Advertisement

Category: ಸಂಪಿಗೆ ಸ್ಪೆಷಲ್

ಛತ್ರಪತಿ ಶಿವಾಜಿ ಮಹಾರಾಜನ ಮಗನು ಆಡುವಳ್ಳಿಗೆ ಓಡಿಬಂದ ಕತೆ!

‘ಆಡುವಳ್ಳಿಯ ಇತಿಹಾಸದ ಬಗ್ಗೆ ನನಗೆ ಕುತೂಹಲಕಾರಿಯಾದ ಸುಳಿವು ಆಕಸ್ಮಿಕವಾಗಿ ಸಿಕ್ಕಿದ್ದು ಮರಾಠರ ಇತಿಹಾಸ ಓದುವಾಗ! ಐವತ್ತು ವರ್ಷ ಹಿಂದಿನ ಇಂಗ್ಲಿಷ್ ಲೇಖನವೊಂದರಲ್ಲಿ ಶಿವಾಜಿಯ ಮಗ ರಾಜಾರಾಮನು ಮೊಘಲರಿಂದ ತಪ್ಪಿಸಿಕೊಂಡು, ಆಡುವಳ್ಳಿ ಮಾರ್ಗವಾಗಿ ಹೋಗಿದ್ದನಂತೆ ಎಂಬ ಒಂದು ಸಾಲಿನ ಮಾಹಿತಿ ಸಿಕ್ಕಿತು. ಅರೆ! ಛತ್ರಪತಿಗೂ ಆಡುವಳ್ಳಿಗೂ ಎತ್ತಣಿಂದೆತ್ತ ಸಂಬಂಧ? ಅದರ ಬೆನ್ನತ್ತಿ ಹೋದಾಗ ಸಿಕ್ಕ ಕನ್ನಡ ಕಾವ್ಯದ ಕುರಿತು ಹೇಳುವ ಮುನ್ನ ಇನ್ನೂ ಕೆಲವು ವಿಷಯಗಳನ್ನು ಹಂಚಿಕೊಳ್ಳಬೇಕು’ ಎನ್ನುತ್ತಾರೆ ಪ್ರಸನ್ನ ಆಡುವಳ್ಳಿ. ತನ್ನೂರಿನ ಇತಿಹಾಸ ಕೆದಕುತ್ತ ಸಾಗಿದ ಅವರ ಅನುಭವ ಲೇಖನ ಇಲ್ಲಿದೆ.

Read More

ನದಿಯಂಚಿನ ನಡಿಗೆ ಕಾಣಿಸುವ ಚಿತ್ರಗಳು

ಕತೆಗಳು ಎಲ್ಲ ಕಡೆಯೂ ಹರಡಿಕೊಂಡಿರಬಹುದು. ಆದರೆ ನದಿಯ ಕತೆಗಳೆಂದರೆ ಅಂತರಂಗವನ್ನು ತೇವವಾಗಿಸುತ್ತವೆ. ನಮ್ಮ ಪುರಾಣ ಕತೆಗಳೂ ನದಿಯ ಸುತ್ತಲೇ ವಿಸ್ತರಿಸಿಕೊಂಡಿವೆ. ಎಲ್ಲದಕ್ಕೂ ಕಾರಣಗಳನ್ನು ಹುಡುಕುವ ಮನುಷ್ಯರು, ನದಿಯನ್ನೂ ತರ್ಕಗಳು ಮತ್ತು ಕಾರಣಗಳ ಆಧಾರದ ಮೂಲಕವೇ ಗ್ರಹಿಸಲು ಪ್ರಯತ್ನಿಸುತ್ತಾರೆ. ನದಿಯೋ ಪ್ರೇಮಿಯ ಆಹ್ಲಾದಕರ ಮನೋಕಾಮನೆಯಂತೆ, ತರ್ಕದ ಹಂಗಿಲ್ಲದೆ ತನ್ನಪಾಡಿಗೆ ತಾನು ಸಾಗುತ್ತಿರುತ್ತದೆ.

Read More

ರಂಗಭೂಮಿಯಲ್ಲಿ ಮರುಚಿಂತನೆ ಮತ್ತು ಗಾಂಧಿ ನಡಿಗೆ

ನಾಟಕ !  ಹಾಗೆಂದರೇನು? ಎಂದು ನಮಗೆ ನಾವು ಕೇಳಿಕೊಳ್ಳುವದರೊಂದಿಗೆ ಆರಂಭವಾಗುವ ಚಿಂತನೆ, ಅದರ ಸಂಘಟನೆ, ತಾಂತ್ರಿಕತೆ, ವ್ಯವಹಾರ, ಪ್ರೇಕ್ಷಕ ವರ್ಗದ ಅನಿಸಿಕೆ ಇತ್ಯಾದಿ ಹಲವು ಆಯಾಮಗಳಲ್ಲಿ ಇಂದು ಮುಂದುವರಿಯಬೇಕಿದೆ. ಸತ್ಯವನ್ನು ಸರಳಮಾರ್ಗದಲ್ಲಿ ಸಾಧಿಸಹೊರಟ ಗಾಂಧಿ ಚಿಂತನೆಯ ಮಾರ್ಗ ನಮ್ಮ ಮರುಚಿಂತನೆಗೆ ಅಗತ್ಯ ಹಾದಿಗಳನ್ನು ಕಾಣಿಸಬಲ್ಲವು ಎಂಬ ನಂಬಿಕೆ ನಮ್ಮದು.

Read More

ಬೆಳೆಯುವ ಪೈರು ಭಾದ್ರಪದದೊಳೆ ಸುಟ್ಟು ಹೋಯಿತು..

ಸಾಹಿತ್ಯವೆಂದರೆ ಬದುಕಿನ ಪ್ರತಿಬಿಂಬ ಎಂದಾದರೆ, ಸಾಹಿತ್ಯಕೃತಿಗಳಲ್ಲಿ ಬರುವ ಭಾವ, ರಸ ಲಯಗಳಲ್ಲಿಯೂ ಸಾಮ್ಯತೆಯೊಂದು ಇರಲೇಬೇಕಲ್ಲವೇ, ಈ ನಿಟ್ಟಿನಲ್ಲಿ ಯೋಚಿಸಿದಾಗ, ಗ್ರೀಕ್ ಪುರಾಣ ಕತೆ ‘ಟೆರಿಯಸ್’ ಮತ್ತು ಕನ್ನಡದ ಮದಲಿಂಗ ಕಥನ ಗೀತೆಯ ನಡುವೆ ಬಹಳ ಸಾಮ್ಯತೆಗಳಿವೆ. ಇವೆರಡೂ ಕತೆಗಳ ವಿಶ್ಲೇಷಣೆ ನಡೆಸುವ ಮೂಲಕ ಅವುಗಳ ನಡುವಿನ ಸಾಮ್ಯತೆಯನ್ನು ಸುಮಾವೀಣಾ ಅವರು ಗುರುತಿಸಿದ್ದಾರೆ.

Read More

ಪ್ರೊಫೆಸರ್ ಶಂಭು ಮಹಾಜನ್ ರವರ ಮಂಗಳೂರು ಉಪನ್ಯಾಸವು

ಕಂಪ್ಯೂಟರ್ ಗೆ ಕನ್ನಡ ಕಲಿಸಿದವರೆಂದೇ ಪ್ರಖ್ಯಾತರಾದ ಹಿರಿಯ ವಿದ್ವಾಂಸ ಕೆ.ಪಿ.ರಾವ್ ಅವರು ‘ವರ್ಣಕ’ ಎಂಬ ಹೊಸ ಕಾದಂಬರಿಯೊಂದನ್ನು ಬರೆದಿದ್ದಾರೆ. ಇದರ ಕಥಾ ನಾಯಕ ಪ್ರೊ.ಶಂಭು ಮಹಾಜನ್ ಅವರು ನಡೆಸುವ ಭಾಷಾಜ್ಞಾನದ ಅನ್ವೇಷಣೆಯೇ ಕಾದಂಬರಿಯ ಹೂರಣ. ಅವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಭಾಷಾವಿಜ್ಞಾನದ ಕುರಿತು ನೀಡುವ ಉಪನ್ಯಾಸವು ಕಾದಂಬರಿಯ ಆತ್ಮವೆಂದೇ ಹೇಳಬಹುದು.ಆ ಉಪನ್ಯಾಸದ ಪೂರ್ಣಪಾಠ ನಿಮ್ಮ ಓದಿಗಾಗಿ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ