Advertisement

Category: ಅಂಕಣ

ಹಳ್ಳಿಗೂ, ಪಟ್ಟಣಕ್ಕೂ ನಡುವೆ ಸೇತುವೆ ಕಟ್ಟಬೇಕಿದೆ : ಗುರುಪ್ರಸಾದ ಕುರ್ತಕೋಟಿ

ನಾವು ಮೊಟ್ಟ ಮೊದಲು ಬಂದಾಗ ನಮಗೆ ಆಶ್ರಯ ಕೊಟ್ಟ ಶಂಭುಲಿಂಗ ಹೆಗಡೆಯವರ ಜೊತೆಗಿನ ಒಡನಾಟದ ತರಹವೆ. ಅವರ ಮಕ್ಕಳ ತರಹವೆ ನಾವಿದ್ದೆವಲ್ಲ. ಮೊದಲು ಒಂದು ಒಪ್ಪಂದ ಅಂತ ಶುರುವಾದರೂ, ಮುಂದಿನ ದಿನಗಳಲ್ಲಿ ಅಲ್ಲೊಂದು ಬಾಂಧವ್ಯ ಏರ್ಪಡುವ ಸಾಧ್ಯತೆಗಳು ಜಾಸ್ತಿ ಇದ್ದವು. ಈಗಾಗಲೇ ವೃದ್ಧರಾಗಿರುವ ಮಾಲೀಕರ ಅವಶ್ಯಕತೆಗಳೂ ಕೂಡ ಅಷ್ಟೆಲ್ಲಾ ಇರುವುದಿಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಏಷ್ಯ ಕಪ್ ಕುರಿತ ಮಾಹಿತಿಗಳು: ಇ.ಆರ್. ರಾಮಚಂದ್ರನ್ ಅಂಕಣ

ಭಾರತ ಪಾಕಿಸ್ಥಾನ ಮತ್ತು ಶ್ರೀಲಂಕ 1984ರಿಂದ ಏಷ್ಯ ಕಪ್‌ನಲ್ಲಿ ಭಾಗವಹಿಸಿದೆ. 1986ರಲ್ಲಿ ಬಾಂಗ್ಲಾದೇಶ ಸೇರಿಕೊಂಡಿತು. ಹಾಂಕಾಂಗ್ ಮತ್ತು ಯುಏಇ 2004ರಲ್ಲಿ ಸೇರಿಕೊಂಡಿತು. ಆಫ್ಘಾನಿಸ್ಥಾನ 2014ರಲ್ಲಿ ಮತ್ತು ಈ ವರ್ಷ 2023ರಲ್ಲಿ ನೇಪಾಳ ಸೇರಲಿದೆ. ಬಹಳ ಕಡಿಮೆ ಸಮಯದಲ್ಲಿಯೇ ಆಫ್ಘಾನಿಸ್ಥಾನ ಒಳ್ಳೆಯ ಟೀಮ್ ಎಂದು ಹೆಸರು ಗಳಿಸಿದೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಏಷ್ಯ ಕಪ್‌ ಕುರಿತ ಬರಹ ನಿಮ್ಮ ಓದಿಗೆ

Read More

ಕೃಷಿ ಪೋಷಕರೂ ಇರುತ್ತಾರೆ ಅಲ್ಲಲ್ಲಿ!.. : ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ನನ್ನಂತೆಯೇ ಮೊದಲ ಸಲ ಕೃಷಿಗೆ ಇಳಿಯುವವರು ಮೊದಮೊದಲು ತುಂಬಾ ಹಿಂಸೆ ಪಡುವುದಂತೂ ನಿಜ, ಆದರೆ ಎಷ್ಟು ದಿನ ತಾಳುತ್ತಾರೆ,...

Read More

ದಕ್ಷಿಣ ಆಫ್ರಿಕದ ಕ್ರಿಕೆಟ್ ಇತಿಹಾಸ: ಇ.ಆರ್. ರಾಮಚಂದ್ರನ್ ಅಂಕಣ

1968ರಲ್ಲಿ ಒಬ್ಬ ದಕ್ಷಿಣ ಆಫ್ರಿಕಾದ ಆಟಗಾರ ಬಾಸಿಲ್ ಡಾಲಿವೀರ, ಇಂಗ್ಲೆಂಡಿನಲ್ಲಿ ಚೆನ್ನಾಗಿ ಆಡಿ ಅವರ ಪರಿಶ್ರಮದಿಂದ ಮುಂದೆ ಬಂದಾಗ ಇಂಗ್ಲೆಂಡ್ ಅವರನ್ನು ದಕ್ಷಿಣ ಆಫ್ರಿಕಾದ ಪ್ರವಾಸಕ್ಕೆ ಆಯ್ಕೆ ಮಾಡಿದರು. ಅವರನ್ನು ಆಯ್ಕೆ ಮಾಡಿದರೆ ಪ್ರವಾಸವನ್ನೇ ರದ್ದು ಮಾಡುವುದಾಗಿ ದಕ್ಷಿಣ ಆಫ್ರಿಕ ಬೆದರಿಕೆ ಹಾಕಿತು. ಅದಕ್ಕೆ ಸೊಪ್ಪುಹಾಕದೆ ಇಂಗ್ಲೆಂಡ್ ಡಾಲಿವೀರನನ್ನು ಟೀಮಿನಲ್ಲಿ ಉಳಿಸಿಕೊಂಡಿತು. ಆ ಕಾರಣದಿಂದ ಪ್ರವಾಸ ರದ್ದಾಯಿತು. ಇದಕ್ಕೆ ದಕ್ಷಿಣ ಆಫ್ರಿಕ ಬಹಳ ದೊಡ್ಡ ಪ್ರಮಾಣದಲ್ಲಿ ಬೆಲೆ ಕೊಡಬೇಕಾಯಿತು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಮಾಂತ್ರಿಕ ಫುಟ್ಬಾಲ್ ಹುಟ್ಟಿಸಿದ ಕನಸುಗಳು: ವಿನತೆ ಶರ್ಮ ಅಂಕಣ

ಪಂದ್ಯದ ಎರಡನೇ ಅರ್ಧದಲ್ಲಿ ಆಸ್ಟ್ರೇಲಿಯಾ ತಂಡವು ಸೋಲುವುದು ಖಚಿತವಾಗಿತ್ತು. ಆದರೆ ನಮ್ಮ ಮಟಿಲ್ಡಾಸ್ ಬಗ್ಗೆ ಇದ್ದ ಪ್ರೀತಿ ಕಿಂಚಿತ್ತೂ ಕಡಿಮೆಯಾಗಿರಲಿಲ್ಲ. ಅದರ ಜೊತೆಗೆ ಇಂಗ್ಲಿಷ್ ಪಟುಗಳು ಆಡಿದ ವೈಖರಿಗೆ, ಅವರ ಅಚ್ಚುಕಟ್ಟಾದ ಆಟದ ಶೈಲಿಗೆ ಎಲ್ಲರೂ ಮನಸೋತಿದ್ದರು. ಎರಡು ಬಾರಿ ಸ್ಯಾಮ್ ಕೆರ್ ತಮ್ಮ ಬಳಿಗೆ ಬೀಸಿಬಂದ ಫುಟ್ಬಾಲನ್ನು ತಲೆಯಿಂದ ಡಿಕ್ಕಿಕೊಟ್ಟು ಅದನ್ನು ಗೋಲ್ ನೆಟ್ ಕಡೆಗೆ ಚಿಮ್ಮಿಸಿದಾಗ ಅರೆಕ್ಷಣ ಎಲ್ಲರ ಹೃದಯ ಬಾಯಿಗೆ ಬಂದಿತ್ತು. ಆದರೆ ಗೋಲ್ ಆಗದೇ ನೆಟ್ ತಲೆಯಮೇಲೆ ಬಾಲ್ ಹಾರಿಹೋಗಿತ್ತು.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ