Advertisement

Category: ಸಾಹಿತ್ಯ

ಸುಜಯ್‌ ಪಿ. ಬರೆದ ಈ ಭಾನುವಾರದ ಕತೆ

ಹೂವು ಎಂದರೆ ಗೆಲುವು, ಕಾಯಿ ಎಂದರೆ ಅಂದಿನ ಕೋಳಿ ಕಾದಾಟದ ಪಂದ್ಯದಲ್ಲಿ ಸೋಲು ಎಂಬುದೊಂದು ಪುರಾತನ ನಂಬಿಕೆ. ಇದು ಅಂಗಾರ ಒಬ್ಬನ ನಂಬಿಕೆಯಲ್ಲ, ಕೋಳಿಅಂಕಕ್ಕೆ ಹೋಗುವ ಎಲ್ಲರೂ ಮನೆಯ ಪುಟ್ಟ ಮಕ್ಕಳ ಬಳಿ ಈ ಪ್ರಶ್ನೆ ಕೇಳಿ‌ ಅಂಕಕ್ಕೆ ಹೊರಡುವುದು ವಾಡಿಕೆ. ಇದರ ಅರ್ಥ ತಿಳಿದ ಮೇಲೆ ಮುತ್ತ, ‘ಕಾಯಿ’ ಎಂದು ಉತ್ತರಿಸಿದ್ದೇ ಇಲ್ಲ. ಈ ದಿನ ಅಂಗಾರ ಬಲ್ನಾಡಿನ ಜಾತ್ರೆಯ ಕೊನೆಯ ದಿನದಂದು ನಡೆಯುವ ಕೋಳಿಅಂಕಕ್ಕೆ ಹೊರಟು ನಿಂತಿದ್ದ.
ಸುಜಯ್ ಪಿ. ಬರೆದ ಈ ಭಾನುವಾರದ ಕತೆ ‘ಕುಕ್ಕುಟ ಕದನ ಕಥನ’ ನಿಮ್ಮ ಓದಿಗಾಗಿ…

Read More

ಸ್ತ್ರೀವೇಷ: ನಾಗಶ್ರೀ ಶ್ರೀರಕ್ಷ ಕಥೆ

“ಅಪ್ಪಣ್ಣ, ಸಣ್ಣಗಿನ ನಿದ್ದೆ ಮುಗಿಸಿ ಸ್ನಾನ ಮಾಡಿ ಚಿನ್ನದ ಚೈನು ಹಾಕಿಕೊಂಡು ತನಗೆ ಒಳಗೆ ಆಗುತ್ತಿರುವ ಪುಳಕವನ್ನೋ ಪುಕ್ಕಲನ್ನೋ ತೋರಿಸದೆ ನೀಟಾಗಿ ಕ್ರಾಪು ಬಾಚಿಕೊಳ್ಳುತ್ತಿದ್ದ. ಭಾಗೀರಥಮ್ಮ ಮುಖ ತೊಳೆದು ಪೌಡರ್ ಹಚ್ಚಿಕೊಳ್ಳುತ್ತಿದ್ದರು. ಸೆಖೆಗೆ ಬೆವರಿದ ಮುಖದಲ್ಲಿ ಅಲ್ಲಲ್ಲಿ ಬೆಳ್ಳಗಿನ ತೇಪೆ ಅಂಟಿಕೊಳ್ಳುತ್ತಿತ್ತು. ಹಣೆಯ ಲಾಲ್ಗಂಧವನ್ನು ಇನ್ನೂ ಉರುಟು ಮಾಡುತ್ತಾ ಮದುಮಗನಂತೆ ಕಾಣುತ್ತಿದ್ದ ಮಗನನ್ನು ನೋಡಿ “ದೇವರಿಗೊಂದು ನಮಸ್ಕಾರ ಮಾಡಿ ಹೊರಡು ಅಪ್ಪು”ಎಂದರು”

Read More

ನಾನಿನ್ನು ಹೋಗಿ ಬರ್ತೀನಿ…. ಅಮ್ಮಾ…!

ಹೌದು. ಅವನಿಗೆ ಸಂತೋಷಾಗಿತ್ತು. ಮನೆಯಲ್ಲಿ ಯಾರೂ ಇಲ್ಲದೆ ಇರುವುದರಿಂದ, ಅಮ್ಮನ ಜೊತೆ ಅವನೊಬ್ಬನೇ ಇದ್ದದ್ದರಿಂದ ಬಹಳ ಸಂತೋಷವಾಗಿತ್ತು. ಇದ್ದಕಿದ್ದ ಹಾಗೆ, ಇಷ್ಟೆಲ್ಲ ಭಯಂಕರ ತಿಂಗಳುಗಳ ನಂತರ ಅವನ ಮನಸ್ಸು ಬಹಳ ಮೃದುವಾಗಿತ್ತು. ಅಮ್ಮನ ಕಾಲಿಗೆ ಬಿದ್ದ, ಅಮ್ಮನ ಪಾದಕ್ಕೆ ಮುತ್ತಿಟ್ಟ. ಇಬ್ಬರೂ ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ಈಗ ಅವಳಿಗೆ ಆಶ್ಚರ್ಯವಿರಲಿಲ್ಲ, ಯಾವ ಪ್ರಶ್ನೆಯನ್ನೂ ಕೇಳಲಿಲ್ಲ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಛಾಯಾ ಭಗವತಿ ಬರೆದ ಕತೆ

ಪ್ಯಾಟೀಗೆ ಬಂದಾಗ ಕರಬಸ್ಸಿಗೆ ನೆನಪಾದ್ರೂನೂ, ರೊಕ್ಕ ಕೊಡಲಾರದಂಗ ಹೊಳ್ಳಿ ಹೋಗಿರತಿದ್ದ. ಆದರ ಸಾವಕ್ಕನ ಗಂಡ ಹೇಮ್ಯಾನ್ನ ತಪ್ಪಿದ್ರ ಯಶವಂತನ್ನ ಕಳಿಸಿ ರೊಕ್ಕ ವಸೂಲ ಮಾಡಾತನಾ ಬಿಡ್ತಿರಲಿಲ್ಲ. ಈ ಮಾಬಾರ್ತದಾಗ ಗುದ್ದ್ಯಾಡಿ ಗುದ್ದ್ಯಾಡಿ ಸುಮ್ಮನಾಗಿಬಿಟ್ಟಿದ್ಲು ಸಾವಕ್ಕ. ನಡುಕ ತನಿಗೂ ಅರಿವಿ, ಪರಕಾರ ಹೊಲಸಿಗೆಣ ಹರಕತ್ತು ಇದ್ರೂನೂ ಹೊಳ್ಳಿ ಕೇಳಾದು ಬೇಶಿರಾದಿಲ್ಲ ಅನಿಸೇ ಅಕೀ ಹಿಂದಳ ಓಣಿ ಚನ್ನಮ್ಮಕ್ಕನ ಹತ್ರ ಅರಿವಿ ಕೊಟ್ಟು ತನಿಗೆ ಬೇಕಾದ್ದು ಹೊಲಸತಿದ್ಲು. ಇನ್ನ ಮಕ್ಕಳು ಅಂತೂ ಓದಾಕ….

Read More

ಅಲಕಾ ಕಟ್ಟೆಮನೆ ಬರೆದ ಈ ಭಾನುವಾರದ ಕತೆ

‘ನಮ್ಜಯು ಜಾಣೆ; ಮನೆ ಕೆಲಸಾನೂ ಮಾಡಿ, ಅಂಗಡೀನೂ ನಿಭಾಯಿಸ್ತಾಳೆ’ ಎಂದು ಮನೆಮಂದಿಯೆಲ್ಲಾ ಕೊಂಡಾಡಿದವರೇ, ಮೆಚ್ಚಿ ಮುದ್ದಾಡಿದವರೇ… ಎಲ್ಲವೂ ಸರಿಯಿದ್ದಾಗ. ಮೊದಲ ಬಾರಿಯ ಲಾಕ್ಡೌನ್ ಹೇಗೋ ಕಳೆಯಿತು. ಎರಡನೇ ಬಾರಿ ಲಾಕ್ಡೌನ್ ಆಗುವುದಕ್ಕೆ ಒಂದು ವಾರ ಮೊದಲೇ, ಸಹಾಯಕ್ಕಿದ್ದ ಹುಡುಗಿಗೆ ಎರಡು ತಿಂಗಳ ಮುಂಗಡ ಹಣ ನೀಡಿ, ಬುಟಿಕ್ ಬಾಗಿಲು ಹಾಕಿದ್ದೆ. ಆದರೆ ಮುಂದಿನ ನಾಲ್ಕೇ ದಿನದಲ್ಲಿ ಜ್ವರ ಆರಂಭವಾಗಿತ್ತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ