Advertisement

Category: ದಿನದ ಪುಸ್ತಕ

ಚೇತನ್‌ ಭಗತ್‌ ಬರೆದ ‘ಒನ್ ಅರೆಂಜ್ಡ್ ಮರ್ಡರ್’ ಕಾದಂಬರಿಯ ಕುರಿತು ಭಾಗ್ಯಶ್ರೀ ಎಂ.ಎಸ್. ಬರಹ

“‌ಅಂಜಲಿ ಒಬ್ಬ ಇಂಡೋ-ಅಮೇರಿಕನ್ ಹುಡುಗಿಯಾಗಿಯೂ, ಚಾಣಾಕ್ಷ, ಸ್ವಾತಂತ್ರ್ಯ ಬಯಸುವ ಆಧುನಿಕ ಮಹಿಳೆಯಾಗಿದ್ದೂ, ವೃತ್ತಿಪರ ಪತ್ರಕರ್ತೆಯಾಗಿರುತ್ತಾಳೆ. ಇವಳೊಬ್ಬ ಭಗ್ನಪ್ರೇಮಿಯಾಗಿದ್ದೂ, ಕುಟುಂಬದವರನ್ನು ಭೇಟಿಮಾಡಲು ಭಾರತಕ್ಕೆ ಬಂದು ಮಲ್ಹೋತ್ರಾ ಕುಟುಂಬದಲ್ಲಿ ತಾನೂ ಒಬ್ಬಳಾಗಿರುತ್ತಾಳೆ. ಪ್ರೇರಣಾಳ ಸಾವಿನ ನಂತರ ಸೌರಬ್ ಮತ್ತು ಕೇಶವ್‍ ಗೆ ಮಲ್ಹೋತ್ರಾ ಕುಟುಂಬದ ಎಲ್ಲಾ ಬೆಚ್ಚಿಬೀಳಿಸುವ ರಹಸ್ಯಗಳನ್ನು ಬಿಚ್ಚಿಟ್ಟವಳು ಇವಳೇ….”

Read More

ಪುರುಷೋತ್ತಮ ಬಿಳಿಮಲೆಯವರ ಆತ್ಮಕಥನದ ಕುರಿತು ನಾ ದಿವಾಕರ್‌ ಬರೆದ ಲೇಖನ

“ಆರಂಭದಿಂದ ತಮ್ಮ ಬದುಕಿನ ಚಿತ್ರಣಗಳನ್ನು ಭಾವಚಿತ್ರಗಳ ಮೂಲಕ ಕಣ್ತುಂಬಿಕೊಳ್ಳುವಂತೆ ಮಾಡುವ ಬಿಳಿಮಲೆಯವರು ನಂತರದ ಕೆಲವು ಪುಟಗಳಲ್ಲಿ ಮೌಢ್ಯ ಮತ್ತು ಅಜ್ಞಾನದ ವಿರುದ್ಧ ತಮ್ಮ ಪ್ರತಿರೋಧದ ದನಿಯ..”

Read More

ಕುಮಾರ ಬೇಂದ್ರೆ ಬರೆದ ಹೊಸ ಕಾದಂಬರಿ ‘ದಾಳಿʼ ಯ ಆಯ್ದ ಭಾಗ

“ಶಿವಪ್ರಕಾಶ ಅವ್ರೆ, ಧರ್ಮ ಅನ್ನೋ ವಿಷಯ ಒಂದು ಕಾಲದಾಗ ಮಲ್ಲಿಗೆ ಹೂವಿನ ಬಳ್ಳಿ ಆಗಿತ್ತು. ಈಗದು ಜೇನು ಹುಟ್ಟು ಆಗೇತಿ. ಹಂಗಾಗಿ ಜನ್ರು ಅದಕ್ಕ ಕೈ ಹಾಕೋದಕ್ಕ ಮೊದಲ ಭಾಳ ಯೋಚನೆ ಮಾಡಬೇಕಾಗೇತಿ. ಧರ್ಮದ ಬೆಂಕಿಯನ್ನ ದೇಶದ ಉದ್ದಗಲಕ್ಕೂ ಹೊತ್ತಿಸಿ ಅದರಾಗ ಅನ್ನಾ ಬೇಯಿಸಿಕೊಂಡು ಉಣ್ಣೋರು ಗಲ್ಲಿ ಗಲ್ಲಿಯೊಳ ಹುಟ್ಟಿಕೊಂಡಾರ. ಧರ್ಮ ಅಂದ್ರ ಎಂಥವ್ರ ಮನಸು ಸಂವೇದನಾಶೀಲ ಆಗತೈತಿ. ಹಂಗಾಗಿ ಧರ್ಮದ ಹೆಸರಿನ್ಯಾಗ ಜನರ ಮನಸು ಒಡದು ಓಟ್ ಪಡಿಯೋ ರಾಜಕಾರಣಿಗಳು..”

Read More

ಕೆ. ಸತ್ಯನಾರಾಯಣ ಬರೆದ ‘ಚಿನ್ನಮ್ಮನ ಲಗ್ನ’ ಪುಸ್ತಕದಿಂದ ಒಂದು ಟಿಪ್ಪಣಿ

“ಮುಕುಂದಯ್ಯ ಗದ್ದೆ ಕೊಯ್ಲಿಗೆ ಜನರನ್ನು ಗೊತ್ತುಮಾಡಬೇಕು, ಸುಮ್ಮನೆ ಕೂತರೆ ಆಗುವುದಿಲ್ಲ ಎಂದೆಲ್ಲ ಮುಂದೆ ಆಗಬೇಕಾದ ಕೆಲಸಗಳ ಬಗ್ಗೆ ಐತನೊಡನೆ ಚರ್ಚಿಸುತ್ತಿದ್ದಾನೆ. ಚಳಿಗೆ ಬೆಂಕಿಯ ಹತ್ತಿರ ಕಾಯಿಸಿಕೊಳ್ಳುತ್ತಾ ಸಂಸಾರದ ಜವಾಬ್ದಾರಿ ಹೊರಲು ತಯಾರಾಗುವುದು, ವೃತ್ತಿ ಜೀವನದ ಮುಂದಿನ ಕೆಲಸಗಳ ಬಗ್ಗೆ ಕಾಳಜಿ ವಹಿಸುವುದು…”

Read More

ಆಶಾ ಜಗದೀಶ್ ಕಥಾಸಂಕಲನಕ್ಕೆ ಮಾಲಿನಿ ಗುರುಪ್ರಸನ್ನ ಬರೆದ ಮಾತುಗಳು

“ಶೋಷಣೆಗಳಿಗೆ ಹತ್ತುಹಲವು ಮುಖಗಳಿವೆ. ಅವುಗಳಿಂದ ಪಾರಾಗಲೂ ಹತ್ತುಹಲವು ದಾರಿಗಳನ್ನು ಹುಡುಕುತ್ತೇವೆ. ಆ ಶೋಷಣೆಗಳ ವಿರುದ್ಧ ಹೋರಾಡಲು ಯತ್ನಿಸುತ್ತೇವೆ. ಹಾಗಿರುವ ಅನೇಕ ಕಥೆಗಳು ಆಶಾ ಜಗದೀಶ್ ಹೊರತರುತ್ತಿರುವ ಈ ಸಂಕಲನದಲ್ಲಿವೆ. ಸಮಾಜದ ಶ್ರೇಣೀಕೃತ ವ್ಯವಸ್ಥೆ, ಹೆಣ್ಣು ಎಂಬ ಕಾರಣಕ್ಕೆ ಅವಳಿಗೆ ದಕ್ಕಿರುವ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ