Advertisement

Category: ಪ್ರವಾಸ

ಮಂಜಿನೂರಿನಲ್ಲಿ ಹಿಮಸಾರಂಗದ ಸ್ನೇಹ

ಶರತ್ಕಾಲದ ಪ್ರಾರಂಭದಲ್ಲಿ ಹಿಮಸಾರಂಗಗಳನ್ನು ಮತ್ತೆ ಫಾರ್ಮ್ ಹೌಸ್ ಗೆ ತರಲು ಹೇಗೆ ಪತ್ತೆ ಹಚ್ಚಲಾಗುತ್ತದೆ ಎನ್ನುವುದನ್ನೆಲ್ಲಾ ವಿವರಿಸುತ್ತಾರೆ. ಇದೂ ಒಂದು ಕೌತುಕದ ಸಂಗತಿ. ನಾವು ಸೊಳ್ಳೆ ಕಂಡರೆ ಹೊಡೆದು ಅಥವಾ ಸೊಳ್ಳೆ ಬತ್ತಿ ಹಾಕಿ ಸಾಯಿಸುತ್ತೇವೆ. ಆದರೆ ಬೇಸಿಗೆಯ ಅತಿಯಾದ ಸೊಳ್ಳೆ ಕಾಟ ಇವರಿಗೆ ವರದಾನವಾಗಿದೆ. ಸೊಳ್ಳೆಯ ಕಾಟ ಎಷ್ಟಿರುತ್ತದೆ ಎಂದರೆ, ಸೊಳ್ಳೆಯ ಕಾಟದಿಂದ ತಪ್ಪಿಸಿಕೊಳ್ಳಲು ಹಿಮಸಾರಂಗಗಳು ಹಿಂಡು ಹಿಂಡಾಗಿ ಗುಂಪಿನಲ್ಲಿ ಚಲಿಸುತ್ತವೆ.
‘ದೂರದ ಹಸಿರು’ ಸರಣಿಯಲ್ಲಿ ಗುರುದತ್‌ ಅಮೃತಾಪುರ ಬರಹ

Read More

ಇಲ್ಲಿಂದಲೇ ಪಾಂಡವರು ಸ್ವರ್ಗಾರೋಹಣ ಮಾಡಿದರು

ಸರಸ್ವತಿ ನದಿ ಕಣ್ಣಿಗೆ ಕಾಣಸಿಗುವುದು ಇಲ್ಲಿ ಮಾತ್ರ ಮತ್ತು ಶ್ವೇತಶುಭ್ರವಾಗಿ, ರಭಸದಲ್ಲಿ ಹರಿಯುತ್ತಿದ್ದಾಳೆ. ಜ್ಞಾನದಾಯಿನಿ ಸರಸ್ವತಿ ಮಾತೆಗಿಲ್ಲೊಂದು ಅಪರೂಪದ ಮಂದಿರವಿದೆ. ಅಲ್ಲೇ ಅದರೆದುರೇ ಕಾಣುವ ಒಂದು ಹೆಬ್ಬೆರಳು ಗಾತ್ರದ ನೀರಿನ ಝರಿಯು ಮಾನಸ ಸರೋವರದಿಂದ ಬರುತ್ತಿದೆ ಎಂದು ತೋರುತ್ತಾರೆ ಇಲ್ಲಿನ ಜನ. ಇಲ್ಲಿ ಸರಸ್ವತಿ ಹುಟ್ಟಿ, ಹೆಚ್ಚಿನ ಆರ್ಭಟದಿಂದ ಕುಣಿಕುಣಿದು ಹರಿಯುತ್ತಿದ್ದಳಂತೆ. ಮಹಾಭಾರತ ರಚನೆಯಲ್ಲಿ ಮಗ್ನರಾಗಿದ್ದ ವ್ಯಾಸರಿಗೆ ಇವಳ ಸದ್ದು ಕೋಪ ತರಿಸಿತಂತೆ. ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಪ್ರವಾಸ ಕಥನ.

Read More

ಕರೆಂಟು ಬಂದರೆ ಆರೋಗ್ಯ ಹಾಳಾಗುತ್ತಾ?

‘ಜಬ್ ವಿ ಮೆಟ್’ ಸಿನೆಮಾ ನೋಡಿದಾಗಲಿಂದ ಕೂಡ ಆ ಕರೀನ ಕಪೂರ್‌ಳ ಸ್ಟೈಲ್‌ನಲ್ಲೇ ಶಾಹಿದ್‌ನಂತಹ ಬೆಣ್ಣೆ ಹುಡುಗನೊಬ್ಬನ ಜೊತೆ ಒಂದು ರಾತ್ರಿ ಹಳ್ಳಿಯೊಂದರಲ್ಲಿ ಎಗ್ಸ್ಯಾಕ್ಟ್ಲೀ ಹಾಗೇ ಕಳೆಯಬೇಕೆನ್ನುವ ಬಯಕೆ ಉಂಟಾಗಿದ್ದದ್ದು ಸುಳ್ಳಲ್ಲ. ಅದೇ ಆಸೆಯಲ್ಲಿ ಹೊಕ್ಕೆ ರತ್ನಾಲ್ ಎನ್ನುವ ಹಳ್ಳಿಯೊಂದನ್ನು. ಕಚ್ ಎನ್ನುವ ಬಿಳಿ ಮರಳುಗಾಡಿನ ಪುಟ್ಟದಾದ ಚೊಕ್ಕವಾದ ಹಳ್ಳಿಯದು. ಆ ಬೆಳದಿಂಗಳಲ್ಲಿ ಸಿನೆಮಾದಲ್ಲಿ ಆಗೋ ಹಾಗೆ ಬೆಂಕಿಗೆ ಬೆಣ್ಣೆ ಕರಗಲೇ ಇಲ್ಲ ಕಾರಣ ನನ್ನ ವಾಚಾಳಿತನ!

Read More

ರೊವಿನೇಮಿಯದಲ್ಲಿ ಸಾಂಟಾಕ್ಲಾಸ್ ಸಹವಾಸ

ಇಲ್ಲಿಂದ ಹಿರಿಯರು ಪೋಸ್ಟ್ ಮಾಡಿದ ಅಂಚೆ 2022ರ ಕ್ರಿಸ್ಮಸ್ ಹೊತ್ತಿಗೆ ಮಕ್ಕಳನ್ನು ತಲುಪುತ್ತೆ. ಆ ರೀತಿಯ ವ್ಯವಸ್ಥೆ ಇದೆ. ಎಲ್ಲ ಸ್ಟ್ಯಾಂಪ್ ಮೇಲೂ ಸಾಂಟಾ ಕ್ಲಾಸ್ ಇರುತ್ತಾನೆ. ನಾವು ಸಹ ಪೋಸ್ಟ್ ಕಾರ್ಡ್ ಪಡೆದು ನಮ್ಮ ಮನೆಗಳಿಗೆ ಪೋಸ್ಟ್ ಮಾಡಿದೆವು. ಇಲ್ಲಿಯ ಮತ್ತೊಂದು ವಿಶೇಷ ಎಂದರೆ ಪ್ರಪಂಚದಾದ್ಯಂತ ಮಕ್ಕಳು ಸಾಂಟಾ ಕ್ಲಾಸಿಗೆ ಕಳಿಸುವ ಅರಿಕೆಯ ಪತ್ರಗಳು ಇಲ್ಲಿ ಬಂದು ತಲುಪುತ್ತವೆ. ವರ್ಷಕ್ಕೆ ಸುಮಾರು ಐವತ್ತು ಲಕ್ಷ ಪತ್ರಗಳು! ಹಾಗಾಗಿ ರೊವಿನೇಮಿಯ ಸಾಂಟಾ ಕ್ಲಾಸ್ ವಿಲೇಜ್ ಕ್ರಿಸ್ಮಸ್ ತಾತನ ಅಧಿಕೃತ ಸ್ಥಳವಾಗಿದೆ.

Read More

ಶಿವನೆನ್ನಿ…. ಶಂಕರನೆನ್ನಿ.. ಎಲ್ಲವೂ ಅವನೇ!

ಶಿವ ಪಾರ್ವತಿಯರು ಸಪ್ತಪದಿ ತುಳಿದುದರ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಅದೇ ಅಗ್ನಿಯನ್ನು ಅಂದಿನಿಂದ ಈ ಘಳಿಗೆಯವರೆಗೂ ಆರದಂತೆ ಕಾಯುತ್ತಿರುವ ಭಕ್ತರ ನಂಬಿಕೆ ಮತ್ತು ಕೈಂಕರ್ಯಗಳು ಹಾಗು ಅಲ್ಲಿ ಆವರಿಸಿಕೊಂಡಿದ್ದ ಮುಡಿವಾಳದ ಘಮ. ಅಲ್ಲಿಂದ ಮುಖ ಮಾಡಿದ್ದೆ ಕೇದಾರನಾಥನ ತಪ್ಪಲಿಗೆ. ಕಪರ್ದಿಯ ದರ್ಶನಕ್ಕೆ ಮೊದಲು ಭಕ್ತರನ್ನು ಮೀಯಿಸಿ ಶುಚಿಗೊಳಿಸುವ ಬಿಸಿನೀರಿನ ಬುಗ್ಗೆಯ ಗೌರಿಕುಂಡ ಈ ತಪ್ಪಲಿಗೆ ಆತುಕೊಂಡಿದೆ. ರಸ್ತೆ ಯಾನ ಕೊನೆಯಾಗುವುದು ಇಲ್ಲೇ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ