Advertisement

Category: ಸರಣಿ

ರಾವಸಾಹೇಬ್ ಆದ ಪೊಲೀಸ್ ಅಧಿಕಾರಿ ಸಿದ್ರಾಮಪ್ಪ ಲಕ್ಷ್ಮೇಶ್ವರ

ಅಪರಾಧಿ ಬುಡಕಟ್ಟು ಎಂದು ಅಪಮಾನಕ್ಕೀಡಾದ ಯುವಕರಿಗೆ ಸಂಸ್ಕಾರ ನೀಡಿ ಸಭ್ಯ ಗೃಹಸ್ಥರನ್ನಾಗಿ ಮಾಡುವುದು ಬಹಳ ಕಷ್ಟದ ಕೆಲಸ. ಅದಕ್ಕಾಗಿ ಅಪರಿಮಿತವಾದ ತಾಳ್ಮೆ ಬೇಕು. ‘ಅವರಲ್ಲೂ ಮನುಷ್ಯತ್ವ ಇದೆ’ ಎಂಬ ಅಚಲವಾದ ನಂಬಿಕೆ ಬೇಕು. ದೈನಂದಿನ ಬದುಕಿನ ಎಲ್ಲ ಹಂತಗಳಲ್ಲಿ ಅವರನ್ನು ನಿರೀಕ್ಷಿಸುವ ಮೂಲಕ ಅವರನ್ನು ತಿದ್ದುವುದು. ಅವರಲ್ಲಿ ಹೊಸ ಕನಸುಗಳ ಸೃಷ್ಟಿ ಮಾಡುವುದು. ತಮಗೂ ಬೇರೆಯರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂಬ ಆತ್ಮವಿಶ್ವಾಸ ಮೂಡಿಸುವುದು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ಸರಣಿಯ 39ನೆಯ ಕಂತು .

Read More

ನಿನ್ನ ಪ್ರೇಮ ನಿನ್ನೆಯ ವೃತ್ತಪತ್ರಿಕೆಯಂತೆ..

ಒರ್ಲಾಂಡೊ ಯಾವಾಗಲೂ ಸಮೀಪದಲ್ಲಿ ಇದ್ದಾನೆ ಎನ್ನುವ ಭಾವನೆ ಅವಳಿಗೆ. ಹೀಗಾಗಿ ಅವಳು ಕಾರಿನಲ್ಲಿ ಹೋಗುವಾಗ ಹಿಂಬದಿಯ ಸೀಟಿನಲ್ಲಿ ಅವನು ಕುಳಿತಿರುವಂತೆ ತೋರುವುದು, ಹಾಡುಗಳ ಮಧ್ಯೆ ಉಳಿದವರೆಲ್ಲ ಮಾಯವಾಗಿ ಅಷ್ಟು ದೂರದಿಂದ ತನ್ನೆಡೆಗೆ ಹಸನ್ಮುಖಿಯಾಗಿ ನಡೆದು ಬರುತ್ತಿರುವಂತೆ ಕಾಣುವುದು ಮತ್ತು ಎಲ್ಲರೂ ಮರೆಯಾಗಿ ಬೆಳ್ಳಿ ಪದರುಗಳ ರೆಕ್ಕೆಗಳು ಮೂಡಿ ಹಾರಾಡುತ್ತಿರುವ ಭಾವನೆಯಿಂದ ನರ್ತಿಸುವುದನ್ನು ಕಲ್ಪಿಸಿಕೊಳ್ಳುತ್ತಾಳೆ.
ಎ.ಎನ್‌. ಪ್ರಸನ್ನ ಬರೆಯುವ ಲೋಕ ಸಿನಿಮಾ ಟಾಕೀಸ್‌ ಸರಣಿ

Read More

ಕಾಮನ ಬಿಲ್ಲ ಎದೆಗೆ ಏರಿಸಿದ್ದೆ

ಪೆಂಟೆಗೆ ಬಂದೆ. ತೋಟದ ಮರೆಯಲ್ಲೊಂದು ಮಾಯಾಲೋಕ ಅದು. ಪಡ್ಡೆ ಹುಡುಗ ಹುಡುಗಿಯರೆ ಹೆಚ್ಚಿದ್ದರು. ಕುಡುಕರ ಸ್ವರ್ಗ. ಮಾಂಸಕ್ಕೆ ಕಾರ ಮಸಾಲೆ ಹಚ್ಚಿ ಸೌದೆ ಬೆಂಕಿಯಲ್ಲಿ ಸುಟ್ಟು ಎಂಡಗುಡುಕರಿಗೆ ಮಾರುತಿದ್ದರು. ವಿಚಿತ್ರ ಕಂಟು ಕಮಟು ವಾಸನೆ. ಟಿಕೇಟು ಪಡೆದೆ. ಇಷ್ಟವಾದ ಬಟಾಣಿ, ಕಡಲೆ ಬೀಜ ತಿನ್ನುತ್ತ ಕೂತಿದ್ದೆ. ಹತ್ತು ಗಂಟೆಗೆ ಸಿನಿಮಾ ಆರಂಭವಾಗುತ್ತಿದ್ದುದು. ಮೈಸೂರಿನದೇ ನೆನಪು. ತಾತನೂ ಸರಿ ಇಲ್ಲ ಎನಿಸಿತ್ತು. ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯಲ್ಲಿ ಹೊಸ ಬರಹ

Read More

ಬಹುಮಾನವಾಗಿ ಸಿಕ್ಕ ಆನೆಮರಿಯೊಂದರ ಜೀವನಗಾಥೆ

ಕೊರೆಯುವ ನೆಲದ ಮೇಲೆ ಕಾಲಿಡುತ್ತಿದ್ದ ಆನಾಬೆಲ್‌ಳ ಪಾದಗಳಲ್ಲಿ ಗಾಯವಾಗತೊಡಗಿದ್ದರಲ್ಲಿ ಆಶ್ಚರ್ಯವೇನೂ ಇರಲಿಲ್ಲ. ಆನೆಗಳಲ್ಲಿ, ಪಾದಗಳೂ ನಮ್ಮ ಕಿವಿಯೊಳಗಿನ ಇಯರ್-ಡ್ರಂಗಳಂತೆ ಕೆಲಸಮಾಡುತ್ತವೆ. ವಿಜ್ಞಾನಿಗಳು ಹೇಳುವಂತೆ, ಆನೆಯ ಗುಂಪೊಂದು ನಡೆಯುತ್ತಿದ್ದರೆ, ಆ ಗುಂಪಿನಿಂದ ಇಪ್ಪತ್ತು ಮೈಲಿ ದೂರದಲ್ಲಿರುವ ಆನೆಯೊಂದು, ಆ ಆನೆಗಳ ನಡೆತದಿಂದಾಗುವ ಕಂಪನಗಳನ್ನು ತನ್ನ ಪಾದದ ಮೂಲಕವೇ ಗುರುತಿಸಬಲ್ಲದಂತೆ.
ಶೇಷಾದ್ರಿ ಗಂಜೂರು ಬರೆಯುವ ‘ಆನೆಗೆ ಬಂದ ಮಾನ’ ಸರಣಿಯಲ್ಲಿ ಆನೆಮರಿಯ ಬದುಕಿನ ಕತೆಯೊಂದನ್ನು ಇಲ್ಲಿ ಹಂಚಿಕೊಂಡಿದ್ದಾರೆ

Read More

ಕನಸುಗಾರ್ತಿಯೊಬ್ಬಳು ಬೇಹುಗಾರ್ತಿಯಾದ ಕತೆ

ಹಿಂದೆ ಇದ್ದ ಅಬಿಂಗ್ಡನ್ ಪ್ರಾಂತ್ಯದ ಮನೆಯಲ್ಲಿ ವ್ಯರ್ಥವಾದ ಸಮಯವನ್ನು ಇಲ್ಲಿ ತುಂಬಿಸಿಕೊಳ್ಳುತ್ತಿದ್ದೇನೆ. ನೀನು ಮರಳುವಾಗ ಬಹುಶಃ ಇಲ್ಲೇ ಇರುತ್ತೇನೆ” ಎಂದು ಬರೆದಿದ್ದಳು. ಮುಂದೊಂದು ದಿನ ತಾನು ಜರ್ಮನಿಯಲ್ಲಿ ಸೆರೆಯಲ್ಲಿರುವುದನ್ನು ಅಂದು ಅವಳು ಊಹಿಸರಲಿಲ್ಲ, ಆದರೆ ಹಾಗೆ ಸೆರೆಯಲ್ಲಿರುವಾಗ, ಊಟದ ತಟ್ಟೆಯ ಮೇಲೆ ತನ್ನ ಹೆಸರನ್ನು “ನೋರಾ ಬೇಕರ್, ರೇಡಿಯೋ ನಿರ್ವಾಹಕಿ” ಎಂದು ಕೆತ್ತಿ ಜೈಲಿನಲ್ಲಿರುವ ಸಹವಾಸಿಗಳೊಡನೆ ಸಂಪರ್ಕಿಸುತ್ತಿದ್ದಳು.
ಯೋಗೀಂದ್ರ ಮರವಂತೆ ಬರೆಯುವ ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯ ಹೊಸ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ