Advertisement

Category: ವ್ಯಕ್ತಿ ವಿಶೇಷ

ಉಧಂಪುರದಲ್ಲೊಂದು ಚಹಾಕೂಟ

ದೇಶಬಂಧು ಡೋಗ್ರಾನೂತನ್ ಡೋಗ್ರಿ ಸಾಹಿತ್ಯದಲ್ಲಿ ಕೃಷಿ ಮಾಡಿದವರು. ಸಮಕಾಲೀನ ಆಗುಹೋಗುಗಳಿಗೆ ಪ್ರತಿಕ್ರಿಯಿಸುವವರೂ ಹೌದು. ಹಾಗಾಗಿ, ಭಾಷೆ ಮತ್ತು ರಾಜಕೀಯ ವಿಚಾರಗಳ ವಿಶ್ಲೇಷಣೆಗಳತ್ತ ಕೂಡ ಗಮನ ಹರಿಸಿದವರು. ಅವರ ಮನೆಯ ಚಾವಡಿ, ಸಾಹಿತ್ಯ ಚರ್ಚೆ, ಚಹಾಕೂಟಗಳಿಗೆ ಆಸರೆ. ದೇಶವಿಭಜನೆಯ ಸಂದರ್ಭವನ್ನು, ತುರ್ತುಪರಿಸ್ಥಿತಿ ಬಿಗುವನ್ನೂ…”

Read More

ಯೋಧರ ನಾಡಿನ ಕಲಾವಿದ, ಲೇಖಕ ಮೋಹನ್ ಸಿಂಗ್

ಡೋಗ್ರಿ ಭಾಷೆಯ ಲೇಖಕರಾಗಿ, ರಂಗಭೂಮಿ ಕಲಾವಿದರಾಗಿರುವ ಮೋಹನ್ ಸಿಂಗ್ ಹೋರಾಟಗಾರ ವ್ಯಕ್ತಿತ್ವದವರು. ಗುಲಾಬಿ ಜುಬ್ಬಾ ಬಿಳಿ ಪೈಜಾಮಾ ಧರಿಸಿ ಹಳದಿ ಬಣ್ಣದ ನ್ಯಾನೋ ಕಾರು ಡ್ರೈವ್ ಮಾಡುತ್ತ ಅವರು ವಿಜಯಪುರ ಬಸ್ ನಿಲ್ದಾಣಕ್ಕೆ ಬಂದಿದ್ದರು. ವಿಶಾಲವಾದ ಹೊಲಗದ್ದೆಗಳ ನಡುವಿನ ದಾರಿಯಲ್ಲಿ ಈ ಬಣ್ಣದ ಕಾರು ಚಲಿಸುತ್ತಿರುವಾಗ, ಮೋಹನ್ ಸಿಂಗ್ ಅವರ ವ್ಯಕ್ತಿತ್ವವೂ ಅಷ್ಟೇ..”

Read More

ಚನ್ನಕೇಶವ ನೆನಪಿಗೆ ಒಂದು ಹಳೆಯ ಬರಹ

ಕನ್ನಡ ರಂಗಭೂಮಿಯ ಪೂರ್ಣಪ್ರಮಾಣದ ಕೃಷಿಕ  ಚನ್ನಕೇಶವ ತೀರಿಕೊಂಡಿದ್ದಾರೆ. ನಾಟಕ ಆಡುವುದು, ಆಡಿಸುವುದು,ಆಡುವುದನ್ನು ಕಲಿಸುವುದು, ನಾಟಕ ವಿನ್ಯಾಸ, ರಸಗ್ರಹಣ ಹೀಗೆ ತನ್ನ ಪೂರ್ಣ ಹೊತ್ತನ್ನು ರಂಗಭೂಮಿಯಲ್ಲೇ ಕಳೆಯುತ್ತಿದ್ದವರು ಅವರು. ಕಳೆದ ಶುಕ್ರವಾರ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿಧನರಾದರು. ಅವರ ನೆನಪಿಗಾಗಿ ಕೆಂಡಸಂಪಿಗೆಗೆ ಅವರು ಈ ಹಿಂದೆ ಬರೆಯುತ್ತಿದ್ದ ಸರಣಿಯ ಒಂದು ತುಣುಕು..

Read More

ಕರೆಯ ನಡುವೆ ನಿಂತು ಹೋದ ದೂರವಾಣಿ

ವಿಜ್ಞಾನ ಬರಹಗಾರ ಡಾ. ಹಾಲ್ದೊಡ್ಡೇರಿ ಸುಧೀಂದ್ರ ಹೊಸ ವಿಷಯಗಳನ್ನು ಕಲಿಯಲು ಸದಾ ಉತ್ಸುಕರಾಗಿರುತ್ತಿದ್ದರು. ಹೊಸತನ್ನು ತಿಳಿಯುವುದಷ್ಟೇ ಅಲ್ಲ, ಅನ್ವಯಿಸಿ ಅದರ ಫಲಿತಾಂಶ ಗಮನಿಸುವ, ಕುತೂಹಲದ ಮನಸ್ಸು ಅವರದ್ದು. ತಾವು ಕಂಡುಕೊಂಡ ವಿಚಾರಗಳನ್ನು ಹಂಚಿಕೊಳ್ಳುವುದರಲ್ಲಿಯೂ ಅವರಿಗೆ ಬಹಳ ಆಸಕ್ತಿ. ಅವರೊಡನೆ ಒಡನಾಡಿದ ಕ್ಷಣಗಳನ್ನು ನೆನಪು ಮಾಡಿಕೊಂಡು, ಬರಹಗಾರ ಟಿ.ಜಿ. ಶ್ರೀನಿಧಿ..”

Read More

ಹಾಲ್ದೊಡ್ಡೇರಿ ತೀರಿಹೋದರು…

ಕನ್ನಡದ ಅಗ್ರಗಣ್ಯ ವಿಜ್ಞಾನ ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ಇಂದು ನಿಧನರಾಗಿದ್ದಾರೆ. ವಿಜ್ಞಾನದಷ್ಟೇ ಬರವಣಿಗೆಯನ್ನೂ ಅಪಾರವಾಗಿ ಪ್ರೀತಿಸುತ್ತಿದ್ದ ಸುಧೀಂದ್ರ ಅವರಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ ಪ್ರಕಟಿಸಿತ್ತು. ಆದರೆ ಪ್ರಶಸ್ತಿಯ ಸಂಭ್ರಮಕ್ಕೆ ಕಾಯದೇ ಅವರು ತೆರಳಿದರು. ತೀವ್ರ ಹೃದಯಾಘಾತಕ್ಕೆ ಒಳಗಾದ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ