Advertisement

Category: ಸಂಪಿಗೆ ಸ್ಪೆಷಲ್

ಮತ್ತೆ ಮಳೆ ಹೊಯ್ಯುತಿದೆ ಎಲ್ಲ ನೆನಪಾಗುತಿದೆ!

ಅನಂತಮೂರ್ತಿ ಬರೆಯುತ್ತಿದ್ದ ಪತ್ರಗಳನ್ನು ನಾನು ಜೋಪಾನವಾಗಿ ಇಡಬೇಕಿತ್ತು. ಎಂಥ ಪತ್ರಗಳವು! ಅವರು ಚೆನ್ನೈ ಹೋಗಿದ್ದಾಗ ಅಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆಯನ್ನು ನೆನೆದು ಪುಳಕಿತರಾಗಿ ನನಗೆ ಬರೆದ ಪತ್ರದಲ್ಲಿ ಒಂದು ಕವನವನ್ನೇ ಬರೆದು ಕಳುಹಿಸಿದ್ದರು: `ಮತ್ತೆ ಮಳೆ ಹೊಯ್ಯುತ್ತಿದೆ!’ ಒಮ್ಮೆ `ಓದು’ ಅಂತ ಗೋಪಾಲಕೃಷ್ಣ ಅಡಿಗರ `ಭೂಮಿಗೀತ’ ಕವನವನ್ನು ಕಳುಹಿಸಿಕೊಟ್ಟಿದ್ದರು. ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯ ಅಧ್ಯಾಯವೊಂದು ನಿಮ್ಮ ಓದಿಗೆ

Read More

‘ದೆವ್ವವಿದೆ ಎಂದು ಸಾಬೀತು ಮಾಡಲಾಗದು, ಇಲ್ಲವೆಂದೂ ಹೇಳಲಾಗದು’

ಮೊಲದ ಕಾಲನ್ನು ಜೇಬಿನಲ್ಲಿಟ್ಟುಕೊಂಡು ಓಡಾಡಿಕೊಂಡಿದ್ದರೆ ಒಳ್ಳೆಯ ಕತೆ ಬರೆಯಲಾಗುವುದಿಲ್ಲ ಎನ್ನುವ ಲೇಖಕ ಐಸಾಕ್ ಬಾಷೆವಿಸ್ ಸಿಂಗರ್ ಬರೆದಿದ್ದು ಯಿದ್ದಿಷ್ ಭಾಷೆಯಲ್ಲಿ.  ಜಗತ್ತಿನಲ್ಲಿ ಅತೀ ಕಡಿಮೆ ಜನರು ಮಾತನಾಡುವ ಭಾಷೆಯಿದು. ಆದರೆ ಇದೇ ಭಾಷೆಯಲ್ಲಿ ಅವನು ಸೃಷ್ಟಿಸಿದ ಸಾಹಿತ್ಯ ಜಗತ್ತಿನ ಅನೇಕ ಭಾಷೆಗಳಿಗೆ ಅನುವಾದಗೊಂಡಿತು. ಅನುವಾದದ ಮೂಲಕವೇ ಬಹುದೊಡ್ಡ ಓದುಗ ಸಮುದಾಯ ಅವನಿಗೆ ಒಲಿಯಿತು. ನೊಬೆಲ್ ಪ್ರಶಸ್ತಿಯೂ ಬಂತು.  1968ರಲ್ಲಿ ಮತ್ತೊಬ್ಬ ಲೇಖಕ ಹೆರಾಲ್ಡ್ ಪ್ಲೆಂಡರ್  ‘ಪ್ಯಾರಿಸ್ ರಿವ್ಯೂ’ ಪತ್ರಿಕೆಗಾಗಿ ನಡೆಸಿದ ಸಂದರ್ಶನದಲ್ಲಿ ಸಿಂಗರ್…

Read More

ನಡಿಗೆಯ ದಾರಿ ಕರುಣಿಸಿದ ದುಪ್ಪಟ್ಟು ಖುಷಿ

ಕಾಲಚಕ್ರದ ಉರುಳುವಿಕೆಯಡಿ ಸಿಲುಕಿ ಇಂದು ವಾತಾವರಣದಲ್ಲಿ ಬದಲಾವಣೆಗಳಾಗಿವೆ. ಮುಂಜಾನೆಯ ನೀರವತೆಗೆ ಭಂಗ ತರುವ ವಾಹನಗಳ ಓಡಾಟ ಆರಂಭವಾಗಿರುತ್ತದೆ. ವಿಶಾಲ ಭತ್ತದ ಗದ್ದೆಗಳೆಲ್ಲ ಸೈಟುಗಳಾಗಿ ಪರಿವರ್ತಿತವಾಗಿ ಇಂದು ಅಲ್ಲಿ ಕಟ್ಟಡಗಳು ಮೇಲೆದ್ದಿವೆ. ಸೇತುವೆ ಮೇಲಿನ ಮುದ್ದು ಪಾರಿವಾಳಗಳು ಗುಬ್ಬಚ್ಚಿಗಳು ಎಲ್ಲಿ ಹೋದವೋ. ರಸ್ತೆ ಅಗಲೀಕರಣಕ್ಕಾಗಿ ಇಕ್ಕೆಲದ ಮರಗಳ ಬಲಿಯಾಗಿದೆ. ಇಷ್ಟಾದರೂ ಇಲ್ಲಿ ಅರಸುವ ಕಣ್ಣುಗಳಿಗೆ ಬರವಿಲ್ಲದಂತೆ ಪ್ರಕೃತಿ ತನ್ನ ಸೊಬಗನ್ನು ಕಣ್ತುಂಬಿ ಮನವನ್ನು ಸಂತೈಸುವಷ್ಟು ಉದಾರಿ.

Read More

ಯಕ್ಷಗಾನ ಪಠ್ಯ: ಪ್ರಮಾದಗಳ ಹೊಣೆ ಯಾರದ್ದು?

 ಉತ್ತರ ಕನ್ನಡದ ಕರ್ಕಿ ಯಕ್ಷಗಾನ ಮಂಡಳಿ  ಮರಾಠಿ ರಂಗಭೂಮಿಯ ಉದಯಕ್ಕೆ ಪ್ರೇರಣೆಯಾಗಿದೆ ಎಂದು ಮರಾಠಿ ರಂಗಭೂಮಿಯ  ಇತಿಹಾಸಕಾರರೇ  ಒಪ್ಪಿಕೊಂಡಿರುವಾಗ  ಕನ್ನಡದ ಹೆಮ್ಮೆಯ  ಕಲೆಯಾದ ಯಕ್ಷಗಾನದ ಇತಿಹಾಸದಲ್ಲಿ ಇದರ ಉಲ್ಲೇಖವಿಲ್ಲದಿರುವುದು ಬಲು ದೊಡ್ಡ ದೋಷ. ಪದ್ಮಶ್ರೀಯಂತಹ  ರಾಷ್ಟ್ರ ಮಟ್ಟದ ಉನ್ನತ  ಪ್ರಶಸ್ತಿಯ ಉಲ್ಲೇಖವೇ ಇಲ್ಲದಿರುವುದು ಮತ್ತೊಂದು ಕೊರತೆ.  ವೇಷ ಕ್ರಮದ ಕುರಿತು  ಪಠ್ಯದಲ್ಲಿ  ಮಾಹಿತಿಯನ್ನು  ನೀಡುವಾಗ ವಿವಿಧ ದೃಷ್ಟಿಕೋನದಿಂದ ಮಾಹಿತಿ ಸಂಗ್ರಹಿಸಿ ಉಲ್ಲೇಖಿಸದಿದ್ದರೆ ತಪ್ಪಾಗುತ್ತದೆ. ಯಕ್ಷಗಾನ ಪಠ್ಯಪುಸ್ತಕದಲ್ಲಿರುವ ಲೋಪಗಳ ಕುರಿತು ಬರೆದಿದ್ದಾರೆ ಕಡತೋಕಾ ಗೋಪಾಲಕೃಷ್ಣ ಭಾಗವತ. 

Read More

ಯಕ್ಷಗಾನ ಪಠ್ಯ: ಕಲೆಗೆ ತೊಡಕುಂಟು ಮಾಡುವ ಪ್ರಮಾದಗಳು

ಕರ್ನಾಟಕದ ಕರಾವಳಿಯುದ್ಧಕ್ಕೂ ಸೊಂಪಾಗಿ ವಿಕಾಸಗೊಂಡಿರುವ ಯಕ್ಷಗಾನ ಕಲೆಯು ಅಪಾರ ವೈವಿಧ್ಯವನ್ನು ಹೊಂದಿದೆ. ಈ ವೈವಿಧ್ಯತೆಯ ಕಾರಣದಿಂದಲೇ, ಅದರ ವ್ಯಾಖ್ಯಾನವನ್ನು ಸರಳವಾಗಿ ಮಾಡುವುದು ಕಷ್ಟವಾಗಿಬಿಟ್ಟಿದೆ. ಆಯಾ ಪ್ರದೇಶಗಳ ಪ್ರಭಾವದೊಂದಿಗೆ ವಿಕಾಸ ಹೊಂದಿರುವ ಈ ಕಲೆಯನ್ನು ಏಕರೂಪವಾಗಿ ನೋಡುವುದು ಸಾಧ್ಯವಾಗುತ್ತಿಲ್ಲ. ಇದೀಗ ಯಕ್ಷಗಾನ ಕಲೆಗೊಂದು ಪಠ್ಯಪುಸ್ತಕ ರಚನೆಯಾಗಿದೆ. ಹಾಗಿದ್ದರೆ ಪಠ್ಯಪುಸ್ತಕವು  ಈ ಬೃಹತ್ ಕಲಾಪ್ರಕಾರವನ್ನು ಸಾಂದ್ರವಾಗಿ ಗ್ರಹಿಸಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ