Advertisement

Category: ಅಂಕಣ

ಆನೆ ಸಾಕಲು ಹೊರಟವಳ ಕಥೆ

ಸುಲಲಿತವಾದ ಪ್ರಬಂಧಗಳಿಗೆ ಅವರು ಆಯ್ದುಕೊಳ್ಳುವ ವಿಷಯಗಳೇನೂ ಅಸಾಮಾನ್ಯವಾದುದಲ್ಲ. ಹೆಚ್ಚಿನವು ದಿನನಿತ್ಯ ಜರುಗುವ ಸಂಗತಿಗಳೇ. ಆದರೆ ಅದನ್ನು ಹೇಳುವ ಶೈಲಿ ಇದೆಯಲ್ಲಾ, ಅದು ಮಾತ್ರ ನಿಜಕ್ಕೂ ಅದ್ಭುತ. ಅತ್ಯಂತ ಚಿಕ್ಕದಾಗಿ, ಚೊಕ್ಕದಾಗಿ ಮತ್ತು ಸರಳವಾಗಿ ನಿರೂಪಣೆ‌ ಮಾಡುತ್ತಾರೆ. ಮಧ್ಯಾಹ್ನ ಮಾಡುವ ಅಡುಗೆಗೆ ಸಂಬಂಧಿತ ಲಹರಿ ಬಂದರೆ ಅದುವೇ ಒಂದು ಪ್ರಬಂಧವಾಗುತ್ತದೆ. ‘ಓದುವ ಸುಖ’ ಅಂಕಣದಲ್ಲಿ ಗಿರಿಧರ್‌ ಗುಂಜಗೋಡು ಬರಹ

Read More

ಮಳೆ ನಕ್ಷತ್ರಗಳ ಲೆಕ್ಕಾಚಾರದ ನಡುವೆ

ಹಳ್ಳಿಗರು ನಮಗಿಂತ ಬೆಸ್ಟ್. ಅವರಲ್ಲೂ ನಾಟಕ ಮಾಡುವ ಉಮೇದು ಇದೆ. ಹಾಗೆ ನೋಡಿದರೆ ನಮಗಿಂತ ಹೆಚ್ಚು ಇದೆ. ಆದರೆ ಅವರಿಗೆ ನಾಟಕ ಎನ್ನುವುದು ತಮ್ಮ ಬಿಡುವಿನ ದಿನಗಳ ಒಂದು ದಿವ್ಯ ಬಾಬ್ತು. ಮಳೆಗಾಲ ಆರಂಭವಾಗಿ ಬೇಸಾಯ ಆರಂಭಿಸಿ ಉತ್ತುಬಿತ್ತು ಫಸಲು ಕೈಗೆ ಬರುತ್ತದೆ ಅನಿಸಿದಾಗ ಅವರು ನಾಟಕದ ಪ್ರಾಕ್ಟೀಸ್ ಮಾಡಿ ಬಣ್ಣ ಹಚ್ಚಿ ಸಂಭ್ರಮಿಸುತ್ತಾರೆ.
ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ

Read More

ಬದುಕಿನ ಪ್ರಶ್ನೆಗಳು..ಪರೀಕ್ಷೆಗಳು

ಅವನಿಗೆ ಮೊದಲಿನಿಂದಾನು ಮನೆಕಡೆಯಿಂದ ಸಮಸ್ಯೆ ಇತ್ತು. ಅಮ್ಮ, ಅಪ್ಪ, ವಿಕಲ ಚೇತನ ಅಣ್ಣ, ಮನೆಯಲ್ಲಿ ಸದಾ ಇರುವ ಜಗಳಗಳು ನೆನಪಾದವು. ನನಗೆ ನನ್ನ ಮನೆಯಲ್ಲಿರುವ ಬಡತನ, ರಿಸರ್ವಶನ್ ಕೊಟ್ಟರೂ ಇವಕ್ಕೆ ಮುಂದೆ ಬರೋದಕ್ಕೆ ಗೊತ್ತಿಲ್ಲ ಎಂಬ ಕುಹಕಗಳು ಕುದಿಯುತ್ತಿದ್ದವು. ಎರಡು ಮಗ್ಗಿನಲ್ಲಿ ಚಾ ಬಗ್ಗಿಸಿಕೊಂಡು ಕೋಣೆಗೆ ಬಂದರೆ ಅವನು ಹಾಸಿಗೆಯಿಂದೆದ್ದು ಗೋಡೆಗಾತು ಯಾವುದೋ ಮ್ಯಾಗಜಿನ್ ಹಿಡಿದು ಕೂತಿದ್ದ. ಮೊಬೈಲು, ಬ್ಯಾಟರಿ ದಿಕ್ಕಿಗೊಂದೊಂದು ಬಿದ್ದಿದ್ದವು.
ದಾದಾಪೀರ್‌ ಜೈಮನ್ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

Read More

ಸಾಮಾನ್ಯ ಪ್ರಜೆಯ ಅರ್ಧಸತ್ಯಗಳು

ಯಾವುದೇ ಸರಕಾರ ಬರಲಿ ಅಥವಾ ಇರಲಿ, ಕೋವಿಡ್ ಮಾರಿ ಬರಲಿ ಹೋಗಲಿ, ಯುಕ್ರೇನಿನಲ್ಲಿ ಯುದ್ಧವಾಗುತ್ತಿರಲಿ ಬಿಡಲಿ, ದಿನನಿತ್ಯದ ಸಾಮಾನ್ಯಪ್ರಜೆಯ ಪರಿಸ್ಥಿತಿ ಯಥಾಪ್ರಕಾರ ಅಯೋಮಯವಾಗಿದೆ. ಆಸ್ಟ್ರೇಲಿಯವು ಪ್ರಪಂಚದ ಅತ್ಯಂತ ದುಬಾರಿ ದೇಶಗಳಲ್ಲಿ ಒಂದು. ಇಲ್ಲಿನ ದಿನನಿತ್ಯ ಜೀವನದ ಅಂದಾಜು ಖರ್ಚುವೆಚ್ಚವು ಸದಾ ದುಬಾರಿಯಾಗಿಯೇ ಇರುತ್ತದೆ. ಇದರೊಂದಿಗೆ ಇತ್ತೀಚಿನ ವರ್ಷಗಳಲ್ಲಿ ವಸತಿ ಸಮಸ್ಯೆ ವಿಪರೀತವಾಗಿದೆ.
ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕವಿಜೋಡಿಯ ದುರಂತಗೀತ

ಕವಿಜೋಡಿಯ ದುರಂತ ಅಂತ್ಯವೂ ಬಹಳ ಪರಿಣಾಮಕಾರಿಯಾಗಿ ನಿರೂಪಿತವಾಗಿದೆ. ಕಾವ್ಯದೇವಿಯೇ ಹೇಳಿ ಮಾಡಿಸಿದಂಥ ಜೋಡಿಯೊಂದು ಪರಸ್ಪರರ ವಿಶ್ವಾಸ ನಂಬಿಕೆಗಳನ್ನು ಉಳಿಸಿಕೊಳ್ಳಲಾಗುವುದಿಲ್ಲ. ತನ್ನ ಗಂಡ ಆಸಿಯಾ ಎಂಬುವವಳ ಜೊತೆ ಸಲಿಗೆಯಿಂದ ಇರುವುದನ್ನು ಸಹಿಸಲಾಗದೆ ತಮ್ಮಿಬ್ಬರ ಪ್ರೇಮದ ಕುರುಹಾಗಿದ್ದ ಕವಿಕುಟೀರದಿಂದ ಅವನ ಕವಿತೆ-ಟಿಪ್ಪಣಿಗಳ ಪುಸ್ತಕವನ್ನು ಸುಟ್ಟು ಟೆಡ್ ನನ್ನು ಹೊರಹಾಕುವುದು..
ಎಸ್. ಸಿರಾಜ್‌ ಅಹಮದ್‌ ಬರೆಯುವ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ