Advertisement

Category: ಸಂಪಿಗೆ ಸ್ಪೆಷಲ್

ರವೀಂದ್ರಕುಮಾರ್ ಈವರೆಗಿನ ಕಾವ್ಯದ ಕುರಿತು ವಾಸುದೇವ್ ನಾಡಿಗ್ ಬರಹ

“ಕವಿತೆಗಳ ಕುರಿತ ಚರ್ಚೆಯೇ ಹಾಗೆ. ವೃಥಾ ತಲೆಚಚ್ಚಿಕೊಳ್ಳುತ್ತೇವೆ. ಕವಿತೆಯ ಶರೀರ ಆತ್ಮ ರಸ ರೀತಿ ಶೈಲಿ ದನಿ ಔಚಿತ್ಯ ಅಂತ. ಆದರೆ ನಿಜವಾದ ಕವನ ಅಲ್ಲೆಲ್ಲೋ ಮರೆಯಲ್ಲಿ ನಿಂತು ಮುಗುಳ್ನಗುತ್ತಿರುತ್ತದೆ. ಯಾರ ಕೈಗೂ ತಾನು ಸಿಗದೇ ಕಣ್ಣು ಮಿಟುಕಿಸುವ ತುಂಟ ಶಾಮನ ಹಾಗೆ. ಕೈಗೂ ಸಿಗದೇ ಕಣ್ಣಿಗೂ ಸಿಗದೇ ನುಣುಚಿಕೊಳ್ಳುವ ಮಾಯಾಂಗನೆ ಹಾಗೆ. ಕವಿತೆಯ ಸ್ವರೂಪ ಮತ್ತು ವ್ಯಾಕಪತೆ ಕುರಿತ…”

Read More

ಕೇಶವಿನ್ಯಾಸ: ಕೆ. ವಿ. ತಿರುಮಲೇಶ್ ಬರಹ

“ಆಗ ನಮ್ಮೂರಿನಲ್ಲಿ ಕ್ಷೌರದ ಅಂಗಡಿ ಇರಲಿಲ್ಲ. ಕ್ಷೌರಿಕರಿದ್ದರು. ಕ್ಷೌರ ಮಾಡಿಸಿಕೊಳ್ಳಬೇಕಾದವರು ಒಂದೋ ಕ್ಷೌರಿಕರ ‘ಕೊಟ್ಟಿಗೆ’ಗೆ ಹೋಗಬೇಕಾಗಿತ್ತು, ಇಲ್ಲವೇ ಅವರಿಗೆ ಹೇಳಿಕಳಿಸಬೇಕಾಗಿತ್ತು. ಹಳ್ಳಿಗಳಲ್ಲಿ ಕ್ಷೌರಿಕರಿಗೆ ಪಾರಂಪರ್ಯವಾಗಿ ನಿಗದಿಯಾದ ಗಡಿಗಳಿದ್ದುವು; ಆ ಗಡಿಯೊಳಗೇ ಅವರು ತಂತಮ್ಮ ಕಾರ್ಯ ನಿರ್ವಹಿಸುತ್ತಿದ್ದುದು. ಅವರು ಕೇವಲ ವೃತ್ತಿಯಿಂದಲೇ ಜೀವನ ಸಾಗಿಸುತ್ತಿದ್ದವರೂ ಅಲ್ಲ; ಅವರಿಗೆ ಅಲ್ಪ ಸ್ವಲ್ಪ ಹೊಲ ಮನೆಗಳೂ ಇದ್ದುವು. ಕ್ಷೌರಿಕರು ಹೆಚ್ಚಾಗಿ ಹಳ್ಳಿಯಲ್ಲಿ ತಮ್ಮ ಸಲಕರಣೆ ಚೀಲಗಳನ್ನು ಕಂಕುಳಲ್ಲಿರಿಸಿಕೊಂಡು ರೌಂಡ್ ಸುತ್ತುತ್ತಿದ್ದರು.”

Read More

ಶೃಂಗಾರ ಸಾರ ವರ್ಣನ-ಭಾಗ 2: ಆರ್. ದಿಲೀಪ್ ಕುಮಾರ್ ಲೇಖನ

“ಪಂಪ ಭಾರತದಲ್ಲಿನ ಒಂದು ಸಂದರ್ಭದಲ್ಲಿ ಬಂದಿರುವ ಶೃಂಗಾರ ರಸವನ್ನು ನೋಡುವುದಕ್ಕಿಂತ ಮುಂಚಿತವಾಗಿ ಆದಿಪುರಾಣದಂತಹಾ ಆಗಮಿಕ ಕಾವ್ಯದ ಪ್ರಾರಂಭದಲ್ಲಿ ತನ್ನ ಬಗೆಗೆ ಹೇಳಿಕೊಳ್ಳುವ ಎರಡು ಕಂದ ಪದ್ಯಗಳು ಬಹಳ ಮುಖ್ಯ ಅನಿಸುತ್ತದೆ. ಕವಿ ರಸಿಕನಾಗದ ಹೊರತು ಕಾವ್ಯ ರಸಾನ್ವಿತವಾಗಲಾರದೆಂಬ ಮೀಮಾಂಸಕರ ಮತದಂತೆ, ಪಂಪನು ವೈರಾಗ್ಯೋದಯವೇ ಪ್ರಮುಖವಾದ ವಸ್ತುವಾದ ಕಾವ್ಯದಲ್ಲಿ…”

Read More

ಯಕ್ಷಗಾನದ ಮಟ್ಟು ಮತ್ತು ರೂಪಕದ ಸಾದೃಶ್ಯ: ನಾರಾಯಣ ಯಾಜಿ ಬರಹ

“ಯಕ್ಷಗಾನವನ್ನು ಪ್ರಸ್ತುತ ಸಂದರ್ಭದಲ್ಲಿ ಬಯಲಾಟದ ರಂಗಕಲೆ ಮತ್ತು ಕೂಟ ಪದ್ಧತಿಯ ತಾಳಮದ್ದಲೆಯಾಗಿ ದ್ವಿಮುಖ ಸಂಪ್ರದಾಯದಲ್ಲಿ ನೋಡಬಹುದು. ತನ್ನದೇ ಆದ ಪರಂಪರೆಯ ಬಣ್ಣ, ವೇಷಗಳ ಸೊಗಸು, ನೃತ್ಯ, ಮುಖವರ್ಣಿಕೆ, ಪರಂಪರೆಯಿಂದ ಬಂದ ಅದ್ಭುತವಾದ ನಡೆ, ರಂಗದಮೇಲೆ ತೋರುವ ಅಲೌಕಿಕತೆ ಒಂಡು ಕಡೆಯಾದರೆ; ಇವಾವವೂ ಇಲ್ಲದೆ ಕೇವಲ ಪದ್ಯ ಹಾಗೂ ಅರ್ಥಗಾರಿಕೆಯ ಸೊಗಸು…”

Read More

ಅರುಂಧತಿ ಸುಬ್ರಮಣ್ಯಂ ಕಾವ್ಯದ ಧಾತು ಧೋರಣೆಗಳು: ಆರ್ ವಿಜಯರಾಘವನ್ ಲೇಖನ

“ನನ್ನ ಪ್ರಕ್ರಿಯೆಯ ಸ್ವರೂಪ ತುಂಬಾ ಸರಳವಾಗಿದೆ, ಆದರೆ ಕಾವ್ಯ ನಿರ್ಮಿತಿಯ ಒತ್ತಾಯ ಬದಲಾಗುತ್ತದೆ. ಇದು ಸಾಮಾನ್ಯವಾಗಿ ಒಂದು ಸಾಲು ಅಥವಾ ಒಂದು ಕಾವ್ಯಚಿತ್ರದೊಂದಿಗೆ ಪ್ರಾರಂಭವಾಗುತ್ತದೆ. ಇತರ ಸಮಯಗಳಲ್ಲಿ ಖಾಲಿ ಪುಟದ ಸುತ್ತ ಪರಿಭ್ರಮಿಸುತ್ತಾ ಇಡೀ ಒಂದು ದಿನವನ್ನು ಕಳೆಯುವ ಅವಶ್ಯಕತೆಯಿದೆ. ಇದು ಪದಗಳು ಮತ್ತು ಭಾವನೆಗಳನ್ನು ನನ್ನ ಮಿದುಳಿನಲ್ಲಿ ಆವರ್ತನದಲ್ಲಿ ಸುತ್ತುವಂತೆ ಮಾಡುತ್ತದೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ