Advertisement

Category: ಸರಣಿ

ಹುಳ್ಳ ಹುಳ್ಳಗಿನ ಮನಸ್ಸು: ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಎರಡನೆಯ ಭಾಗದ ನಾಲ್ಕನೆಯ ಅಧ್ಯಾಯ

ಅವರ ಹೆಜ್ಜೆ ಶಬ್ದ ಕೇಳದೆ ಎಲ್ಲವೂ ಶಾಂತವಾಗುವವರೆಗೆ ಕಾದ. ಆಮೇಲೆ ಮಿಟ್ಕಾ ನಿಕೊಲಾಯ್ ಇಬ್ಬರೂ ಕೆಳಗೆ ಮಕ್ಕಳ ಹಾಗೆ ಜಗಳವಾಡುತ್ತಿರುವಾಗ ಬಹಳ ಶಾಂತಚಿತ್ತನಾಗಿ, ಆರಾಮವಾಗಿ ನಡೆದುಕೊಂಡು ಗೇಟು ದಾಟಿ ಹೋದ. ಯಾರಾದರೂ ಅವನನ್ನ ನೋಡಿರಬಹುದು. ಆದರೆ ಗಮನ ಕೊಡಲಿಲ್ಲ.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ…”

Read More

ಲೋಕ ಸಿನೆಮಾ ಟಾಕೀಸ್‌ ನಲ್ಲಿ ‘ಇನ್ ದ ಮೂಡ್ ಫಾರ್ ಲವ್ʼ ಚಿತ್ರ

“ಒಂದರ ಪಕ್ಕದ ಮನೆಯಲ್ಲಿ ಈ ಎರಡು ಸಂಸಾರಗಳಿದ್ದರೂ ಇಡೀ ಚಿತ್ರದುದ್ದಕ್ಕೂ ಮಿಸೆಸ್ ಚಾನ್‌ ಳ ಗಂಡನನ್ನಾಗಲೀ, ಚೌನ ಹೆಂಡತಿಯನ್ನಾಗಲೀ ನಾವು ನೇರವಾಗಿ ನೋಡಲಾಗದಂತೆ ನಿರ್ದೇಶಕ ಚಿತ್ರಿಕೆಗಳ ಮೂಲಕ ನಿರೂಪಿಸಿದ್ದಾನೆ. ಆ ಪಾತ್ರಗಳು ಮುಖ್ಯ ಪಾತ್ರಗಳ ಮೇಲೆ ಉಂಟುಮಾಡುವ ಪ್ರಭಾವ ಹೆಚ್ಚಿನದೆಂದು ಮತ್ತು ಅವರು ಕೇವಲ ನೆಪ ಮಾತ್ರ ಎಂಬ ನಿರ್ದೇಶಕನ..”

Read More

ಬಿಡಿ ನನ್ನ..!: ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಎರಡನೆಯ ಭಾಗದ ಮೂರನೆಯ ಅಧ್ಯಾಯ

“ಬಾಗಿಲು ಮುಚ್ಚಿಕೊಂಡದ್ದೇ ತಡ, ಆ ರೋಗಿ ತಟಕ್ಕನೆ ಹೊದಿಕೆಯನ್ನು ದೂರ ತಳ್ಳಿ, ಹಾಸಿಗೆಯಿಂದ ಚಿಮ್ಮಿ, ಅರೆ ಹುಚ್ಚನ ಹಾಗೆ ಕೋಣೆಯ ಮಧ್ಯದಲ್ಲಿ ನಿಂತ. ಅವರೆಲ್ಲ ಹೋಗಲೆಂದು ಇಲ್ಲಿಯವರೆಗೂ ತಳಮಳಿಸುತ್ತ ಕಾಯುತ್ತಿದ್ದ. ಅವರಿಲ್ಲದಿದ್ದರೆ ಮಾಡಬೇಕಾದ ಕೆಲಸ ಸಟ್ಟನೆ ಮಾಡಬಹುದು ಅನ್ನಿಸುತ್ತಿತ್ತು. ಏನು ಕೆಲಸ? ಅದೇ ಮರೆತುಹೋಗಿತ್ತು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ..”

Read More

ಎಲ್ಲಿ ನೋಡಿದರೂ…!: ‘ಅಪರಾಧ ಮತ್ತು ಶಿಕ್ಷೆ’ ಕಾದಂಬರಿಯ ಎರಡನೇ ಭಾಗದ ಎರಡನೆಯ ಅಧ್ಯಾಯ

“ಕೊನ್ನೊಗ್ವಾಡೆಯೆಸ್ಕಿ ಬುಲೆವಾಕ್ಕೆ, ಎರಡು ದಿನದ ಹಿಂದೆ ಹುಡುಗಿ ಸಿಕ್ಕಿದ್ದಳಲ್ಲ, ಅದೇ ಬೀದಿಗೆ ತಿರುಗುವಾಗ, ಅವನ ನಗು ಹೊರಟು ಹೋಯಿತು. ಬೇರೆಯ ಯೋಚನೆಗಳು ತಲೆ ಎತ್ತುವುದಕ್ಕೆ ಶುರುಮಾಡಿದವು. ಆ ದಿನ ಆ ಹುಡುಗಿ ಹೋದ ಮೇಲೆ ಬಹಳ ಹೊತ್ತು ಕೂತು ಯೋಚನೆ ಮಾಡಿದ್ದೆನಲ್ಲಾ ಆ ಬೆಂಚಿನ ಹತ್ತಿರ ಹೋಗುವುದು ಬೇಡ ಅನ್ನಿಸಿತು. ಅವನು ಇಪ್ಪತ್ತು ಕೊಪೆಕ್ ಕೊಟ್ಟಿದ್ದ ಮೀಸೆ ಪೋಲೀಸಿನವನು ಮತ್ತೆ ಕಣ್ಣಿಗೆ ಬಿದ್ದರೆ ಕಷ್ಟವಾಗತ್ತೆ ಅನ್ನಿಸಿತು.”

Read More

ಎ.ಎನ್.‌ ಪ್ರಸನ್ನ ಬರೆಯುವ ‘ಲೋಕ ಸಿನೆಮಾ ಟಾಕೀಸ್ʼ ಆರಂಭ!

“ಈಗ ಪ್ರಪಂಚದಲ್ಲಿ ಕಾಣೆಯಾಗುತ್ತಿರುವ ನೈತಿಕತೆ ಎನ್ನುವುದನ್ನು ಪ್ರಮುಖ ಪರಿಶೋಧನೆಗೆ ತೊಡಗುತ್ತಾನೆ ಫರ್ಹಾದಿ. ಪರಮಶಾಂತಿ ಪರಿಹಾರ ತೆಗೆದುಕೊಳ್ಳುವುದು ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದಂತೆ ಇದನ್ನು ನೆರವೇರಿಸಲು ಅಲ್ಲಿನ ಕೌಟುಂಬಿಕ ವ್ಯವಸ್ಥೆಯೊಂದನ್ನು ರೂಪಿಸಿದ್ದಾನೆ. ಹಾಗೂ ಅದರಲ್ಲಿ ಸಾಮಾನ್ಯವಾಗಿ ಸಂಭವಿಸಬಹುದಾದ ಅಪರೂಪವೆನ್ನಿಸಿದ ಸಮಸ್ಯೆ ಇರುವಂತ, ಕಥಾವಸ್ತುವನ್ನು ಕಲ್ಪಿಸಿದ್ದಾನೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ