Advertisement

Category: ಸಂಪಿಗೆ ಸ್ಪೆಷಲ್

ಆಹಾರದಲ್ಲಿನ ಆರೋಗ್ಯದ ಗುಟ್ಟು: ಕ್ಷಮಾ ವಿ. ಭಾನುಪ್ರಕಾಶ್ ಬರಹ

“ನಮ್ಮ ದೇಹವು ನಮ್ಮ ಹಿಂದಿನ ತಲೆಮಾರಿನವರಂತೆಯೋ, ಹೊಲಗಳಲ್ಲಿ ದಿನವೆಲ್ಲಾ ದುಡಿಯುವ ಶ್ರಮಿಕ ರೈತನಂತೆಯೋ ದಣಿಯುವುದಿಲ್ಲವಾದ್ದರಿಂದ ಅದಕ್ಕೆಅವರಷ್ಟೇ ಪ್ರಮಾಣದಲ್ಲಿ ಆಹಾರ ಕೂಡ ಬೇಡ; ಇದು ಅತ್ಯಂತ ಮೂಲಭೂತ ವಾಸ್ತವ; ಹಾಗಾಗಿ ನಮ್ಮ ದೇಹವು ಎಷ್ಟು ಪ್ರಮಾಣದ ಶಕ್ತಿ ಬೇಡುತ್ತದೋ ಅದಕ್ಕೆ ತಕ್ಕಷ್ಟು ಆಹಾರ…”

Read More

ರೈನರ್ ಮರಿಯಾ ರಿಲ್ಕೆಯ ಕಾವ್ಯ – ಒಂದು ಪ್ರವೇಶಿಕೆ: ಆರ್. ವಿಜಯರಾಘವನ್ ಅನುವಾದಿತ ಲೇಖನ

“ರಿಲ್ಕೆ ಹಲವು ಬಾರಿ ರಷ್ಯಾದಲ್ಲಿ ತಂಗಿದ್ದವನು. ವಿಶೇಷವಾಗಿ ದೋಸ್ಟೊಯೆವ್ಸ್ಕಿಯ ಕಾದಂಬರಿಗಳ ಪರಿಚಯವಾದುದು ಅವನ ಸಾಹಿತ್ಯಕ ಬೆಳವಣಿಗೆಯಲ್ಲಿ ಪ್ರಬಲವಾದ ಅಂಶ. ಅವನ ಬರಹಗಳು ಗಾಢವಾಗಲು ಇದು ನೆರವಾಯಿತು. ಈ ಪ್ರಭಾವವಿಲ್ಲದೆ ರಿಲ್ಕೆಯ ಸೃಷ್ಟಿಗಳು ಅನಗತ್ಯವಾದ ಭವ್ಯ ಸೌಂದರ್ಯದಲ್ಲಿ..”

Read More

ಶಿಶುನಾಳ ಶರೀಫರ ಕಾವ್ಯ: ಕೆ. ವಿ. ತಿರುಮಲೇಶ್ ಲೇಖನ

“ಶರೀಫರ ಅನುಭಾವಲೋಕ ಆಧ್ಯಾತ್ಮಿಕವಾದರೂ ಅನುಭವಲೋಕ ಪ್ರಾಪಂಚಿಕವೇ. ಅದು ಕೇವಲ ಮಾನವ ಜೀವಿಗಳಿಂದ ಮಾತ್ರವೇ ತುಂಬಿರುವುದಲ್ಲ. ಸಕಲ ಪಶುಪಕ್ಷಿ ಕ್ರಿಮಿಕೀಟಗಳಿಗೂ ಜಲ ಜಲಧಾರೆಗಳಿಗೂ ವೃಕ್ಷಗಳಿಗೂ ಅಲ್ಲಿ ನೆಲೆಯಿದೆ. ಅವರ ಕಾವ್ಯದಲ್ಲಿ ಕೋಳಿಗಳ ಪ್ರಸ್ತಾಪ ಬರುವಷ್ಟು ಇನ್ನು ಯಾರ ಕಾವ್ಯದಲ್ಲೂ ಬರುವುದಿಲ್ಲ. ಜನ್ನನ ಯಶೋಧರ ಚರಿತೆಯಲ್ಲಿ…”

Read More

ಫೋಟೋ ಒಂದರ ಪ್ರತಿಫಲನ : ಜಯಂತ ಕಾಯ್ಕಿಣಿ ಬರಹ

“ವ್ಯಕ್ತಿಗತವಾಗಿ ವಿಭಿನ್ನವಾದ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಇವರೆಲ್ಲ ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ.”

Read More

ಮಹಾ ಮೊಸರನ್ನ ಪುರಾಣ: ವಾಸುದೇವ ಕೃಷ್ಣಮೂರ್ತಿ ಬರೆದ ಲೇಖನ

“ಹೇಗಾದ್ರು ಮಾಡಿ ಅಮೇರಿಕಾದಲ್ಲಿ ಮೊಸರನ್ನು ಹೆಪ್ಪಾಕ್ಬೇಕು ಅಂತ ಶಪಥ ಮಾಡಿ, ಯೋಗರ್ಟ್ ಅನ್ನು ಹಾಲಿಗೆ ಸೇರಿಸಿ ರಾತ್ರಿ ಇಟ್ಟ. ಅವನಿಗೆ ರಾತ್ರಿಯೆಲ್ಲಾ ಸಂಭ್ರಮ, ಇನ್ನು ನಾಳೆಯಿಂದ ನನ್ನ ಊರಿನಲ್ಲಿ ಸಿಗುವ ಗಟ್ಟಿ ಮೊಸರಿನ ತರಹ ಇಲ್ಲೂ ಕೂಡ ತಯಾರಿಸಬಹುದೆಂದು. ಬೆಳಿಗ್ಗೆ ಬಲಗಡೆ ಎದ್ದು ಮೊಬೈಲ್ ನೋಡದೆ ಮೊಸರನ್ನು ನೋಡಲು ಓಡಿದ. ಪಾತ್ರೆಯ ಮುಚ್ಚಳ ತೆಗೆದು ಸ್ವಲ್ಪ ಮೊಸರಂತೆ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ