Advertisement

Category: ಸರಣಿ

ಅಮೆರಿಕದ ಥೇಟರಿನಲ್ಲಿ ಬ್ಯಾಟರಿ ಬಿಟ್ಟ ಕತೆ!: ಗುರುಪ್ರಸಾದ ಕುರ್ತಕೋಟಿ ಸರಣಿ

ಒಂದು ಎಡವಟ್ಟಾಗಿತ್ತು! ನಾನು ಹಳೆಯ, ಕಮಲ್ ಹಾಸನ್ ನಟಿಸಿದ್ದ ಪುಷ್ಪಕ ವಿಮಾನದಂತೆಯೇ ಇದು ಕೂಡ ತಮಾಷೆಯಾಗಿಯೇ ಇರಬಹುದು ಅಂದುಕೊಂಡಿದ್ದೆ. ಆದರೆ ಇದು ಅಪ್ಪ ಮಗಳ ನಡುವೆ ಪ್ರೀತಿ ವಾತ್ಸಲ್ಯದ ಬಗ್ಗೆ ಕೇಂದ್ರಿತವಾಗಿದ್ದು, ಕತೆಯಲ್ಲಿ ಬಹಳಷ್ಟು ಭಾವನಾತ್ಮಕ ಘಟನೆಗಳು ಇದ್ದವು. ಸ್ವಲ್ಪ ಸಮಯದಲ್ಲೇ ಅತ್ತಿತ್ತ ಗಮನಿಸಲು ಶುರು ಮಾಡಿದರೆ ಎಷ್ಟೋ ಹೆಣ್ಣು ಮಕ್ಕಳು ಕಣ್ಣೀರು ಹಾಕಲು ಶುರು ಮಾಡಿದ್ದರು. ಇತ್ತೀಚೆಗಷ್ಟೇ ಅಪ್ಪನನ್ನು ಕಳೆದುಕೊಂಡಿದ್ದ ನನ್ನ ಹೆಂಡತಿ ಕೂಡ ಗೊಳೋ ಅಂತ ಅಳಲು ಶುರು ಮಾಡಿದ್ದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಇದು ಎಲೆಗಳುದುರೋ ಕಾಲ…: ಚೈತ್ರಾ ಶಿವಯೋಗಿಮಠ ಸರಣಿ

ತೀರಾ ಸಣ್ಣ ವಯಸ್ಸಿನಲ್ಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅತ್ಯಂತ ಕೆಟ್ಟ ಬಾಲ್ಯ, ತಂದೆ-ತಾಯಿ ಪ್ರೀತಿ ಸಿಗದೇ ಅನಾಥ ಪ್ರಜ್ಞೆ ಹೊತ್ತು ಬೆಳೆದ ಮೇರಿ, ಮೂಕಿಯಾದಳು. ಮನುಷ್ಯರೊಂದಿಗೆ ಮಾತು ಮರೆತು ಪ್ರಕೃತಿಯೊಂದಿಗೆ ಜೀವಿಸಿದಳು. ಕಾಡಿನಲ್ಲಿ ಮೈಲಿಗಟ್ಟಲೆ ಗುರಿಯಿರದೆ ಸುತ್ತಾಡುವುದು ಈ ಕವಿಯ ಮೆಚ್ಚಿನ ಕೆಲಸವಾಗಿತ್ತು. ಇದನ್ನ ಹವ್ಯಾಸ ಅನ್ನಲಾರೆ, ದಿನವೂ ಕಾಡಿನೊಳಗೆ ಅಡ್ಡಾಡಿ ಬರುವುದು ಉಸಿರಾಟದಷ್ಟೇ ಅವಶ್ಯಕವಾಗಿತ್ತು ಈಕೆಗೆ.”
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಮಡಿಕೇರಿ ಮೇಲ್ ಮಂಜು: ಸುಮಾವೀಣಾ ಸರಣಿ

ಮಳೆಗಾಲದಲ್ಲಿ ದಟ್ಟ ಮಂಜು ಆವರಿಸಿಬಿಟ್ಟರೆ ಐದಾರು ಮೀಟರುಗಳು ಸ್ಪಷ್ಟವಾಗಿ ಕಂಡರೆ ಹೆಚ್ಚು. ಉಳಿದಂತೆ ಮಂಜನ್ನೆ ಸೀಳಿಕೊಂಡು ಹೋಗಬೇಕಾಗಿರುತ್ತಿತ್ತು ಆಗ ಒಂಥರಾ ಥ್ರಿಲ್ ಆಗಿರುತ್ತಿತ್ತು. ವಾಹನ ಅಪಘಾತಗಳು ಸಂಭವಿಸುತ್ತಿದ್ದವು. ಮಳೆ ಜೋರಾಗಿ ಬಂದರೆ ಮಂಜು ಎಲ್ಲಿ ಹೋಗುತ್ತಿತ್ತೋ? ಬಹುಶಃ ಮಳೆಯ ರಭಸಕ್ಕೆ ಎಲ್ಲಿಯಾದರೂ ಅಡಗುತ್ತಿತ್ತೋ ತಿಳಿಯದು ರಣ ಮಳೆ ಚಚ್ಚಿ ಹೋದನಂತೆ ಯಾವುದೋ ಬಿಲದಿಂದ ಮೆಲ್ಲನೆ ಆಚೆ ಬಂದು ತಾಯಿ ಮಗುವನ್ನು ತಬ್ಬುವಂತೆ ಇಡೀ ಮಡಿಕೇರಿ ನಗರವನ್ನು ತಬ್ಬಿಬಿಡುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಇಪ್ಪತ್ತೇಳನೆಯ ಕಂತು ನಿಮ್ಮ ಓದಿಗೆ

Read More

ರಾಗಿಮುದ್ದೆಗೆ ಬಾದಾಮಿ ಹಾಲು ಎಕ್ಸ್‌ಚೇಂಜ್‌ ಆಫರ್!: ಬಸವನಗೌಡ ಹೆಬ್ಬಳಗೆರೆ ಸರಣಿ

ಇವರು ಎಂಟರಿಂದ ಪಿಯೂಸಿ, ಡೈರಿ ಡಿಪ್ಲೊಮೋ ಹುಡುಗರ ವಾರ್ಡನ್ ಆಗಿದ್ದರು. ಇವರು ವಾಲಿಬಾಲನ್ನು ಕಿರುಬೆರಳಲ್ಲಿ ತಿರುಗಿಸುತ್ತಿದ್ದರು. ಕಳ್ಳತನ ಮಾಡಿದ ಕಳ್ಳರನ್ನು ಕಂಡುಹಿಡಿಯೋದ್ರಲ್ಲಿ ಇವರು ಎಕ್ಸ್ ಪರ್ಟ್. ಹಾಸ್ಟೆಲ್ಲಿನಲ್ಲಿ ಯಾರೇ ಕಳ್ಳತನ ಮಾಡಲಿ ಪರ್ಫೆಕ್ಟ್ ಆಗಿ ಇವರೇ ಅಂತಾ ಕಂಡುಹಿಡಿಯುತ್ತಿದ್ದರು. ಒಂದೊಮ್ಮೆ ಕಳ್ಳತನ ಮಾಡಿ ಅವರ ಕೈಗೆ ಸಿಕ್ಕಿ ಬಿದ್ರೆ ಮುಗೀತು ಚಟ್ನಿ ಅರೆದಂತೆ ರುಬ್ಬಿಬಿಡ್ತಾ ಇದ್ರು! ಒಂದು ರೂಮಲ್ಲಿ ಕೂಡಿ ಹಾಕಿಕೊಂಡು ಹೊಡಿತಾ ಇದ್ರೆ ಆ ಶಬ್ದ ನಮ್ಮನ್ನು ಸ್ಥಂಭೀಭೂತರನ್ನಾಗಿಸುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಬೆಂಗಳೂರು ವಸತಿ ಪುರಾಣ-1: ರಂಜಾನ್‌ ದರ್ಗಾ ಸರಣಿ

ಮೊದಲ ದಿನವಾದ ಕಾರಣ ಲೈಟ್ ಹಚ್ಚಿಕೊಂಡೇ ಮಲಗಿದೆ. ಬೇಗ ನಿದ್ರೆ ಬರಲಿಲ್ಲ. ಆ ಮೇಲೆ ಮಧ್ಯರಾತ್ರಿ ಎಚ್ಚರವಾಯಿತು. ಕಣ್ಣು ತೆರೆದಾಗ ಗಾಢಾಂಧಕಾರ ಆವರಿಸಿದ್ದು ಗಾಬರಿ ಹುಟ್ಟಿಸಿತು. ಕರೆಂಟ್ ಹೋಗಿರಬಹುದು ಎಂದು ಭಾವಿಸಿ ಹಾಗೆ ಮಲಗಿದೆ. ಬೆಳಿಗ್ಗೆ ಬಹಳ ಹೊತ್ತಿನವರೆಗೆ ಎಚ್ಚರಾಗಲಿಲ್ಲ. ಕೊನೆಗೆ ಎಚ್ಚರವಾದಾಗ ಸೊಳ್ಳೆಪರದೆ ಮೇಲೆಲ್ಲ ಸೊಳ್ಳೆಗಳು ಸುತ್ತಿಕೊಂಡಿದ್ದರಿಂದ ಕತ್ತಲು ಆವರಿಸಿದ್ದು ಗೊತ್ತಾಯಿತು!
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ