Advertisement

Category: ಅಂಕಣ

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು – ಭಾಗ ಎರಡು

ಹಾಗೆಂದು ನಮ್ಮೆಲ್ಲಾ ಅನುಭವಗಳು ಆನಂದತುಲಿತಮಯ, ಅದ್ಭುತರಮ್ಯ, ಲೋಕಾತೀತವಾದವೇನಲ್ಲ. ಹೆಚ್ಚಿನ ಬಾರಿ ಖುಷಿಖುಷಿಯಿಂದ ಕೂಡಿದ್ದರೂ, ಒಮ್ಮೊಮ್ಮೆ ಗೊಳೋ ಎಂದು ಅತ್ತಿರುವುದೂ ನಿಜ. ಇಂತಹ ಕ್ಯಾಂಪಿಂಗ್ ಸಾಹಸಗಳಲ್ಲಿ ಕೆಲವು ಬಾರಿ ಅಪರಿಚಿತ ದೇಶಗಳಲ್ಲಿ, ಸ್ಥಳಗಳಲ್ಲಿ ಪರಿಸ್ಥಿತಿ ಕೈಕೊಟ್ಟು ಕ್ಯಾಂಪಿಂಗ್ ಪಟು ಜೀಬೀ ಪೇಚಿಗೆ ಸಿಲುಕಿ, ನಾನು ನಮ್ಮ ಮಕ್ಕಳ ಮೈದಡವುತ್ತಾ ಕಂಗಾಲಾಗಿ ಕಣ್ಣೀರಿಟ್ಟಿದ್ದೂ ನಿಜ. ಆದರೂವೆ… ಧೈರ್ಯಗೆಡದೆ ಜರ್ಮನ್ ಪೊಲೀಸರಿಗೆ ಇಂಗ್ಲೀಷಿನಲ್ಲಿ ಉತ್ತರಿಸಿದ್ದಿದೆ.
ಡಾ. ವಿನತೆ ಶರ್ಮ ಬರೆಯವ “ಆಸ್ಟ್ರೇಲಿಯಾ ಪತ್ರ”

Read More

ಅಯ್ಯೋ ಸರ್ ಇಲ್ಲಿ ಹಲ್ಲಿಗಳು ಇವೆ!

ನನ್ನ ಬೆಂಗಳೂರಿನ ತರಬೇತಿಗಳು ಮುಗಿದ ತಕ್ಷಣ ನಾನು ರಾಮ್ ಇಬ್ಬರೂ ಕಾರಿನಲ್ಲಿ ಹಳ್ಳಿಗೆ ಹೊರಟೆವು. ಅದೇ ವಾರಾಂತ್ಯದಲ್ಲಿ ವಿನೋದ ಅವರಿಗೂ ಕೂಡ ಬರಲು ಹೇಳಿದ್ದೆ. ಅವರೂ ಹಳ್ಳಿಯಲ್ಲಿ ನಾವು ಸಧ್ಯ ವಾಸಕ್ಕಿದ್ದ ಹೊಸ ಮನೆಯನ್ನು ಇನ್ನೂ ನೋಡಿರಲಿಲ್ಲ. ಅದೂ ಅಲ್ಲದೆ ರಾಮನನ್ನು ಅವರಿಗೆ ಪರಿಚಯಿಸಿದಂತಾಗುತ್ತದೆ ಎಂಬುದು ನನ್ನ ಯೋಚನೆ. ಬೆಂಗಳೂರಿನಿಂದ ನಮ್ಮ ಹಳ್ಳಿಗೆ ಹೋಗಲು ಹೆಚ್ಚು ಕಡಿಮೆ ಏಳು ಗಂಟೆಗಳು ಬೇಕು. ರಾಮನಿಗೆ ಅದು ಮೊದಲ ಆಘಾತ!
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

‘ಅವಧೇಶ್ವರಿ’ ನನ್ನ ಸೆಳೆದ ಕಥೆಯೂ…

ಕಥಾನಾಯಕಿಯಾದ ನರ್ಮದಾ ಪುರುಕುತ್ಸಾನಿಯ ಪಾತ್ರ ಅತ್ಯಂತ ಸಶಕ್ತವಾಗಿದೆ. ಕನ್ನಡ ಕಾದಂಬರಿ ಲೋಕದಲ್ಲಿ ಶಕ್ತಿಯುತವಾದ ನಾಯಕಿ ಮುಖ್ಯ ಪಾತ್ರದಲ್ಲಿರುವುದು ಸ್ವಲ್ಪ ಅಪರೂಪವೇ. ಪುರುಕುತ್ಸಾನಿಯ ಪಾತ್ರವನ್ನು ಪುಣೇಕರ್ ಅವರು ಕಟ್ಟಿಕೊಟ್ಟಿರುವ ಬಗೆ ಬಹಳ ಚನ್ನಾಗಿದೆ. ಸುತ್ತಮುತ್ತಲಿನ ರಾಜರಂತೆ ವಿಸ್ತರಣಾ ದಾಹವನ್ನು ಹೊಂದದೇ ತನ್ನ ರಾಜ್ಯವನ್ನು ಇರುವಷ್ಟು ಉಳಿಸಿಕೊಂಡು ಅಲ್ಲೇ ದಕ್ಷವಾಗಿ ಆಡಳಿತವನ್ನು ಮಾಡುತ್ತಾಳೆ. ಓದುವ ಸುಖ ಅಂಕಣದಲ್ಲಿ ಗಿರಿಧರ್‌ ಗುಂಜಗೋಡು ಬರಹ

Read More

ಭಾರತದ ಕ್ರಿಕೆಟ್‌ನ ಸ್ಪಿನ್ನರ್ಸಗಳು – 1

ಪ್ರಸನ್ನ ಬೋಲಿಂಗ್‌ನಲ್ಲಿ ಎಷ್ಟು ಪ್ರಭಾವಶಾಲಿಯಾಗಿದ್ದರೆಂದರೆ ಅವರು ಬೋಲರ್‌ಗಿಂತ ಒಬ್ಬ ಬಾಲ್ ಹಿಡಿದ ಚೆಸ್ ಆಟಗಾರ ಎಂದು ಆಫ್ ಸ್ಪಿನ್ನರ್ ಮ್ಯಾಲೆಟ್ ಹೇಳುತ್ತಾರೆ. ಅವರ ಎದುರಿಗೆ ಆಡಿದ ಮಾಜಿ ಆಸ್ಟ್ರೇಲಿಯಾದ ನಾಯಕ ಇಯನ್ ಛಾಪೆಲ್ ಪ್ರಸನ್ನರನ್ನು ಪ್ರಪಂಚದ ಅತ್ಯಂತ ಸುಪ್ರಸಿದ್ಧಿ ನಂಬರ್ 1 ಬೋಲರ್ ಎಂದು ಘೋಷಿಸಿದರು. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ಬಿಸಿಲು ಮೂಡುವ ಹೊತ್ತಿಗೆ, ಕೈಯಲ್ಲೊಂದು ಹೊತ್ತಿಗೆಯಿರಲಿ

ಇತ್ತೀಚೆಗೆ ಇತ್ತ ನಾಟಕವೂ ಅಲ್ಲದ, ಅತ್ತ ಸರಳ ಓದುವಿಕೆಯೂ ಅಲ್ಲದ ಮಧ್ಯಮಾರ್ಗದಲ್ಲಿ ನಿಂತ ಆಡಿಯೋ ಪುಸ್ತಕಗಳ ಭರಾಟೆಯೂ ಹೆಚ್ಚಿದೆ. ಕೆಲಸ ಮಾಡುತ್ತಲೇ ಕೇಳಿಸಿಕೊಳ್ಳಬಹುದು. ವಿಚಾರ ತಿಳಿಯಬಹುದು ಎಂಬ ಸಕಾರಾತ್ಮಕ ಅಂಶಗಳ ಬೆಂಬಲವಿದ್ದರೂ, ಏಕಾಂತದಲ್ಲಿ ಈ ಜಗದ ಪರಿವೆ ಇಲ್ಲದೆ, ಮನೋಲೋಕದಲ್ಲಿ ಪಾತ್ರವೇ ನಾವಾಗಿ ವಿಹರಿಸುವ ‘ಓದಿ’ನ ಆನಂದವನ್ನು ಎಂದಿಗೂ ಅವು ನೀಡಲಾರವು. ನಮ್ಮ ಕಲ್ಪನೆಯಲ್ಲಿ ಪಾತ್ರಗಳಿಗೆ ರೂಪ, ಬಣ್ಣ, ನಿಲುವು ಸಿಕ್ಕಂತೆಯೇ ಅವುಗಳಿಗೆ ಧ್ವನಿಯೂ ಲಭಿಸಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ