Advertisement

Category: ಸಾಹಿತ್ಯ

ಸುನೈಫ್ ವಿಟ್ಲ ಅನುವಾದಿಸಿ ವೈಕಂ ಮುಹಮ್ಮದ್ ಬಷೀರ್ ಕತೆ “ಅಮ್ಮ”

“ನನಗೆ ಎರಡು ಆಸೆಗಳಿದ್ದವು. ಎರಡೆನೆಯದ್ದು ಒಂದು ಶಾಲು. ದ್ರಾಕ್ಷೆ ಬಳ್ಳಿಗಳ ಅಂಚು ಇರುವ ಖಾದಿ ಶಾಲನ್ನು ಮಿಸ್ಟರ್ ಅಚ್ಚುತನ್ ನನಗೆ ಕೊಡಿಸಿದರು. ಮೊದಲನೇ ಆಸೆ 270ನ್ನು ಕೊಲ್ಲಬೇಕು! ಅದಕೆ ನನ್ನ ಕೈಯಲ್ಲಿ ಆಯುಧಗಳೊಂದೂ ಇಲ್ಲ. ಒಂದು ರಿವಾಲ್ವರ್ ಸಿಕ್ಕಿದ್ದರೆ ಸಾಕಿತ್ತು! ಎಂದು ಮನಸು ಹೇಳುತ್ತಿತ್ತು. ಆತ ಪಾಳಯಂ ಅಲ್ಲಿ ಟ್ರಾಫಿಕ್ ಡ್ಯೂಟಿಯಲ್ಲಿದ್ದದ್ದನ್ನು ನಾನು ನೋಡಿದೆ…”

Read More

ಸೋಮುರೆಡ್ಡಿ ಕಾದಂಬರಿ ಕುರಿತು ಅಮರೇಶ ನುಗಡೋಣಿ ಲೇಖನ

“ವಾಡೆಯ ಮಂದಿಗೆ ವಿಧಿ ಕಾಡಾಟವೆಂದು ತಿಳಿದು ಅದನ್ನು ಹೋಗಲಾಡಿಸಲು ಕೈಗೊಳ್ಳುವ ಮಾಟ ಮಂತ್ರಗಳು ರಂಗಪ್ಪನ ಕೊರಳಿಗೆ ಉರುಲಾಗುತ್ತದೆ. ವಾಡೆಯ ಕಾಡಾಟಗಳನ್ನು ಓಡಿಸಲು ಬರುವ ‘ಹೂಲಗೇರಿಯ ಅಜ್ಜ’ನ ಮೇಲೆ ರಂಗಪ್ಪನಿಗೆ ನಂಬಿಕೆ ಇರಲಿಲ್ಲ. ಆದರೂ ಹೂಲಗೇರಿ ಅಜ್ಜನನ್ನು ಕರೆಯಿಸಿ ಪೂಜೆ ಮಾಡಿಸಿಯೇ ಬಿಡುತ್ತಾರೆ. ಅದರ ಅಂಗವಾಗಿ ರಂಗಪ್ಪನಿಗೆ ಒಂದು ಬಿಳಿ ಎಕ್ಕಿಗಿಡದ ಗೂಟವನ್ನು… “

Read More

ಸತೀಶ್ ಚಪ್ಪರಿಕೆ ಕಥಾಸಂಕಲನಕ್ಕೆ ಅವರೇ ಬರೆದ ಮುನ್ನುಡಿಯ ಮಾತುಗಳು

” ‘ಗರ್ಭ’ ಹುಟ್ಟಿದ್ದು ಮತ್ತು ನಾನು ಆ ಇಡೀ ಕಥೆಯನ್ನು ಬರೆದಿದ್ದು ಆಸ್ಪತ್ರೆಯೊಂದರ ಮುಂದೆ. ಕಾರಿನಲ್ಲಿ ಕೂತು, ನಡುರಾತ್ರಿಯಲ್ಲಿ ನಾನೊಬ್ಬನೇ ಬಲವಂತವಾಗಿ ನಿದ್ರೆ ಮಾಡುವ ಯತ್ನ ಮಾಡುತ್ತಿದ್ದಾಗ. ಮೇಲೆ ಐಸಿಯುವಿನಲ್ಲಿದ್ದ ಜೀವಕ್ಕಾಗಿ ಚಡಪಡಿಸುತ್ತಲೇ, ಸೋತು ಹೋಗಿದ್ದ ನನ್ನ ಜೀವವನ್ನು ಕೊಡವಿ ಮೇಲೇಳಿಸಿದ ಕಥೆ ‘ಗರ್ಭ.’ ಆ ಕಥೆ ಮೊಳಕೆಯೊಡೆದ ಮರುಕ್ಷಣ, ಬ್ಯಾಗಿನಲ್ಲಿದ್ದ ಲ್ಯಾಪ್ ಟಾಪ್ ತೆಗೆದು ಒಂದೇ ಉಸಿರಿನಲ್ಲಿ ಬರೆಯಲಾರಂಭಿಸಿದಾಗ…”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಪಡುಕೋಣೆ ರಮಾನಂದರಾವ್ ಬರೆದ ಕತೆ

“ಹೊರಗಿನಿಂದ ಆ ಬಡ ಜನರ ಗಲಾಟೆ ಇನ್ನೂ ಅವನಿಗೆ ಕೇಳಿಸುತ್ತಿತ್ತು. ಆದರೆ ಅವರ ಮೇಲಿದ್ದ ಅವನ ಕೋಪವೂ ತಾತ್ಸಾರವೂ ಈಗ ಬಹಳ ಮಟ್ಟಿಗೆ ಕಡಿಮೆಯಾದುವು. ಅವರಲ್ಲೊಬ್ಬರಿಗೆ ಒಂದೊಂದು ಅರ್ಧಪಾವು ಅಕ್ಕಿ ಹಾಕಿ ಅವರನ್ನೆಲ್ಲ ಕಳುಹಿಸಿಬಿಡಲೇ ಎಂದು ಆಲೋಚಿಸಿದನು. ಆದರೆ ಅವರ ಗೋಳು ಭಿಕ್ಷೆಯನ್ನೆತ್ತುವುದಕ್ಕಲ್ಲ, ಅಕ್ಕಿಯ ಧಾರಣೆಯನ್ನು ಕಡಿಮೆ ಮಾಡುವುದಕ್ಕೆ ಎಂದು ಅವನು ಚೆನ್ನಾಗಿ ತಿಳಿದಿದ್ದನು. ಅದು ಅವನ ನೆನಪಿಗೆ ಬರುತ್ತಲೆ ಮೆಲ್ಲಮೆಲ್ಲನೆ ದ್ರವಿಸುತ್ತಿರುವ ಅವನ ಹೃದಯ.. “

Read More

ಪ್ರವೀಣ ಕವನಸಂಕಲನದ ಕುರಿತು ಕಿರಸೂರ ಗಿರಿಯಪ್ಪ ಬರೆದ ಲೇಖನ

ಹುಳಕ್ಕೆ ಎಲ್ಲೆಲ್ಲಿಯ ಕನೆಕ್ಷನ್ನುಗಳಿವೆ? ಎನ್ನುವುದರ ಮೂಲಕ ಮುಗ್ಧ ಜನರಿಗೆ ಈ ಹಸಿವೆಂಬ ಹುಳ ಅದ್ಹೇಗೆ ತನ್ನ ಹಿಡಿತ ಸಾಧಿಸಿದೆ ಎಂಬುದನ್ನು ಮನದಟ್ಟು ಮಾಡುತ್ತಾ ಸಾಗುತ್ತದೆ. ‘ಹೂವುಗಳ್ಯಾಕೋ ಮೊಗ್ಗಿನಲೆ ಕಮರುತ್ತಿವೆ’ ಎನ್ನುವ ಸಾಲಿನಲ್ಲಿಯೂ ಮುಗ್ಧ ಹೃದಯಗಳ ಆತಂಕ ಎತ್ತಿ ತೋರಿಸುತ್ತದೆ. ಮತ್ತೆ ಮುಂದುವರೆದು ‘ಹೂವು ಅರಳಿಲ್ಲ’ ಎನ್ನುವ ಕವಿತೆಯಲ್ಲಿ ಬೆಳಕಿನ ಬೆಂಬತ್ತಿ ಹೋಗಿ, ಎಷ್ಟೆ ದಾರಿ ಸವಿಸಿದರೂ ಗಾಢಕತ್ತಲೆಯಲ್ಲಿ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ