Advertisement

Category: ದಿನದ ಅಗ್ರ ಬರಹ

ಸ್ಯಾಂಕಿ ಟ್ಯಾಂಕ್ ಎಂಬ ಬೆಂಗಳೂರಿಗರ ಕಾಶಿ!: ದೀಪಾ ಫಡ್ಕೆ ಬರಹ

ಸ್ಯಾಂಕಿಯ ಇನ್ನೊಂದು ಮೂಲೆಗೆ ತಲುಪುವ ಹೊತ್ತಿಗೆ ನೀರಿನಲ್ಲಿರುವ ತುಂಡು ಮರದ ಮೇಲೆ ಈ ನೀರುಕಾಗೆಗಳದು ಸನ್ ಬೇದಿಂಗ್ ನಡೆಯುತ್ತಿರುತ್ತದೆ. ಎರಡೂ ರೆಕ್ಕೆಗಳನ್ನು ಇಷ್ಟಗಲಕ್ಕೆ ಬಿಡಿಸಿಕೊಂಡು ತಿರುಗುವ ಟೇಬಲ್ ಫ್ಯಾನಿನಂತೇ ಸೂರ್ಯನ ಮುಂದೆ ಮೈಯೊಣಗಿಸಿಕೊಂಡು ನಿಂತಿರುತ್ತದೆ. ಇಲ್ಲಿರುವ ಮರಗಳ ಮೇಲಿನ ಸಂಸಾರದ ಕತೆಯೂ ವಿಶಿಷ್ಟವೇ. ಗೂಬೆಗಳ, ಮಿಂಚುಳ್ಳಿಗಳ ಸಂಸಾರ ಬೆಳೆಯುವುದನ್ನು ಕಂಡಿದ್ದೇವೆ. ಒಂದೇ ಒಂದು ಸಾರಿ ಅಚ್ಚ ಹಳದಿ ಬಣ್ಣದ ಗೋಲ್ಡನ್ ಓರಿಯಲ್ ನೋಡಿದ ಧನ್ಯತೆ ನಮ್ಮದು.
ಬೆಂಗಳೂರಿನ ಸುಪ್ರಸಿದ್ಧ ಸ್ಯಾಂಕಿ ಕೆರೆಯ ಕುರಿತು ದೀಪಾ ಫಡ್ಕೆ ಬರಹ ನಿಮ್ಮ ಓದಿಗೆ

Read More

ಕ್ಯಾಸೆಟ್ಟಿನೊಳಗೆ ಅಡಗಿ ಕೂತ ನೆನಪುಗಳು: ಮಾಲತಿ ಶಶಿಧರ್‌ ಬರಹ

ಆ ಹಾಡಿನ ಅರ್ಥ ಭಾವ ತಿಳಿಯದ ವಯಸ್ಸಿನಲ್ಲಿ ನಾನು ಆ ಚಿತ್ರದ “ಹಳ್ಳಿ ಮೇಷ್ಟ್ರೇ ಹಳ್ಳಿ ಮೇಷ್ಟ್ರೇ ಪಾಠ ಮಾಡಿ ಬನ್ನಿ” ಎನ್ನುತ್ತಾ ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ ಅಃ ಎಂದು ರಾಗವಾಗಿ ಹೇಳುವಾಗ ಅಕ್ಕಪಕ್ಕದ ಮನೆಯವರೆಲ್ಲಾ ನನ್ನ ನೋಡಿ ನಗುತ್ತಿದ್ದರೆ ನನಗೆ ಇನ್ನಷ್ಟು ಹುಮ್ಮಸ್ಸು ಬಂದು ಮತ್ತಷ್ಟು ಜೋರಾಗಿ ಹಾಡುತ್ತಿದ್ದದ್ದು ಈಗ ನೆನೆಸಿಕೊಂಡರೆ ಮುಖ ಮುಚ್ಚಿಕೊಳ್ಳುವಂತಾಗುತ್ತದೆ.
ಟೇಪ್‌ ರೆಕಾರ್ಡರ್‌ನಲ್ಲಿ ಹಾಡನ್ನು ಕೇಳುತ್ತಿದ್ದ ದಿನಗಳ ಕುರಿತು ಮಾಲತಿ ಶಶಿಧರ್‌ ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ಸೂಕ್ಷ್ಮ ವಿಚಾರಗಳನು ಸರಳವಾಗಿ ದಾಟಿಸುವ ಬರಹಗಾರ…

ವಿದ್ಯೆ ಕಡಿಮೆಯಾದರೂ ನಡತೆ ಶುದ್ಧವಾಗಿರಬೇಕು ಎಂಬ ಮಾತಿದೆ. ಜೀವನದಲ್ಲಿ ನಿಜವಾದ ಬಡತನ ಯಾವುದೆಂದರೆ, ಅದು ತನ್ನ ನಡತೆಯನ್ನ ಶುದ್ಧವಾಗಿಟ್ಟುಕೊಳ್ಳದೇ ಇರುವುದು. ಇಲ್ಲಿ ನಡತೆಯೆಂದರೆ ವ್ಯಕ್ತಿಯ ಚಾರಿತ್ರ್ಯ, ವ್ಯಕ್ತಿತ್ವ; ಆ ವ್ಯಕ್ತಿ ಸಮಾಜದಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗಿರುವ ರೀತಿ. ಆ ನಡತೆಯೊಂದು ಸರಿಯಾಗಿದ್ದರೆ ಎಲ್ಲವೂ ಸರಿಯಾಗಿರಬಲ್ಲದೆನ್ನುವ ಕವಿ ಇರುವುದರಲ್ಲೇ ತೃಪ್ತಿಯನ್ನು ಹೊಂದಿ, ಜೀವನದಲ್ಲಿ ಎಷ್ಟೇ ಕಷ್ಟವಿದ್ದರೂ ನಗುಮುಖದಿಂದ ಬದುಕುವ ರೀತಿಯನ್ನು ರೂಢಿಸಿಕೊಳ್ಳಬೇಕು ಎಂದಿದ್ದಾರೆ.
ಜಿ.ಪಿ. ರಾಜರತ್ನಂ ಬರಹಗಳ ಕುರಿತು ಮನು ಗುರುಸ್ವಾಮಿ ಬರಹ

Read More

ಫ್ಲೈಟ್ ತಪ್ಪಿಸಿದ ಮೆಹೆಂದಿ ಮತ್ತು ನಾನು

ಯುವತಿಯೊಬ್ಬಳ ಭಾರೀ ಕನ್ನಡಕದಿಂದ ಪ್ರೇರಿತರಾದ ನಾವು ತಂಪು ಕನ್ನಡಕವನ್ನು ಹುಡುಕಿ ಹಾಕಿಕೊಂಡವು. ತಲೆಯನ್ನೊಮ್ಮೆ ನೇವರಿಸಿಕೊಳ್ಳಬೇಕೆಂದಾಗಲೇ ನಮಗೆ ಹೊಳೆದದ್ದು ನಮ್ಮ ತಲೆಯ ಮೆಹೆಂದಿಗೆ ಜಲಭಾಗ್ಯ ಕರುಣಿಸಿಲ್ಲವೆಂದು. ಅಷ್ಟರಲ್ಲಾಗಲೇ ನಮ್ಮ ಕೈಗೆ ಬೋರ್ಡಿಂಗ್ ಪಾಸ್ ದೊರೆಯಿತು. ಯಾವ ಲೌಂಜಿನಲ್ಲಿ ಕುಳಿತುಕೊಳ್ಳಬೇಕೆಂಬ ವಿವರ ಪಡೆದುಕೊಂಡೆವು. ಹಾಗೆ ಅತ್ತಿಗೆ ನಾದಿನಿಯರಿಬ್ಬರೂ ಒಬ್ಬರ ಮುಖವನ್ನೊಮ್ಮೆ ನೋಡಿಕೊಂಡೆವು… ನಗು ಬರಲಿಲ್ಲ. ನಮ್ಮ ಅವಾಂತರಕ್ಕೆ ಸಿಟ್ಟು ಬರುತ್ತಿತ್ತು. ಲೌಂಜಿನಲ್ಲೊಮ್ಮೆ ನಮ್ಮ ಲಗೇಜನ್ನು ಕುಕ್ಕರಿಸಿ ವಾಶ್ ರೂಮಿಗೆ ದೌಡಿಟ್ಟೆವು.
ಸುಮಾವೀಣಾ ಬರೆದ ಅನುಭವ ಕಥನ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ