Advertisement

Category: ಸಂಪಿಗೆ ಸ್ಪೆಷಲ್

ಯುವಸಂಧಾನಕಿ ಅನಲೆ ಮತ್ತು ಯುದ್ಧವಿರೋಧಿ ಆ್ಯನ್: ಸುಮಾವೀಣಾ ಬರಹ

ನಮಗಿಲ್ಲಿ ಅನಲೆ ಯುದ್ಧದ ನೇರ ಭಾಗಿತ್ವದಿಂದ ನೋವನ್ನು ಅನುಭವಿಸಿ ಹೆಣ್ಣಿನ ಸಲುವಾದ ಹೋರಾಟವನ್ನು ಮಾಡಲು ಆಲೋಚಿಸಿ ಯುದ್ಧವನ್ನು ನಿಲ್ಲಿಸುವ ಪ್ರಯತ್ನ ಮಾಡುತ್ತಾಳೆ. ಆ್ಯನ್ ಫ್ರಾಂಕ್ ನೇರವಾಗಿ ಯುದ್ಧಕ್ಕೆ ಮುಖಾಮುಖಿಯಾಗದೆ ಇದ್ದರು ಎರಡನೆ ಮಹಾಯುದ್ಧದ ದುಷ್ಟಪರಿಣಾಮಕ್ಕೆ ಮುಖಾಮುಖಿಯಾಗುತ್ತಾಳೆ. ತನ್ನ ಜನಾಂಗಕ್ಕಾದ ಶೋಷಣೆಯನ್ನು ತನಗಾದ ಯಾತನೆಯನ್ನು ಅಳಿಸಲಾಗುವ ನಾಶಪಡಿಸಬಹುದಾದ ಕಾಗದದ ಮೆಲೆ ಭರವಸೆ ಇಟ್ಟು ಬರೆಯುವುದು ಸಾಧನೆಯೇ ಅನ್ನಿಸುತ್ತದೆ.
ಅನಲೆ ಹಾಗೂ ಆನ್‌ ಫ್ರಾಂಕ್‌ ಎಂಬ ಇಬ್ಬರು ವಿಶಿಷ್ಟ ವ್ಯಕ್ತಿಗಳ ಕುರಿತು ಸುಮಾವೀಣಾ ಬರಹ

Read More

“ಅವಳು….”: ಮಹಾಲಕ್ಷ್ಮೀ. ಕೆ. ಎನ್. ಬರಹ

ಅವಳಿಗೂ ಬುದ್ಧನಾಗುವ ಆಸೆ. ವೃಷ್ಟಿ ಅವಳು ಸಮಷ್ಟಿ, ಸೃಷ್ಟಿ ಉತ್ಪತ್ತಿಯ ಕಾರಣಕರ್ತೆ ಬುದ್ಧನಾದರೆ ಜಗವ ಪೋಷಿಸುವವರ್ಯಾರು? ತ್ಯಜಿಸಿ ಹೊರಟರೆ ಅಮ್ಮನಾಗಿ ಪಾಲಿಸುವವರ್ಯಾರು? ಒತ್ತಾಸೆಯಾಗುವ ಅವಳು ಹೊರಟುಬಿಟ್ಟರೆ ಭೂಮಿ ಬಂಜರಲ್ಲವೇ?
ಮಹಾಲಕ್ಷ್ಮೀ ಕೆ.ಎನ್.‌ ಬರಹ ನಿಮ್ಮ ಓದಿಗೆ

Read More

ಸೋಲೋ, ಗೆಲುವೋ ಸಾಗುವುದೇ ಹಾದಿ: ಡಿ. ಯಶೋದಾ ಬರಹ

ಅವಳ ರಜೆ ಒಂದು ತಿಂಗಳು ಮುಗಿಯುತ್ತಿದ್ದಂತೆ ಕಚೇರಿಯಿಂದ ಫೋನ್ ಬರಲು ಶುರುವಾಯಿತು, ನೀವು ತಕ್ಷಣ ಬಂದು ಕೆಲಸಕ್ಕೆ ಸೇರಿಕೊಳ್ಳಬೇಕು ಎಂಬ ಆದೇಶ. ಇವಳಿಗೆ ಆಶ್ಚರ್ಯ ತನ್ನ ಎರಡು ತಿಂಗಳ ರಜೆ ಇನ್ನೂ ಮುಗಿದಿಲ್ಲ, ಮಗುವಿಗೆ ಕೇವಲ ಒಂದೇ ಒಂದು ತಿಂಗಳು, ಈ ಪರಿಸ್ಥಿತಿಯಲ್ಲಿ ಮಗುವನ್ನು ಬಿಟ್ಟು ಹೋಗೋದು ಹೇಗೆ? ಕಡೇಪಕ್ಷ ಇನ್ನೊಂದು ತಿಂಗಳು ಕಳೆದರೆ ಅಷ್ಟರಲ್ಲಿ ತಾನು ಮಗುವಿನ ಆರೈಕೆಗೆ ಬೇರೆ ವ್ಯವಸ್ಥೆ ಮಾಡಿ ಕೆಲಸಕ್ಕೆ ಬರಬಹುದು ಎಂದುಕೊಂಡು ಅದನ್ನೇ ಕಂಪೆನಿಯ ಮುಖ್ಯಸ್ಥರಿಗೆ ತಿಳಿಸಿದಳು. ಆದರೆ ಅವರು ಒಪ್ಪಲಿಲ್ಲ.
ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಉದ್ಯೋಗಸ್ಥ ಮಹಿಳೆಯರ ಪಾಡಿನ ಕುರಿತು ಡಿ. ಯಶೋದಾ ಬರಹ

Read More

ಅನಾಯಾಸೇನ ಮರಣಂ……: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಹೊರಗೆ ಬಂದು, ರಿಸೆಪ್ಷನಿಸ್ಟ್ ಲೆಕ್ಕ ಹಾಕಿ, “ಇನ್ನು ಎಂಟುನೂರು ಕಟ್ಟಿ ಸಾಕು” ಎಂದು ಔದಾರ್ಯ ತೋರಿ, ಅದರಂತೆ ಮಾಡಿ ಹೊರ ಬಂದಾಗ ನನ್ನ ಹೆಂಡತಿ ತುಂಬಾ ಖುಷಿಯಲ್ಲಿದ್ದಳು. “ಸದ್ಯ ದೇವರು ಕಾಪಾಡಿದ, ನೀವು ಸುಮ್ಮನೆ ಟೆನ್ಶನ್ ಮಾಡಿಕೊಳ್ಳುತ್ತೀರಾ. ಡಾಕ್ಟರ್ ತುಂಬಾ ಒಳ್ಳೆಯವರು, ಬೇರೆಯವರಿಗೂ ರೆಕಮೆಂಡ್ ಮಾಡಬಹುದು. ಇನ್ನು ನೀವು ಸುಮ್ಮನೆ ತಲೆ ಕೆಡಿಸಿಕೊಳ್ಳದೆ ಆರಾಮಾಗಿರಿ.” ಹೀಗೆ ಸತತವಾಗಿ ಹೇಳಿ, ನಾನು ಎಲ್ಲದಕ್ಕೂ ತಲೆಯಾಡಿಸಿ “ಆರು ಸಾವಿರ ಅಂದಿದ್ದರೆ ಸುಮ್ಮನೆ ಕೊಡುತ್ತಿದ್ದೆವು, ಇನ್ನೂರು ಉಳಿದಿದೆಯಲ್ಲ ಅದರಲ್ಲಿ ಸ್ವೀಟ್ ತಗೊಂಡು ಹೋಗೋಣ” ಎಂದಾಗ ಅದಕ್ಕೂ ತಲೆಯಾಡಿಸಿದೆ.
ವಸಂತಕುಮಾರ್‌ ಕಲ್ಯಾಣಿ ಪ್ರಬಂಧ “ಅನಾಯಾಸೇನ ಮರಣಂ…”

Read More

ನಮ್ಮೂರ ಮಳೆಗಾಲದ ರಸದೌತಣ: ಭವ್ಯ ಟಿ.ಎಸ್.‌ ಬರಹ

ವಿದ್ಯುತ್ ಇಲ್ಲದ ರಾತ್ರಿಗಳು, ನೆಟ್ವರ್ಕ್ ಇಲ್ಲದೆ ಲೋಕದ ಸಂಪರ್ಕ ಕಡಿದುಕೊಂಡ ಹಗಲುಗಳು. ಇದ್ದಕ್ಕಿದ್ದಂತೆ ಬೀಸುವ ಬಿರುಗಾಳಿ, ಉರುಳಿ ಬೀಳುವ ಮರಗಳು. ಕುಸಿದು ಬೀಳುವ ಗುಡ್ಡ. ಹೀಗೆ ಮಳೆ ಎಂದರೆ ಸಂತಸ, ಸೌಂದರ್ಯಗಳ ಜೊತೆಗೆ ಭಯಾನಕತೆಗಳ ಸಂಮಿಶ್ರಣ. ಕೆಲವೊಮ್ಮೆ ಈ ಮಳೆ ಜಿಗುಪ್ಸೆ ಬೇಸರವೆನಿಸಿದ್ದೂ ಇದೆ. ಆದರೆ‌‌‌ ಮತ್ತೆ ಮತ್ತೆ ಈ ಮನ ಪ್ರತಿ ವರ್ಷದ ವರ್ಷಧಾರೆಗೆ ಹಪಹಪಿಸುತ್ತದೆ.
ಮಲೆನಾಡಿನ ಮಳೆಯ ದಿನಗಳ ಕುರಿತು ಭವ್ಯ ಟಿ.ಎಸ್‌. ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ