ಹಸಿವಿನ ವಿಕಾರದ ಮುಂದೆ ಸ್ವಾತಂತ್ರ್ಯಕ್ಕೆ ಬೆಲೆ ಎಲ್ಲಿ?
ಕರೀಂ ಸಾಹೇಬರ ಮನೆಯಿಂದ ಇದಿನಬ್ಬ ಓಡಿ ಬಂದಿದ್ದ. ಓಡಿ ಓಡಿ ದಣಿವಾಗಿ ಒಂದೆಡೆ ಕುಳಿತಾಗಲೇ ಅವನಿಗೆ ಹಸಿವಿನ ನೆನಪಾಯಿತು. ಜೊತೆಗೆ ಮನೆಯವರ ನೆನಪೂ ಕಾಡತೊಡಗಿತು. ಭಯಂಕರ ಕ್ಷಾಮವು ಆ ಊರನ್ನು ಅಡರಿಕೊಂಡಿದ್ದರಿಂದ, ತಿನ್ನಲು, ಕುಡಿಯಲು ಏನೂ ಸಿಗುತ್ತಿರಲಿಲ್ಲ. ಹಸಿವಿನ ಹಿಂಸೆ ರುದ್ರನರ್ತನ ಮಾಡುತ್ತಿತ್ತು. ಇದಿನಬ್ಬ ಮೊದಲ ಬಾರಿಗೆ ತನ್ನನ್ನೇ ತಾನು ಮಾರಿಕೊಳ್ಳಲು ನಿರ್ಧರಿಸಿದ. ಮತ್ತೊಂದು ಮಾಲೀಕತ್ವವು ಇದಿನಬ್ಬನನ್ನು ಎಲ್ಲಿಗೆ ಕರೆದೊಯ್ದಿತು ?
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರು ಕಾದಂಬರಿಯ ಏಳನೇ ಕಂತು ಇಲ್ಲಿದೆ.
