ಗೋಡೆಯಿಂದ ಹಾರಿದ ಹಾವುಗಳು ಮತ್ತು ಗೋಡೆಗಂಟಿದ ಮನುಷ್ಯರು
ಊರಿನ ಪ್ರತಿ ಬೀದಿಯನ್ನೂ ಅಲಂಕರಿಸಿದ್ದ ಹೊಗೆಸೊಪ್ಪಿನ ಬ್ಯಾರಲ್ಗಳ ಪೈಕಿ ವರ್ಷಕ್ಕೆ ಒಂದಾದರೂ ಬೆಂಕಿಯೊಳಗೆ ಕುಣಿಯುವುದು ಕಾಯಂ ಆದಮೇಲೆ, ಅವುಗಳನ್ನು ಊರಿಂದ ಆಚೆ ಹಾಕುವ ಮಹಾ ಸಂಚಿಕೆಗಳು ಶುರುವಾದವು. ಫಯರ್ ಆಫೀಸಿನವರ ಎಚ್ಚರಿಕೆಗಳು, ಪೊಲೀಸಿನವರ ಖಾರದ ಮಾತು, ಬ್ಯಾರಲ್ ಸುತ್ತಮುತ್ತಲ ಮನೆಗಳ ಮಂದಿಯ ತಕರಾರುಗಳ ಫಲವಾಗಿ ಬಹುತೇಕ ಬ್ಯಾರಲ್ಗಳು ಸದ್ದಿಲ್ಲದಂತೆ ಊರಿಂದ ಆಚೆ ನಡೆದವು. ಹಾಗಂತ ಸಮಸ್ಯೆಗಳೂ ಊರಾಚೆ ನಡೆದು ಹೋದವು ಎನ್ನುವ ಹಾಗಿಲ್ಲ. ‘ಸೊಗದೆ’ ಅಂಕಣದಲ್ಲಿ ಸಹ್ಯಾದ್ರಿ ನಾಗರಾಜ್ ಹೊಗೆಸೊಪ್ಪು ಬ್ಯಾರಲ್ ಗಳ ಕುರಿತು ಬರೆದಿದ್ದಾರೆ.
Read More
