೆಯುತ್ತಿರುವ ದಾಂಪತ್ಯ ಸಮರಗಳ ಬಗ್ಗೆ ಸ್ವಲ್ಪ ಗಮನಹರಿಸಬಹುದು.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ