ಹಾಲ್ದೊಡ್ಡೇರಿ ತೀರಿಹೋದರು…
ಕನ್ನಡದ ಅಗ್ರಗಣ್ಯ ವಿಜ್ಞಾನ ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ಇಂದು ನಿಧನರಾಗಿದ್ದಾರೆ. ವಿಜ್ಞಾನದಷ್ಟೇ ಬರವಣಿಗೆಯನ್ನೂ ಅಪಾರವಾಗಿ ಪ್ರೀತಿಸುತ್ತಿದ್ದ ಸುಧೀಂದ್ರ ಅವರಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ ಪ್ರಕಟಿಸಿತ್ತು. ಆದರೆ ಪ್ರಶಸ್ತಿಯ ಸಂಭ್ರಮಕ್ಕೆ ಕಾಯದೇ ಅವರು ತೆರಳಿದರು. ತೀವ್ರ ಹೃದಯಾಘಾತಕ್ಕೆ ಒಳಗಾದ…”
Read More

