ಜೀವನ ಸತ್ವದ ಶೋಧದಂತೆ ಇರುವ ಕೃತಿ : ಡಾ. ಗೀತಾ ವಸಂತ
ಅಂತರ್ಜಾಲ ಮಾಧ್ಯಮ ಅನ್ವೇಷಣೆ ಪ್ರವೃತ್ತಿಯುಳ್ಳ ಯುವಬರಹಗಾರರ ಭವಿಷ್ಯದ ಮಾಧ್ಯಮವಾಗಿದೆ. ಆದರೆ ಅದು ಸಮಾಜದ ಆಗುಹೋಗುಗಳ ಕುರಿತು ವಾಸ್ತವಿಕ ಪ್ರಜ್ಞೆಗೆ ವಿಮುಖವಾಗದೇ, ರಾಜಕೀಯ ಹಾಗೂ ವೈಚಾರಿಕ ಪ್ರಜ್ಞೆಯ ತಳಹದಿಯ ಮೇಲೆ ಬೆಳೆಯಬೇಕೆಂಬ ಮುನ್ನೋಟವನ್ನು ಮಂಜುಳಾ ಗೋನಾಳ ಅವರು ತಮ್ಮ ಕೃತಿಯ ಮೂಲಕ ವ್ಯಕ್ತಪಡಿಸುತ್ತಾರೆ. ’ನುಡಿಯ ನೆರಳು’ ಕೃತಿಗೆ ಡಾ. ಗೀತಾ ವಸಂತ್ ಬರೆದ ಮುನ್ನುಡಿ ಇಲ್ಲಿದೆ.
Read More
