Advertisement

Category: ಅಂಕಣ

ಪ್ರಕೃತಿಯ ರಮ್ಯವಾದ ಮಾಯಾತಾಣ ಮಾರೀಷಿಯಸ್

ಅಲ್ಲಿನ ಶಾಲಾ ಕಾಲೇಜಿನ ಮಕ್ಕಳೆದುರು ಪ್ರಧಾನಮಂತ್ರಿಯೂ ರಸ್ತೆ ಕಾಯುವವನೇ. ಮಾತು ಮಾತಿಗೂ ಪರದೇಶದ ಸಂಸ್ಕೃತಿಯನ್ನು ಹಳಿದೇ ನನ್ನ ಸಂಸ್ಕೃತಿಯ ಹಿರಿಮೆಯನ್ನು ಮೆರೆಯುವ ಮನಸ್ಸಿನೊಳಗೊಂದು ಗಂಟಾನಾದ. ಅಂದಹಾಗೆ ಮಾರೀಷಿಯಸ್ಸಿನ ಅಳತೆ ನೋಡಿ ದಾರಿ ಕ್ರಮಿಸಲು ಕಡಿಮೆ ಸಮಯ ಸಾಕೆಂದು ಅಂದಾಜು ಹಾಕಿದರೆ ತಪ್ಪಾದೀತು. ಕಿರಿದಾದ ದಾರಿಗಳಲ್ಲಿ 45 ಕಿಲೋಮೀಟರ್ ಕ್ರಮಿಸಲು ಬೇಕಾದ ಸಮಯ 90 ನಿಮಿಷಗಳು!  ಅಲ್ಲಿಗೆ ಹೋಗುವ ಪ್ರವಾಸ ಖಚಿತವಾಗುವವರೆಗೂ ಮಾರಿಷಿಯಸ್ ಆಫ಼್ರಿಕಾ ಖಂಡಕ್ಕೆ ಸೇರಿದ ದ್ವೀಪ ಎನ್ನುವ ಸಾಮಾನ್ಯಜ್ಞಾನ ನನಗಿರಲಿಲ್ಲ. ʼಕಂಡಷ್ಟೂ ಪ್ರಪಂಚʼ ಅಂಕಣದಲ್ಲಿ ಅಂಜಲಿ ರಾಮಣ್ಣ ಲೇಖನ.

Read More

ಕಮಿಷನ್ ಕನಕನ ನಿಧಿ ಶೋಧದ ಕಥೆ

ಅಣೋ, ನನ್ ಪ್ರೀತಿಸ್ತಾ ಇರೋ ಹುಡುಗಿ ತೋರಿಸ್ತೀನಿ.’ ಎಂದು ಫೋನಿನಲ್ಲಿ ವಿ ಪ್ಯಾಟರ್ನ್ ಹಾಕಿ ಲಾಕ್ ತೆರೆದು ‘ಇವಳೇ ನೋಡಣೋ’ ಎಂದು ತೋರಿಸಿದ. ನಾನೆ ಪೂರ್ವಗ್ರಹದಿಂದ  ‘ನಿಜಕ್ಕೂ ಪ್ರೀತಿಸ್ತಾ ಇದ್ಯೇನೋ? ಅಥವಾ ಫ್ರೆಂಡ್ಸ್ ವಿಥ್ ಬೆನಿಫಿಟ್ಸ?’ ಅಂತ ಕೇಳಿದೆ. ಅದಕ್ಕವನು ತುಂಬಾ ಕ್ಲಾರಿಟಿಯಿಂದ ‘ನನಗೆ ಅವಳಿಷ್ಟ. ಅವಳಿಗೆ ನಾನಿಷ್ಟ. ಮದ್ವೆ ಯಾಕಗಬಾರದು?’ ಎಂದು ತುಂಬಾ ನಿಖರವಾಗಿ ಹೇಳಿದ. ನಾನು ನನ್ನ ಮನಸ್ಸಿನಲ್ಲಿ ‘ಎಲಾ ಚಾಲಾಕಿ!’ ಎಂದುಕೊಂಡೆ. ದಾದಾಪೀರ್‌ ಜೈಮನ್‌ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ಕದ್ದವರು, ಕಳಕೊಂಡವರು, ಕ್ಷಮಿಸಿ ಎಂದವರು

ವಸಾಹತುಶಾಹಿ-ಸಂಬಂಧಿತ ಅನ್ಯಾಯಗಳು ಮತ್ತು ತಾರತಮ್ಯಗಳು ಆಸ್ಟ್ರೇಲಿಯದಲ್ಲಿ ನಡೆಯುತ್ತಲೇ ಬಂದಿದೆ. ಆಸ್ಟ್ರೇಲಿಯಾದ ಅಬೊರಿಜಿನಲ್ ಜನರ ಕುಟುಂಬಗಳಿಂದ ಬಲವಂತವಾಗಿ ಅವರ ಮಕ್ಕಳನ್ನು ಬೇರ್ಪಡಿಸಿ ಬಿಳಿಯರ ಕುಟುಂಬಗಳಿಗೆ ಕೊಟ್ಟು ಬಿಳಿಯರ ಸಂಸ್ಕೃತಿ, ಶಿಕ್ಷಣ, ಕ್ರೈಸ್ತಧರ್ಮಗಳಿಗೆ ಅನುಗುಣವಾಗಿ ಮಕ್ಕಳು ಬೆಳೆಯುವಂತಾಗಿದ್ದು ಎರಡು ನೂರು ವರ್ಷಗಳಿಂದ ನಡೆದ ವಿಷಯ ಕಣ್ಣಿಗೆ ರಾಚುವಂತಿದೆ. ಅಂತಹ ‘ಸ್ಟೋಲನ್ ಜನರೇಶನ್’ ನ ದನಿಯಾಗಿದ್ದ ಅಂಕಲ್ ಆರ್ಚಿ ರೋಚ್ ಕಳೆದ ವಾರಾಂತ್ಯದಲ್ಲಿ ತೀರಿಕೊಂಡರು.  ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಹಾವು ಬಾವಲಿಗಳ ಸ್ನೇಹಕ್ಕೆ ಕಾಯುತ್ತ

ತೋಟದ ಮನೆಯಲ್ಲಿ ಎಲ್ಲವೂ ಆಹ್ಲಾದಕರವಾಗಿರಲಿಲ್ಲ! ಹಲವಾರು ಹೆದರಿಕೆ ಬರುವ ಸಂಗತಿಗಳೂ ಇದ್ದವು. ಬಯಲುಸೀಮೆಯಲ್ಲಿ ಹುಟ್ಟಿ ಬೆಳೆದಿದ್ದ ನನಗೆ ತುಂಬಾ ಪರಿಚಿತ ಪ್ರಾಣಿಗಳೆಂದರೆ ಮಂಗಗಳು. ನಮ್ಮ ಮೂಲವಾದ ಕುರ್ತಕೋಟಿ, ಕೆಂಪು ಮಂಗಗಳಿಗೆ ಎಷ್ಟು ಪ್ರಸಿದ್ಧ ಅಂದ್ರೆ ಅವಕ್ಕೆ “ಕುರ್ತಕೋಟಿ ಮಂಗ್ಯ” ಅಂತಲೇ ಬ್ರಾಂಡು. ಅದರ ಜೊತೆಗೆ ಹಾವುಗಳನ್ನು ಬಾಲ್ಯದಲ್ಲಿ ಲಕ್ಷ್ಮೇಶ್ವರದಲ್ಲಿದ್ದಾಗ ಆಗೀಗ ನೋಡಿದ್ದೆನಾದರೂ ಅವುಗಳ ಬಗ್ಗೆ ಭಯವಂತೂ ಇದ್ದೆ ಇತ್ತು. ಗುರುಪ್ರಸಾದ ಕುರ್ತಕೋಟಿ ಅಂಕಣ

Read More

ಮಲ್ಲಿಕಾ ಮತ್ತು ಸೌಭಾಗ್ಯಮ್ಮ … ಎರಡು ಪ್ರಸಂಗಗಳು

ಪ್ರತಿ ಅರ್ಧ ಗಂಟೆಗೊಮ್ಮೆ ಸಾವನ್ನು ಮಡಿಲಲ್ಲಿಟ್ಟುಕೊಂಡು ಸರಿದಾಡುವ ಆಂಬುಲೆನ್ಸ್ ಸದ್ದಿಗೆ ಸಂಕಟವಾಗುತ್ತಿದ್ದ ಹೊತ್ತದು. ಕೆಳಗಡೆ ಶುರುವಾದ ಗಿಜಿ ಗಿಜಿ ಕೇಳಿ ಕಿಟಕಿಯಿಂದ ನೋಡಿದಾಗ ಪೀಜಿ ಓನರ್ ಮತ್ತು ಅವನ ಹೆಂಡತಿ ಸುನೀತಕ್ಕ ಆಂಬುಲೆನ್ಸ್ ಹತ್ತುತ್ತಿದ್ದರು. ಕೂಡಲೇ ಕೆಳಗಡೆ ಓಡಿಹೋದೆ. ನಾನು ಹೋಗುವುದಕ್ಕೂ ಅಂಬುಲೆನ್ಸಿನ ಬಾಗಿಲು ಮುಚ್ಚುವುದಕ್ಕೂ ಸರಿ ಹೋಯಿತು. ಆ ಕ್ಷಣಭಂಗುರತೆಯ ಸಮಯದಲ್ಲೇ ನನಗೆ ಕಂಡಿದ್ದು ಕಣ್ಣೀರು ತುಂಬಿಕೊಂಡಿದ್ದ ಸುನೀತಕ್ಕನ ಕಣ್ಣುಗಳು…
ದಾದಾಪೀರ್‌ ಜೈಮನ್‌ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ