Advertisement

Category: ಸಂಪಿಗೆ ಸ್ಪೆಷಲ್

ಶ್ರೀಧರ ಬಳಗಾರ ಕಥಾಲೋಕ: ಗುರುಗಣೇಶ ಭಟ್ ಡಬ್ಗುಳಿ ನಡೆಸಿದ ಸಂದರ್ಶನ

“ಚಿತ್ತಾಲರು ಹೇಳಿದ ಹಾಗೆ ಬರೆಯುತ್ತ ಬರೆಯುತ್ತ ಬೆರಗು ಪಡುತ್ತ ನಾವು ಅದನ್ನ ಅರ್ಥ ಮಾಡಿಕೊಳ್ಳುತ್ತೇವೆ. ಅರ್ಥ ಆಯಿತು ಅನುಭವ.. ಅರ್ಥ ಆಯಿತು ಆ ಪಾತ್ರ.. ಅರ್ಥ ಆಯಿತು ಜೀವನ.. ನಾ ಹೀಗೆ ಬರೆಯುತ್ತೇನೆ ಅಂತಲ್ಲ. ನಿಗೂಢವಾದ, ಸೃಜನಶೀಲವಾದ ಸ್ವಾಯತ್ತತೆಯಿಂದ ಕೂಡಿದ ಮತ್ತು ಸ್ವಯಂ ಆದ ಗುಣ ಬರವಣಿಗೆಗಿದೆ ಅಂದರೆ ನಮಗೇ ಒಮ್ಮೊಮ್ಮೆ ಅದು ಬೆರಗು ಉಂಟುಮಾಡಿ ವಿಷಯಾಂತರ ಮಾಡುತ್ತದೆ.”

Read More

ಏನು ಏನು ಜೇನು ಜೇನು: ಕೆ. ವಿ. ತಿರುಮಲೇಶ್ ಲೇಖನ

“ಚಿಕ್ಕಂದಿನಲ್ಲಿ ನಾನು ತೋಟದಲ್ಲಿ ಅಪರೂಪಕ್ಕೆ ಹೆಜ್ಜೇನಿನ ಗೂಡುಗಳನ್ನು ನೋಡಿದ್ದಿದೆ, ಆದರೆ ಅವುಗಳ ಜೇನನ್ನು ಇಳಿಸಬೇಕೆನ್ನುವ ವಿಚಾರ ಯಾರೂ ಮಾಡಿರಲಿಲ್ಲ. ಜನ ಹೆಜ್ಜೇನಿನ ತಂಟೆಗೆ ಹೋಗುತ್ತಿರಲಿಲ್ಲ ಎಂದು ಇದರರ್ಥ. ಇದರಿಂದ ಹೆಜ್ಜೇನಿಗೆ ಲಾಭವಾಯಿತೇ ಎಂದರೆ ಹೇಳುವುದು ಕಷ್ಟ. ಮನುಷ್ಯರ ಕೋನದಿಂದ ಜೇನಿನಲ್ಲಿ ಹೆಜ್ಜೇನು ‘ವೈಲ್ಡ್’, ಮನುಷ್ಯರ ಆಯ್ಕೆಗೆ ಒಳಗಾದುದಲ್ಲ. ಕೋಳಿಗಳಲ್ಲಿ ಕಾಡುಕೋಳಿ, ನಾಡುಕೋಳಿ ಇದ್ದಹಾಗೆ.”

Read More

ಭಾಷಾಂತರ ಪ್ರಕ್ರಿಯೆ ಮತ್ತು ವಿಜಯರಾಘವನ್ ಅನುವಾದ ಕಾವ್ಯ

“ಕಾಶ್ಮೀರಿ ಶೈವಪಂಥದ ಮೊದಲ ಕವಯಿತ್ರಿ ಲಲ್ಲಾದೇವಿಯ ವಾಕ್ ಗಳು ಕೂಡ ಕನ್ನಡದಲ್ಲಿ ಒಂದು ವಿಶಿಷ್ಟ ಬಗೆಯ ಭಾಷಾಂತರ ಪ್ರಯೋಗ. ಲಲ್ಲಾದೇವಿ ಕನ್ನಡಕ್ಕೆ ತುಂಬಾ ತಡವಾಗಿ ಪರಿಚಯವಾಗುತ್ತಿದ್ದಾಳೆ. ಲಲ್ಲಾದೇವಿಯ ವಾಕ್ ಗಳಿಗೂ ಕನ್ನಡದಲ್ಲಿ ರಚನೆಯಾಗಿರುವ ಶರಣರ ವಚನಗಳಿಗೂ ಅನೇಕ ವಿಧದಲ್ಲಿ ಸಾಮ್ಯತೆಗಳಿವೆ.”
ನರಸಿಂಹಮೂರ್ತಿ ಹಳೇಹಟ್ಟಿ ಲೇಖನ

Read More

ಜರ್ಕುಂ ಬುರ್ಕುಂ ಏನಜ್ಜೀ?: ಕೆ.ವಿ. ತಿರುಮಲೇಶ್ ಬರಹ

“ಕೇರಳದಿಂದ ಬರುವ ಈ ಚೂರಿಗಳ ಒಂದು ಬ್ರಾಂಡಿಗೆ ಹೆಚ್ಚಿನ ಬೇಡಿಕೆಯಿತ್ತು. ‘ಮುಂದಿನ ಸಲ ಬರುವಾಗ ನನಗೊಂದು ತಂದುಕೊಡಿ’ ಎನ್ನುತ್ತಿದ್ದರು. ಬಹುಶಃ ‘ತೋಟರ’ ಎನ್ನುವ ಬ್ರಾಂಡಿನದು. ಯಾಕೆ ಇಂಥ ಬೇಡಿಕೆಯೆಂದರೆ ನಮ್ಮೂರಿನ ತಯಾರಿಕೆಗಳಿಂತ ಇದು ಎಷ್ಟೋ ಮುಂದುವರಿದಿತ್ತು. ಇದಕ್ಕೆ ಬಳಸಿದ ಕಬ್ಬಿಣಕ್ಕೆ ಬೇಗ ತುಕ್ಕು ಹಿಡಿಯುತ್ತಿರಲಿಲ್ಲ. ಬಾಯಿ ಹರಿತವಾಗಿತ್ತು. ಅಲ್ಲದೆ ಇದರ ಹಿಡಿ ಉಳೆಕ್ಕೊಂಬಿನಿಂದ ಮಾಡಿದುದಾಗಿತ್ತು.”

Read More

ಗುನ್ನಾರ್ ಏಕಲೋ: ಸ್ವೀಡಿಷ್ ಕವಿಯ ಕುರಿತು ಆರ್. ವಿಜಯರಾಘವನ್ ಲೇಖನ

“ಏಕಲೋ ಪೌರಾತ್ಯ ಅನುಭಾವಕ್ಕೆ ತೆತ್ತುಕೊಂಡವನು. ಗ್ರೀಕ್ ಕವಿ ಕಾನ್ಸ್ಟಾಂಟಿನ್ ಕವಾಫಿಯ ಹಾಗೆಯೇ ಇವನು ತನ್ನ ಕವಿತೆಗಳನ್ನು ಎಂದೋ ಆಗಿಹೋದ ಕಾಲದಲ್ಲಿ ನಿಲ್ಲಿಸುತ್ತಾನೆ. ಆದರೆ ಏಕಲೋ ಒಬ್ಬ ಭಾವುಕ. ಗತ ಕಾಲದಲ್ಲಿಯೇ ಮಗ್ನನಾಗುವವ. ಆದರೆ ಅವನು ಭೂತವನ್ನು ಪಲಾಯನದ ಹಾದಿಯಾಗಿ ಆಯ್ಕೆ ಮಾಡಿಕೊಳ್ಳುವುದಿಲ್ಲ. ಅದು ಅವನಿಗೆ ಅವನ್ನು ವರ್ತಮಾನವನ್ನು ಬೆಳಗುವ, ಟೀಕೆಗೆ ಒಳಪಡಿಸುವ ಮಾರ್ಗ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ