Advertisement

Category: ಸರಣಿ

ನಿರ್ಭಾಗ್ಯರ ಲಂಡನ್ ನಗರ ಮತ್ತು ನಿರ್ಲಕ್ಷ್ಯಕ್ಕೊಳಗಾದ ಕವಿಮಹಾಶಯ

ಈ ಕಾಲ ವಿಲಿಯಮ್ ಬ್ಲೇಕ್ ನನ್ನು ಆಂಗ್ಲ ಕವಿ, ಚಿತ್ರಕಾರ, ಮುದ್ರಣಕಾರ ಎಂದು ಗೌರವದಿಂದ ನೆನೆಯುತ್ತದೆ. ಬದುಕಿದ್ದಾಗ ವಿಶೇಷವಾದ ಗುರುತು ಪ್ರಸಿದ್ಧಿ ಇಲ್ಲದವನನ್ನು ಈ ಕಾಲ, ಕಾವ್ಯ ಚರಿತ್ರೆಯಲ್ಲಿ ಕ್ರೀಯಾಶೀಲ, ರೋಮ್ಯಾಂಟಿಕ್ ಕಾಲದ ದೃಶ್ಯ ಕಲೆಯನ್ನು ಪ್ರತಿನಿಧಿಸುವವನು ಎಂದೆಲ್ಲ ಸ್ಮರಿಸುತ್ತದೆ. ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಹಾಡುವ ದಾರಿಯಲಿ ಹಿಂದಿರುಗದೆ ಹೋದಾತ….

ವಾರ್ಷಿಕ ಪರೀಕ್ಷೆ ಮುಗಿದ ಕೂಡಲೆ ಮುಂದಿನ ಇಯತ್ತೆಯ ಸೆಕೆಂಡ್ ಹ್ಯಾಂಡ್ ಪುಸ್ತಕಗಳನ್ನು ಅರ್ಧ ಬೆಲೆಗೆ ಖರೀದಿಸುವ ತವಕ ಪ್ರತಿಯೊಬ್ಬ ಬಡ ವಿದ್ಯಾರ್ಥಿಗೆ ಸಾಮಾನ್ಯವಾಗಿತ್ತು.. ನಮ್ಮ ಮುಂದಿನ ಇಯತ್ತೆಯ ವಿದ್ಯಾರ್ಥಿಗಳಲ್ಲಿ ಯಾರು ಚೆನ್ನಾಗಿ ಪುಸ್ತಕಗಳನ್ನು ಇಟ್ಟುಕೊಂಡಿರುತ್ತಾರೆ ಎಂಬುದನ್ನು ನಾವು ಗಮನಿಸುತ್ತಿದ್ದೆವು. ಪರೀಕ್ಷೆ ಮುಗಿದ ಕೂಡಲೆ ಅವರ ಮನೆಗೆ ಹೋಗಿ ಪುಸ್ತಕಗಳ ಖರೀದಿಗೂ ಸಮಯ ಮೀಸಲಿಡಬೇಕಿತ್ತು. ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೇಳನೆಯ ಕಂತು

Read More

ಮೂಡಿದ್ದವು ತರಾವರಿ ತಾರೆಗಳು

ಆ ರಾತ್ರಿ ನಾವು ದಲಿತ ಹುಡುಗರು ಪ್ರತಿಭಟನೆಯ ಭಾಗವಾಗಿ ಅಡುಗೆ ಮನೆಗೆ ಬೀಗ ಹಾಕಿದ್ದೆವು. ಹಾಗೇಯೇ ಅಂಬೇಡ್ಕರ್‌ಗೆ ಆದ ಅಪಮಾನದಿಂದ ನೊಂದು ಉಪವಾಸ ಆಚರಿಸುತ್ತೇವೆ ಎಂದು ಸ್ವಯಂ ದಂಡಿಸಿಕೊಂಡಿದ್ದೆವು. ಇಡೀ ಹಾಸ್ಟೆಲ್ ಬಿಕೊ ಎನ್ನುತ್ತಿತ್ತು. ನಾಲ್ವಡಿ ಅವರ ಕಾಲದ ತಳದ ಹಳೆಯ ಬಿಲ್ಡಿಂಗಿನಲ್ಲಿ ನಮಗೆ ರೂಮುಗಳು ಪ್ರತ್ಯೇಕವಾಗಿದ್ದವು. ಹೊಸ ಕಟ್ಟಡದಲ್ಲಿ ಅವರಿಗೇ ಮೊದಲು ಆದ್ಯತೆ ಇದ್ದದ್ದು. ಮೊಗಳ್ಳಿ ಗಣೇಶ್ ಬರೆಯುವ ಸರಣಿ.

Read More

ಕಪಾಟು ತುಂಬ ಪಾಠ ಪುಸ್ತಕಗಳೇ ಇದ್ದರೆ..

ಅವತ್ತು ಉಡುಗೊರೆಯಾಗಿ ಬಂದ ಪುಸ್ತಕಗಳನ್ನು ಬಿಡಿಸಿ ನೋಡಿದಾಗ ನಮಗೆ ನಗಬೇಕೋ ಅಳಬೇಕೋ ತಿಳಿಯುತ್ತಿಲ್ಲ. ಬಂದ ಪುಸ್ತಕಗಳಲ್ಲಿ ಹೆಚ್ಚಿನವು ಶಾಲೆಯಲ್ಲಿ ಮುಂದಿನ ವರ್ಷದ ಪಾಠಪುಸ್ತಕಗಳು ಮತ್ತು ಬರೆಯಲು ಉಪಯೋಗವಾಗುವ ಖಾಲಿ ನೋಟ್‌ ಪುಸ್ತಕಗಳು. ಓದಲಿಕ್ಕೆ ಆಸಕ್ತಿ ಬರುವಂಥ ಕಥೆ ಪುಸ್ತಕಗಳು ಕೆಲವು ಮಾತ್ರ.
ಅರವಿಂದ ಕುಡ್ಲ ಬರೆಯುವ ‘ಗಣಿತ ಮೇಷ್ಟರ ಶಾಲಾ ಡೈರಿ’

Read More

`ಕ್ರಿಮಿನಲ್ ಟ್ರೈಬ್’ ಹಣೆಪಟ್ಟಿ ಅಳಿಸಿಕೊಳ್ಳುವ ಯತ್ನ

ಬುಡಕಟ್ಟುಗಳ ಅಧ್ಯಯನಗಳು ಕರ್ನಾಟಕದಲ್ಲಿ ವಿವಿಧ ಸ್ತರಗಳಲ್ಲಿ ನಡೆದಿವೆ. ಭಾರತ ಸರಕಾರ ಕರ್ನಾಟಕದಲ್ಲಿ ಗುರುತಿಸಿರುವ ಅರವತ್ಮೂರು ಬುಡಕಟ್ಟುಗಳಲ್ಲಿ ಕೆಲವನ್ನು ಪರಿಶಿಷ್ಟ ಜಾತಿಗೆ, ಕೆಲವನ್ನು ಪರಿಶಿಷ್ಟ ಪಂಗಡಕ್ಕೆ ಮತ್ತು ಉಳಿದವುಗಳನ್ನು ಅಲೆಮಾರಿ, ಅರೆ ಅಲೆಮಾರಿ ಬುಡಕಟ್ಟುಗಳೆಂದು ಪರಿಗಣಿಸಿ ಹಿಂದುಳಿದ ವರ್ಗಗಳಿಗೆ ಸೇರಿಸಿದ್ದಾರೆ.
ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯಲ್ಲಿ ಹೊಸ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ