Advertisement

Category: ಸಾಹಿತ್ಯ

ಶೇಷಾದ್ರಿ ಕಿನಾರ ಕಥಾಸಂಕಲನಕ್ಕೆ ಕೆ ವಿ ತಿರುಮಲೇಶ್ ಬರೆದ ಮುನ್ನುಡಿ

ಕಿನಾರ ಬರೆಯುವುದು ಮನುಷ್ಯರ ಬಗ್ಗೆ, ತಾನು ಬರೆಯುವುದಕ್ಕೆ ನ್ಯಾಯ ಒದಗಿಸಬಲ್ಲೆನೇ ಇಲ್ಲವೇ ಎನ್ನುವುದು ಈ ಕತೆಗಾರನನ್ನು ಕಾಡುವ ಆತಂಕ ಎನಿಸುತ್ತದೆ. ಆದ ಕಾರಣ ಅವರ ಕತೆಗಳು ಒಂದೇ ವಸ್ತುವಿನ ಕುರಿತು ಬರೆದ ಬೇರೆ ಬೇರೆ ಕಥಾವೃತ್ತಿಗಳಂತೆ ಅನಿಸಿದರೆ ಆಶ್ಚರ್ಯವಿಲ್ಲ: “

Read More

ಪಂಜೆ ಮಂಗೇಶರಾವ್ ಬರೆದ ಕತೆ “ವೈದ್ಯರ ಒಗ್ಗರಣೆ”

ಪಟೇಲ ಪದ್ಮರಾಜನಿಗೆ ಮತ್ತೊಬ್ಬ ಅಡಿಗೆಯವನು ಇನ್ನೂ ಸಿಕ್ಕಲಿಲ್ಲ. ಅದು ಕಾರಣದಿಂದ ಹುದ್ದೇದಾರರು ಇದ್ದಷ್ಟು ದಿನ ವೈದ್ಯರು ಒಲೆಯ ಬಳಿ ಹೆಂಗಸಿನಂತೆ ಬೇಯಬೇಕಾಯಿತು. ಮೂರನೆಯ ದಿನ ಮಧ್ಯಾಹ್ನದಲ್ಲಿ ಕೃಷ್ಣ ವೈದ್ಯರು ಯಾವುದನ್ನೋ ನೆನೆಸುತ್ತ ಕುಳಿತಿದ್ದರು. “

Read More

ಚಿಣ್ಣಪ್ಪನವರ ಕುರಿತ ಪುಸ್ತಕಕ್ಕೆ ಉಲ್ಲಾಸ ಕಾರಂತ್ ಬರೆದ ಮುನ್ನುಡಿ

ಚಿಣ್ಣಪ್ಪನವರು ಹೆಚ್ಚು ವಿದ್ಯಾಭ್ಯಾಸ ಮಾಡಿದವರಲ್ಲ. ಅದರಿಂದ ಒಂದು ರೀತಿಯಲ್ಲಿ ಒಳ್ಳೆಯದಾಯಿತೆಂದೇ ಹೇಳಬೇಕು. ಚಿಕ್ಕ ಮಕ್ಕಳಲ್ಲಿ ನಿಸರ್ಗ-ಪರಿಸರಗಳ ಬಗ್ಗೆ ಅಪಾರ ಕುತೂಹಲವಿರುತ್ತದೆ. ಆ ಕುತೂಹಲವೆಲ್ಲವನ್ನೂ ನಮ್ಮ ಶಾಲೆಗಳ ವಿದ್ಯಾಭ್ಯಾಸ ಕ್ರಮ ಕೊಂದೇಬಿಡುತ್ತದೆ.

Read More

ಲೋಕಕೆ ಬಿಡುವಿಲ್ಲ ನಿನ್ನೆ ಚಿಂತಿಸುತಿರಲು: ಶುಭಾ ಎ.ಆರ್. ಬರೆದ ಕತೆ

“ಏಳು ಲಾಖಿ… ಈ ಆಸ್ಪತ್ರೆಯಲ್ಲಿ ಎಷ್ಟೆಂದು ಮಲಗುತ್ತೀಯ ನಡೀ” ಎನ್ನುತ್ತಾ ಜೀತೂ ಮೈಮೇಲೆ ಖಬರಿಲ್ಲದವನಂತೆ ಲಾಖಿಯ ಭುಜ ಹಿಡಿದು ಅಲುಗಾಡಿಸುತ್ತಿದುದನ್ನ ನೋಡಿ ಅಲ್ಲೇ ಓಡಾಡುತ್ತಿದ್ದ ಬಿಳಿಸೀರೆಯ ದಾದಿ ಕನಿಕರಗೊಂಡು “ತಮ್ಮಾ ನೀನು ಎಷ್ಟು ಎಬ್ಬಿಸಿದ್ರೂ ಅವಳಿನ್ನ ಏಳಲಾರಳು, ನೋಡಲ್ಲಿ ನಿನ್ನ ಮಕ್ಕಳು ಕಂಗಾಲಾಗಿ ನಿನ್ನನ್ನೇ ನೋಡ್ತಿವೆ” ಎಂದು ಅವನ ಭುಜ ಹಿಡಿದು ಸಂತೈಸಿದಳು. ಜೀತೂ ಮತ್ತೆ ವಾಸ್ತವದಲ್ಲಿ ಬಿದ್ದ. ಲಾಖಿ ಕ್ಯಾರೇ ಎನ್ನದಂತೆ ಮಲಗಿಯೇ ಇದ್ದಳು.”

Read More

ಆಕರ್ಷ ರಮೇಶ್ ಕಮಲ ಪುಸ್ತಕಕ್ಕೆ ಕೇಶವ ಮಳಗಿ ಮುನ್ನುಡಿ

“ನಗರಗಳ ಅನೂಹ್ಯತೆ, ಅವು ಸೃಷ್ಟಿಸುವ ತಲ್ಲಣ ಮತ್ತು ಉಂಟುಮಾಡುವ ಪಲ್ಲಟ, ಅದರೊಳಗೆ ಹೂತಿರುವ ಆದರೆ ಚದುರಿ ಚೆಲ್ಲಾಪಿಲ್ಲಿಯಾಗಿರುವ ಲೋಕ, ನಗರದ ಅಸ್ತವ್ಯಸ್ತತೆಗಳು, ಇವುಗಳ ನಡುವೆಯೇ ಇರಬಹುದಾದ ಅರ್ಥವನ್ನು ಹೊರ ತೆಗೆಯುವ ಸೃಜನಶೀಲ ಹುಡುಕಾಟ ಈ ಕವಿತೆಗಳ ಮೂಲದ್ರವ್ಯವಾಗಿದೆ. ಆ ನಿಟ್ಟಿನಲ್ಲಿ ಆಕರ್ಷ ತನ್ನ ಅವಕಾಶ, ವ್ಯಾಪ್ತಿ ಮತ್ತು ಇಳಿದಾಣಗಳನ್ನು ಈಗಾಗಲೇ ಗುರುತಿಸಿಕೊಂಡಂತೆ ಕಾಣುತ್ತಿದ್ದಾನೆ. ತನ್ನ ಅಭಿವ್ಯಕ್ತಿಗೆ ಬೇಕಾದ ನುಡಿಗಟ್ಟು, ರೂಪಕ, ಪ್ರತಿಮಾಲೋಕಗಳನ್ನು ಅನುಭವ ಮತ್ತು ಭಾಷೆಗಳ ಟಂಕಸಾಲೆಯಲ್ಲಿ ನಿರ್ಮಿಸಿಕೊಳ್ಳುತ್ತಿದ್ದಾನೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ