Advertisement

Category: ಸಂಪಿಗೆ ಸ್ಪೆಷಲ್

2020 ರಲ್ಲಿ ಓದಿದ ಪುಸ್ತಕ ಲೋಕ: ಶ್ವೇತಾ ಹೊಸಬಾಳೆ ಬರೆದ ಲೇಖನ

“ಪುಸ್ತಕಗಳ ಓದು ಎಕನಾಮಿಕ್ಸ್ ನಲ್ಲಿ ಬರುವ ಉಪಭೋಗ ಸಿದ್ಧಾಂತಕ್ಕೆ ವಿರುದ್ಧ! ಒಂದು ಪುಸ್ತಕವನ್ನೋದಿದರೆ ಇನ್ನಷ್ಟು ಓದಬೇಕು, ಅದು ಕಟ್ಟಿಕೊಡುವ ಅದರದೇ ಪ್ರಪಂಚದಲ್ಲಿ ಸ್ವಲ್ಪ ಹೊತ್ತಾದರೂ ಕಳೆದುಹೋಗಬೇಕು ಎನ್ನುವ ಪಾಸಿಟಿವ್ ಹಪಾಹಪಿ ಹೆಚ್ಚಾಗುತ್ತದೆಯೇ ವಿನಃ ಸಾಕು ಎನಿಸುವುದಿಲ್ಲ. ಹಾಗಾಗಿ ಖೋ ಕೊಟ್ಟಂತೆ ಒಂದು ಪುಸ್ತಕ ಮುಗಿಯುತ್ತಿದ್ದಂತೆ ಮತ್ತೊಂದು ಕೈಗೆ ಬಂದು ಓದಿನ ಸರಣಿ ಮುಂದುವರೆಯಿತು..”

Read More

ಸಾಯುವ ಕಾಲಕ್ಕೆ ದೇವರ ಸಮಾನ ಆಗುವ ಮನುಷ್ಯ

“ಮನುಷ್ಯನ ಸಹಜವಾದ ಮಾನಸಿಕ ವ್ಯಾಪಾರದಲ್ಲಿ ಸ್ಮೃತಿ ವಿಸ್ಮೃತಿಗಳು, ಭೂತ ವರ್ತಮಾನ ಭವಿಷ್ಯಗಳು ಒಂದಾಗುತ್ತವೆ. ರಿಯಾಲಿಟಿ ಮತ್ತು ಕನಸುಗಳು ಮಿಶ್ರಗೊಳ್ಳುತ್ತವೆ. ಕಾಲಕ್ರಮವನ್ನು ಧಿಕ್ಕರಿಸಿ ನೆನಪುಗಳು ಧಾವಿಸಿ ಬರುತ್ತವೆ. ಯಾವ ನೆನಪೂ ಸ್ಪಷ್ಟವಾಗಿರುವುದಿಲ್ಲ. ಪಶ್ಚಾತ್ತಾಪ, ಪಾಪಪ್ರಜ್ಞೆ, ಎಲ್ಲವನ್ನೂ ತಿದ್ದಿ ಬರೆಯುವ, ಇನ್ನೊಮ್ಮೆ ಇದಕ್ಕಿಂತ ಉತ್ತಮವಾಗಿ ಬದುಕುವ ಅವಕಾಶ ಸಿಕ್ಕಿದ್ದರೆ ಎನ್ನುವ ಹಂಬಲ. ನನಗೋ ಕೆಲವೊಂದು ದುಸ್ವಪ್ನಗಳು ಮರುಕಳಿಸುತ್ತ ಇರುತ್ತವೆ. ಎಲ್ಲಿಗೋ ಹೊರಟಿದ್ದೇನೆ…”

Read More

ಹುಣ್ಣಮೀಗೊಂಥರಾ ಹೋಳಗಿ, ಅಮ್ವಾಸಿಗೊಂಥರಾ ಹೋಳಗಿ…

“ಸಣ್ಣಸಣ್ಣ ಸಂಭ್ರಮಕ್ಕೂ, ಹಬ್ಬಕ್ಕೂ ಹುಣ್ಣಮೀಗೂ ಕಡ್ಲಿಬ್ಯಾಳೀ ಹೋಳಿಗಿ, ತೊಗರಿ ಬ್ಯಾಳಿ ಹೋಳಿ, ಆ ಕಡಬು ಈ ಕಡುಬು, ಮತ್‌ ಆ ಥರದ್‌ ಹುಗ್ಗಿ, ಇಂಥಾ ಹುಗ್ಗಿ ಅಂತೆಲ್ಲ ಮಾಡೂದ ಮಾಡೂದು. ಸೀ ಇಷ್ಟಾ ಅಂತ ಒಬ್ಬಾಕೇ ಮಾಡಿ ಕುತ್ಕೊಂಡ್‌ ತಿನ್ನೂವಂಥ ಹೆಣಮಗಳು ಅಲ್ಲ ಬಿಡ್ರಿ. ತಾ ಜಗ್ಗ ಕೆಲಸಾ ಮಾಡಿ ಮಂದೀಗೆ ತಿನ್ನಸೂದಂದ್ರ ಸಂಭ್ರಮ ಅಕೀಗೆ. ಹಂಗಂತನ, ನಮ್‌ ಹಳೇಮನ್ಯಾಗಿದ್ದ ನನ್‌ ಕ್ಲಾಸ್‌ ಮೇಟು ಡುಮ್ಮನ ದಿನೇಶಾ, “ಏ, ನಿಮ್‌ ಮಮ್ಮೀನ ನಮ್‌ ಮಮ್ಮೀನ ಎಕ್ಸ್ಚೇಂಜ್‌ ಮಾಡ್ಕೊಳ್ಳೂಣಣ… ಪ್ಲೀಸ್‌..”

Read More

ನಾನು ನಾನೇ ಆಗಿದ್ದ ಆ ಒಂದು ದಿನ: ಶ್ವೇತಾ ಹೊಸಬಾಳೆ ಲಹರಿ

“ಗಂಡಸರು ಹೀಗೆ ಹೋಗುವುದು ಯಾರಿಗೂ ಅಸಹಜ ಎನ್ನಿಸುವುದೂ ಇಲ್ಲ; ಜವಾಬ್ದಾರಿಗಳಿಂದ ಕಳಚಿಕೊಂಡಂತೆ ಎಂದೂ ಅನ್ನಿಸುವುದಿಲ್ಲ. ದುಡಿಯುವ ಗಂಡಸಿಗೆ ವಿರಾಮ-ವಿಶ್ರಾಂತಿ ಬೇಕು ಎನ್ನುವ ಅನುಕಂಪ. ಅದೇ ಮಗುವನ್ನೂ ನೋಡಿಕೊಂಡು ಮನೆಕೆಲಸಗಳನ್ನು ನಿಭಾಯಿಸುವ, ಅಮ್ಮನಾದ ನಂತರ ವೈಯಕ್ತಿಕ ಜೀವನವೇ ಮರೀಚಿಕೆಯಾಗಿ, ಹವ್ಯಾಸ, ಸಿನೆಮಾ, ನಾಟಕ..”

Read More

ಬೆಳಕಿನಿಂದ ಕತ್ತಲಿಗೆ ಮತ್ತೂ ಶಬ್ದದಿಂದ ನಿಶ್ಯಬ್ದಕೆ: ರೂಪಶ್ರೀ ಕಲ್ಲಿಗನೂರ್‌ ಲೇಖನ

“ನಗರವಾಸಿಗಳಿಗೆ ಸಹಜವಾಗಿರಬೇಕಿದ್ದ ಕತ್ತಲೆಂದರೂ ಭಯ, ನಿಶ್ಯಬ್ದತೆಯೂ ಭಯ.. ಕೆಲಸದ ಬೆನ್ನೇರಿ ನಗರಗಳಲ್ಲಿ ಬಂದು ಕುಳಿತ ನಾವು ಪ್ರಕೃತಿಯಿಂದ ದೂರವುಳಿದು ನಮ್ಮದೇ ಕೃತಕ ಜಗತ್ತನ್ನು ಸೃಷ್ಟಿಸಿಕೊಂಡಿದ್ದೇವೆ. ನಾವು ಮಲಗುವ ಹೊತ್ತಿಗೆ ಪೂರ್ಣ ಕತ್ತಲೂ ಇಲ್ಲ, ನಿಶ್ಯಬ್ದತೆಯೂ ಇಲ್ಲ… ಅರೆಬರೆ ಕತ್ತಲಿಗೆ ಹೊಂದಿಕೊಂಡು ಮಲಗುತ್ತಿದ್ದೇವೆ. ಯಾವೊಂದೂ ಸದ್ದಿಲ್ಲದೇ….”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ