Advertisement

Category: ಸಂಪಿಗೆ ಸ್ಪೆಷಲ್

ಪ್ರಜ್ಞಾ ಪ್ರವಾಹವನ್ನು ಧಾರೆಯಾಗಿಸಿದ ಆಖ್ಯಾನಕಾರ ಕೆ. ಟಿ. ಗಟ್ಟಿ: ನಾರಾಯಣ ಯಾಜಿ ಬರಹ

ಗಟ್ಟಿಯವರು ಕಾದಂಬರಿ ಬರೆಯುವಾಗ ನವ್ಯ ತನ್ನ ಉತ್ತುಂಗದಲ್ಲಿ ಇತ್ತು. ತೇಜಸ್ವಿ, ಆಲನಹಳ್ಳಿ ಶ್ರೀ ಕೃಷ್ಣ, ಅಡಿಗರು, ಅನಂತಮೂರ್ತಿ ಇವರೆಲ್ಲರೂ ತಮ್ಮ ವಿಶಿಷ್ಟ ಬಗೆಯ ಬರಹಗಳಿಂದ ಕನ್ನಡ ಸಾಹಿತ್ಯಲೋಕವನ್ನು ರಂಜನೆಯಿಂದ ವೈಚಾರಿಕತೆಯೆಡೆಗೆ ತೆಗೆದುಕೊಂಡು ಹೋಗಿದ್ದರು.
ಇತ್ತೀಚೆಗೆ ತೀರಿಕೊಂಡ ಖ್ಯಾತ ಕಾದಂಬರಿಕಾರ ಕೆ.ಟಿ. ಗಟ್ಟಿಯವರ ಸಾಹಿತ್ಯದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಹಿಡಿಯಷ್ಟು ಪ್ರೀತಿ ಕಡಲಿನಷ್ಟಾಯ್ತು: ಮಹಾಲಕ್ಷ್ಮೀ. ಕೆ. ಎನ್. ಬರಹ

ಮೋಡ ಕಪ್ಪಾದಾಗ ಮಳೆ ಬಂದೇಬರುತ್ತೆ ಅನ್ನೋ ಮುನ್ಸೂಚನೆ ಇರುತ್ತೆ, ಕಾಲೇಜಿನಲ್ಲಿ ಸ್ವಲ್ಪ ಮೈ ಬೆಚ್ಚಗಾದಾಗ ಮನೆಗೆ ಹೋಗುವಷ್ಟರಲ್ಲಿ ಇವತ್ತು ಜ್ವರ ಬಂದೇ ಬರುತ್ತೆ ಅಂತ ಗೊತ್ತಾಗುತ್ತೆ, ಇವತ್ತು ರೆಕಾರ್ಡ್ ಬುಕ್ ಮರೆತುಬಂದಿದ್ದೀನಿ ಲೆಕ್ಚರರ್ ಹತ್ತಿರ ಬೈಗುಳಗಳು ಕಾದಿದೆ ಅಂತ ಗೊತ್ತಾಗುತ್ತೆ, ಆದರೆ ಪ್ರೀತಿ ಹುಟ್ಟುವ ಘಳಿಗೆ ಯಾರಿಗೆ ತಾನೇ ತಿಳಿದೀತು? ಕೆಲವೊಮ್ಮೆ ಮೆಚ್ಚುಗೆಯಲ್ಲಿ ಮುಗುಳ್ನಕ್ಕು ಪ್ರಾರಂಭವೇ ಇಲ್ಲದೆಯೇ ಅಲ್ಲಿಗೇ ಮುಕ್ತಾಯವಾಗಬಹುದು.
ಪ್ರೇಮಿಗಳ ದಿನಕ್ಕೆ ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಫಾಲ್ಗುಣ ಮತ್ತು ಪ್ರೇಮ: ಕೆ. ಎನ್. ಲಾವಣ್ಯ ಪ್ರಭಾ ಬರಹ

ಹೆಜ್ಜೆ ಮೇಲೊಂದು ಹೆಜ್ಜೆ ಇರಿಸುತ್ತಲೇ ಮೂರು ದಾರಿಗಳು ಕೂಡುವ ಬೀದಿಯ ತಿರುವಲ್ಲಿ ಬಂದು ನಿಂತು ಮಂದಹಾಸದಲ್ಲಿ ಉಸಿರನ್ನೊಮ್ಮೆ ದೀರ್ಘವಾಗಿ ಒಳಗೆಳೆದುಕೊಂಡು ಹೊರಗೆ ಚೆಲ್ಲುತ್ತಾ ಹಗೂರಾಗಿ… ಸಾಗಿ ಬಂದ ದಾರಿಯಲ್ಲೊಮ್ಮೆ ಇಣುಕುತ್ತಾಳೆ. ಬೆನ್ನಹಿಂದಿನ ಪ್ರತಿ ಹೆಜ್ಜೆಯನ್ನೂ ಗಮನಿಸುತ್ತಲೇ ಮುಂದಿನ ಹೆಜ್ಜೆ ಇಡುವ ಅವಳ ನಡೆ ಬಹುಶಃ ಅವಳಿಗೆ ಮಾತ್ರ ಒಲಿದ ಕಲೆಯೇನೋ.. ಅವಳ ಎಡ ತೋಳಿನೆಡೆ ಒಂದು ದಾರಿ, ಬಲ ತೋಳಿನೆಡೆ ಮತ್ತೊಂದು ದಾರಿ ಮತ್ತು ಅವಳು ಸಾಗಿ ಬಂದ ದಾರಿ ಅವಳೆದುರಿನಲ್ಲೇ.
ಕೆ. ಎನ್. ಲಾವಣ್ಯ ಪ್ರಭಾ ಬರಹ ನಿಮ್ಮ ಓದಿಗೆ

Read More

ರಾಜೇಂದ್ರನ ಫಜೀತಿ ಪ್ರಸಂಗ!: ಶರಣಗೌಡ ಬಿ ಪಾಟೀಲ ತಿಳಗೂಳ ಬರೆದ ಪ್ರಬಂಧ

“ನೀವು ಸಂಡೇ ಬರ್ತೀವಿ ಅಂತ ಹೇಳಿದ್ದೀರಿ. ಯಾವ ಸಮಯ ಬರ್ತೀರಿ? ಅಂತ ಗೊತ್ತಾಗಲಿಲ್ಲ. ಸಮಯ ಗೊತ್ತಾದರೆ ನಾನು ಅವರಿಗೆ ಫೋನ್‌ ಮಾಡಿ ತಿಳಸ್ತೀನಿ. ಅವರೂ ತಯಾರಿ ಮಾಡ್ಕೋಬೇಕಲ್ಲ? ಹಂಗೇ ದಿಢೀರ ಅಂತ ಅವರ ಮನೆಗೆ ಹೋದರೆ ಸರಿ ಇರೋದಿಲ್ಲ? ಒಬ್ಬರೇ ಬರ್ತೀರಾ ಇಲ್ಲ ಮನೆಯವರಿಗೂ ಕರೆದುಕೊಂಡ ಬರ್ತೀರಾ?
ಶರಣಗೌಡ ಬಿ ಪಾಟೀಲ ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಏನು ಬರೆಯುವುದು?: ಎಂ.ವಿ. ಶಶಿಭೂಷಣ ರಾಜು ಬರಹ

ತಮ್ಮ ಖಯಾಲಿಗೋ, ಸಾಮಾಜಿಕ ಜವಾಬ್ದಾರಿಯಿಂದಲೋ, ಸಮಾಜಕ್ಕೆ ತನ್ನದೊಂದು ಅಳಿಲ ಸೇವೆ ಎಂದೋ ಪ್ರಖ್ಯಾತಗೊಳ್ಳಲೋ ಬರೆಯುವರಿಗೆ ಸ್ವಲ್ಪ ಭಯ ಇದ್ದೇ ಇರುತ್ತದೆ. ಏಕೆಂದರೆ ಸಹಾಯ ಮಾಡಿಸಿಕೊಂಡವರೇ ಎದುರು ತಿರುಗುವುದು, ಹಿಂದೆ ಕೆಟ್ಟದಾಗಿ ಆಡಿಕೊಳ್ಳುವುದು, ಕಷ್ಟಕೊಡುವುದು ಹೀಗೆ ಅನೇಕ ರೀತಿಯಲ್ಲಿ ನೋವು ಕೊಡುವುದರಿಂದ, ನನಗ್ಯಾಕೆ ಇಲ್ಲದ ಉಸಾಬರಿ ಎಂದುಕೊಳ್ಳುವವರು ಸಂಖ್ಯೆ ಹೆಚ್ಚಾಗುತ್ತಿದೆ.
ಎಂ.ವಿ. ಶಶಿಭೂಷಣ ರಾಜು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ