Advertisement

Category: ಸಾಹಿತ್ಯ

ಶೋಭಾ ಹಿರೇಕೈ ಕಂಡ್ರಾಜಿ ಕವನ ಸಂಕಲನಕ್ಕೆ ವಿಷ್ಣು ನಾಯ್ಕರು ಬರೆದ ಮುನ್ನುಡಿ

“ಇಲ್ಲಿ. ನಾವು ಕೆಲವು ದುಡಿಮೆಯ ವರ್ಗವನ್ನು ಹಂಗುಹರಕೊಂಡವರಂತೆ ದುಡಿಸಿಕೊಳ್ಳುತ್ತೇವೆ. ಆ ಕಾರಣಕ್ಕಾಗಿ ಅವರಿಗೆ ಕೂಲಿ ಕೊಡುತ್ತೇವಲ್ಲ ಅಂದುಕೊಳ್ಳಬಹುದು. ನಿಜ, ಕೊಡುತ್ತೇವೆ. ಆದರೆ ಆ ಕಾರಣಕ್ಕಾಗಿ ಅವರ ದೇಹ ನುಗ್ಗಾಗುವುದೆಂಬ ಅಳತೆಯ ಅರಿವಿಲ್ಲ ನಮಗೆ. ಅವರ ಬೆವರಿಗೆ ನಾವು ಕಟ್ಟಿದ ಬೆಲೆ ಸಾಲದು. ಅವರು ಕಳಕೊಂಡ ದೇಹದ ತೂಕದ ಅರಿವಿಲ್ಲ ನಮಗೆ. ಅವರು ನಮಗಾಗಿ ನಿದ್ದೆಯನ್ನೂ ಮಾರುತ್ತಾರೆಂಬ ಅಂದಾಜಿಲ್ಲ ನಮಗೆ.”

Read More

ಗೀತೆಯ ಸಾರ: ಧನಪಾಲ ನಾಗರಾಜಪ್ಪ ಅನುವಾದಿಸಿದ ಸೈಯದ್ ಸಲೀಂ ಕತೆ

“ದಿಗಿಲುಗೆ ಪರ್ಯಾಯ ಪದದಂತೆ ನೀನು ಮುಖವನ್ನು ಹಾಗೆ ಯಾಕೆ ಮಾಡಿಕೊಂಡೆ? ಮೊದಲು ನೀನು ನನ್ನ ಬದುಕಿನ ವಿಷಮವಾದ ಸಂಗತಿಗಳಿಂದ ಹೊರಗೆ ಬಂದುಬಿಡು. ನಾವು ಹೀಗೆ ನೋವಿನಲ್ಲಿ ಕಳೆದುಕೊಂಡ ಯಾವ ನಿಮಿಷವೂ ಮತ್ತೆ ಮರಳಿ ಬರುವುದಿಲ್ಲ. ಜೀವನ ದೇವರ ಕೊಟ್ಟ ವರ. ಹಾಗೆಂದು ನನಗೆ ನೋವೇ ಇಲ್ಲ ಎಂದುಕೊಳ್ಳಬೇಡ. ಎದೆಯಾಳದಲ್ಲಿ ಮಡುಗಟ್ಟಿರುವ ನೋವು ಹರಿತವಾಗಿ ಸದಾ ಚುಚ್ಚುತ್ತಲೇ ಇರುತ್ತದೆ.”

Read More

ದಿಲೀಪ್ ಕುಮಾರ್ ಪುಸ್ತಕಕ್ಕೆ ಮೂಡ್ನಾಕೂಡು ಚಿನ್ನಸ್ವಾಮಿಯವರ ಮಾತುಗಳು

“ಅವನು ಚಳಿ ಕಾಯಿಸಿಕೊಳ್ಳಲು ಬೆಂಕಿಯ ಮುಂದೆ ಕೂತಿದ್ದಾನೆ. ಸುಮ್ಮನೆ ಕುಳಿತಿಲ್ಲ; ಎದೆಯೊಳಗೆ ಬೆಂಕಿ ಇಟ್ಟುಕೊಂಡು ಕಾಯುತ್ತಿದ್ದಾನೆ. ಆ ಕಾಯುವಿಕೆಯ ತೀಕ್ಷ್ಣತೆಯನ್ನು ‘ಬೆಂಕಿ ಹೊರಗಿಲ್ಲ’ ಎಂಬ ಮಾತು ಮಿಂಚಿನಂತೆ ಹೊಳೆಯಿಸುತ್ತದೆ. ಉತ್ತಮ ಕಾವ್ಯ ಮಾಡುವ ಕೆಲಸ ಇಷ್ಟೆ. ಶಬ್ದವಿದೆ, ಅದಕ್ಕೊಂದು ಅರ್ಥವಿದೆ. ಅದರಿಂದಾಚೆ ಆ ಶಬ್ದಾರ್ಥಗಳು ಇನ್ನೇನಿನ್ನೇನನ್ನೋ ಧ್ವನಿಸುತ್ತವೆ. ಅದು ಕಾವ್ಯ. ಪ್ಯಾಬ್ಲೊ ನೆರೂಡ ಹೇಳುತ್ತಾನೆ.”

Read More

ಓಬಿರಾಯನಕಾಲದ ಕಥಾ ಸರಣಿಯಲ್ಲಿ ನಿರಂಜನರು ಬರೆದ “ಚಿರಸ್ಮರಣೆ” ಕಾದಂಬರಿಯ ಅಧ್ಯಾಯ “ಕಯ್ಯೂರಿನ ಶಾಲೆ”

“ಈ ಸಲವೂ ಏನನ್ನೂ ಹೇಳುವುದು ಮಾಸ್ತರಿಂದಾಗಲಿಲ್ಲ. ಅವರು ಅವಾಕ್ಕಾದರು. ಉಳ್ಳವರ ವಿಷಯ ಅವರೆಷ್ಟೊ ತಿಳಿದಿದ್ದರೂ ಈ ವಿಚಾರಸರಣಿಯ ವಿಶಿಷ್ಟತೆಯನ್ನು ಕಂಡು ಬೆರಗಾದರು. ಅವರ ಎದೆಯೊಳಗೆ ಸಂಕಟವಾಯಿತು. ಆತ್ಮಾಭಿಮಾನಿಯಾದ ಮನುಷ್ಯ. ಇಂಥ ಮಾತುಗಳನ್ನು ಕೇಳಲು ಇಷ್ಟವಿಲ್ಲದಿದ್ದರೆ ಎದ್ದು ಹೋಗಬಹುದು. ‘ಬರ್ತೇನೆ, ಕೆಲಸವಿದೆ’ ಎಂದು ಹೇಳಿ ಎದ್ದು ಹೋಗಲೇಬೇಕು, ಎನ್ನಿಸಿತು.”

Read More

ನಟರಾಜ್ ಹುಳಿಯಾರರ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಯಾವಾಗಲೋ ಚಿಕ್ಕ ವಯಸ್ಸಿನಲ್ಲಿ ನೋಡಿದ ಒಂದು ಸಾವನ್ನು ಬಿಟ್ಟರೆ ಮತ್ತೆ, ಮತ್ತೊಂದು ಸಾವನ್ನು ನೋಡುವುದು 1998 ರ ಆಗಸ್ಟ್ ನಡುರಾತ್ರಿಯ ಡಿ.ಆರ್ ಅವರ ಸಾವು. ಇದರ ಬಗ್ಗೆ ಬರೆಯುವಾಗ ಹುಳಿಯಾರ್ ತಮ್ಮ ಕರುಳ ಬಳ್ಳಿಯ ಯಾವುದೋ ಒಂದು ಕುಡಿ ಕಡಿದು ಹೋದಾಗ ಆಗುವಷ್ಟೇ ನೋವು, ವಿಷಾದ, ಖಾಲಿತನ, ತೀವ್ರವಾಗಿ ಅವರಿಗೂ ಆಗುವುದನ್ನು ಕಾಣಬಹುದು. ಅದೇ ಥರ 2000 ರ ಇಸ್ವಿಯಲ್ಲಿ ಜರುಗಿದ ಲಂಕೇಶ್ ಸಾವು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ