Advertisement

ಮುಖಪುಟ

೨೦೩೬ನೇ ಸಾಲಿನ ‘ಈ ಹೊತ್ತಿಗೆ’ ಕಾವ್ಯ ಮತ್ತು ಕಥಾಪ್ರಶಸ್ತಿ ಪ್ರಕಟ

೨೦೩೬ನೇ ಸಾಲಿನ ‘ಈ ಹೊತ್ತಿಗೆ’ ಕಾವ್ಯ ಮತ್ತು ಕಥಾಪ್ರಶಸ್ತಿ ಪ್ರಕಟ.

ಇನ್ಫೋಸಿಸ್ ಸಾಹಿತ್ಯ ಫೌಂಡೇಶನ್‌ ಪ್ರಶಸ್ತಿ ಪ್ರದಾನ ಸಮಿತಿ ಹಾಗೂ ಉತ್ತರ ಕರ್ನಾಟಕ ಲೇಖಕಿಯರ ಸಂಘ ಹುಬ್ಬಳ್ಳಿ -ಧಾರವಾಡ: ಪ್ರಶಸ್ತಿಗೆ ಪುಸ್ತಕ ಆಹ್ವಾನ

ಇನ್ಫೋಸಿಸ್ ಫೌಂಡೇಶನ್‌ ಸಾಹಿತ್ಯ ಪ್ರಶಸ್ತಿಗೆ ಲೇಖಕಿಯರ ಕೃತಿಗಳನ್ನು ಆಹ್ವಾನಿಸಲಾಗಿದ್ದು ವಿವರಗಳು ಈ ಕೆಳಗಿನಂತಿವೆ. 1. 2022ನೇ ಸಾಲಿಗೆ ಕಾವ್ಯ ಪ್ರಕಾರವನ್ನು ಪರಿಗಣಿಸಲಾಗುತ್ತದೆ. 2014ರಿಂದ 2021ರವರೆಗೆ ಪ್ರಕಟಣೆಯಾದ  ಕವನ ಸಂಕಲನ...

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ

ಸಾವಿರಾರು ಮರಗಳ ನೆಟ್ಟು, ಅವುಗಳನ್ನು ಪೋಷಿಸಿ, ಅದರಿಂದಲೇ ಖ್ಯಾತರಾದ ಶತಾಯುಷಿ ಸಾಲುಮರದ ತಿಮ್ಮಕ್ಕ (೧೧೪) ಇಂದು ನಿಧನರಾದರು.  ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ  ಜನಿಸಿದ್ದ  ಅವರು, ಪರಿಸರದ ಪಾಠಗಳನ್ನು ಶಾಲೆಯಲ್ಲಿ ಕಲಿತವರಲ್ಲವಾದರೂ, ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ, ಅವುಗಳ ಪೋಷಣೆಯಲ್ಲಿ ತಮ್ಮ ಜೀವನವನ್ನು ಕಳೆದವರು. ಇಂಥ ನಿಸ್ವಾರ್ಥ ಕಾರ್ಯಕ್ಕಾಗಿ ಅವರಿಗೆ ಹಲವು ಪ್ರಶಸ್ತಿಗಳು ಲಭಿಸಿದ್ದವು. 

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಪೆಜತ್ತಾಯರ ಆತ್ಮಕತೆಯ ಪುಟ

ಅವರು ತೋಟಗಳಲ್ಲಿ ಕೆಲಸ ಮಾಡಿದ ದಿನಗಳ ಕಥೆಗಳನ್ನು ನನಗೆ ಹೇಳುತ್ತಿದ್ದರು. ಆ ದಿನಗಳ ಹುಲಿ ಶಿಖಾರಿಯ ಕಥೆಗಳನ್ನು ನನಗೆ ವರ್ಣಿಸಿ ಹೇಳುವರು. ಅವರು ಘಟ್ಟದ ಜ್ವರ ಎಂಬ `ಮಲೇರಿಯಾ’ ಜ್ವರದಿಂದ ಪಟ್ಟ ಪಾಡು ವಿವರಿಸಿ ಹೇಳುತ್ತಿದ್ದರು. ಸದಾ ಮಳೆ, ಮಂಜು ಮತ್ತು ಮೋಡಗಳಿಂದ ಆವೃತ್ತವಾದ ಕಾಡುಗಳ ಮಧ್ಯೆ ಸಾಗಿದ ಅವರ ಜೀವನದ ಬಗ್ಗೆಯೇ ಅವರ ಮಾತುಗಳು ಸಾಗುತ್ತಿದ್ದುವು. ಅವರು ತಮ್ಮ ಜೀವನದಲ್ಲಿ ನೆಟ್ಟು ಆರೈಕೆ ಮಾಡಿದ ಆ ಲಕ್ಷಾಂತರ ಕಾಫಿ ಗಿಡಗಳ ಕಥೆ ಮತ್ತು ಅವರು ತಮ್ಮ ಕೆಲಸದಲ್ಲಿ ಕಂಡ `ಜೀವನದ ಸಾರ್ಥಕ್ಯ’ ಇವುಗಳ ಬಗೆಗಿನ ವಿವರಣೆಗಳಲ್ಲೇ ನಮ್ಮ ಹೆಚ್ಚಿನ ಭಾನುವಾರಗಳ ಮುಂಜಾನೆಗಳು ಕಳೆಯುತ್ತಿದ್ದುವು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಎಸ್.ಎಂ. ಪೆಜತ್ತಾಯರ ಬರಹ ನಿಮ್ಮ ಓದಿಗೆ

ಭವದ ಮೆರವಣಿಗೆಯಲ್ಲಿ ಭಕ್ತಿ ಮತ್ತು ಭಜನೆ: ದೇವಿಕಾ ನಾಗೇಶ್‌ ಬರಹ

ಭಕ್ತಿ ಪಂಥವು ಸೇವೆಯ ಉದ್ದೇಶಕ್ಕಾಗಿ ದೇವಸ್ಥಾನ, ಗುರು ಶಾಲೆ ಅಥವಾ ಸಮುದಾಯಭವನಗಳಿವೆ ಎಂದು ತಿಳಿದಿತ್ತು. ಭಾರತದಲ್ಲಿ  ದೇವಾಲಯ, ಮಠ, ಮಂದಿರಗಳು, ಚರ್ಚ್, ಮಸೀದಿಗಳು ನೈಸರ್ಗಿಕ ವಿಕೋಪದ ನಂತರ ಸಂತ್ರಸ್ತರಿಗೆ ಪರಿಹಾರ, ಬಡ ಮತ್ತು ಕನಿಷ್ಠ ರೈತರಿಗೆ ಸಹಾಯ ಮಾಡುವುದು,  ಬಡವರಿಗೆ ಮನೆಗಳನ್ನು ನೀಡುವುದು, ಬಡ ಮಕ್ಕಳಿಗೆ ಉಚಿತ ಹಾಸ್ಟೆಲ್‌… ಇತ್ಯಾದಿ ಸೇವಾ ಕೈಂಕರ್ಯ ಕ್ಕೆ ತೊಡಗಿಕೊಳ್ಳುವುದು  ಇವತ್ತಿಗೂ ಮಾಡುತ್ತಿದೆ. 
ಭಕ್ತಿ ಚಳವಳಿಯ ಕುರಿತು ದೇವಿಕಾ ನಾಗೇಶ್‌ ಬರಹ ನಿಮ್ಮ ಓದಿಗೆ

[widget id=”annual_archive_widget-2″]

[widget id=”polls-widget-2″]

ವೈಶಿಷ್ಟ್ಯದ ಲೇಖನಗಳು

ಹೆಣ್ಣಿನ ನೋವಿಗೂ ಬಣ್ಣವೇ ಮುಲಾಮು: ಜುಲೇಖಾ ಬೇಗಂ ಜೀವನ ವೃತ್ತಾಂತ

ಬಟ್ಟೆ ಜಾರಿತೋ ಅಥವಾ ನಾನೇ ಕದಲಿಸಿದೆನೋ ಮಾಂಸವೆಲ್ಲ ತುಂಡುತುಂಡಾಗಿ ಹರಿದುಬಂತು. ಗರ್ಭದಲ್ಲಿ ಭ್ರೂಣದ ಮಾಂಸ ಉಳಿದಿತ್ತೋ ಏನೊ, ‘ನನ್ನನ್ನು ಬೇಡವೆನ್ನುವ ಮೊದಲು ನನ್ನ ಹೇಳಿ-ಕೇಳಿ ಮಾಡಿದ್ದೀಯಾ? ಇಲ್ಲ ತಾನೆ, ಮತ್ತೆ ನಾನೇಕೆ ನಿನ್ನ ಒಪ್ಪಿಗೆ ಕೇಳಲಿ?’ ಎಂಬಂತಿತ್ತು ಆ ಸನ್ನಿವೇಶ. ಹಾರಿದ ಜಾಗದ ಸುತ್ತಲೂ ಮಾಂಸ ಚೂರಾಗಿ ಚೆಲ್ಲಿಬಿದ್ದಿತ್ತು. ಏನೂ ಮಾಡಲಾರದೆ, ತೊಟ್ಟ ಬಟ್ಟೆಯನ್ನೆಲ್ಲ ಹರಡಿ ಅಲ್ಲಿಯೇ ಸುಮ್ಮನೆ ಕುಳಿತೆ. ನೇಪಥ್ಯದಲ್ಲಿ ಪರದೆ ಎಳೆಯುವವರಿಗೂ ಏನಾಗುತ್ತಿದೆ ಎಂದು ಗೊತ್ತಾಗಿತ್ತು. ಬೆಳಕನ್ನು ಆರಿಸಿ, ಪರದೆಯನ್ನು ಎಳೆದೇಬಿಟ್ಟರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹದಿನೈದನೆಯ ಕಂತು

read more

ಹಾಸ್ಯೋತ್ಸವದ ಚಾಲನೆ…: ಎಚ್. ಗೋಪಾಲಕೃಷ್ಣ ಸರಣಿ

ಮಿಡಲ್ ಬರಹಗಾರರ ಗುಂಪು ಒಂದು ಶುರು ಮಾಡುವ ಐಡಿಯಾ ನಮ್ಮಲ್ಲಿ ಬಿತ್ತಿದರು. ಇದು ನಂತರ ಮಿಡಲ್ ಬದಲಿಗೆ ಹಾಸ್ಯಬರಹಗಾರರ ಸಂಘಟನೆ ಆಗಲಿ ಅಂತ ನಿರ್ಧಾರ ಆಯಿತು. ಹಿಂದೆ ಕೈಗಾರಿಕಾ ರಂಗದ ಸಾಹಿತ್ಯ ವೇದಿಕೆ ಆರಂಭಿಸಿದಾಗ ಶ್ರೀ ಆನಂದರಾಮ ಶಾಸ್ತ್ರಿ ಅವರು ನೀತಿ ನಿಯಮ ರೂಪಿಸಿದ್ದರು ಅಂತ ಹೇಳಿದ್ದೆ. ಇದಕ್ಕೂ ಅವರೇ ಆರಂಭಿಕ ಪತ್ರಗಳು ಸಿದ್ಧ ಮಾಡಿದರು. ಇದಕ್ಕೆ ಬೇಕಾದ ನಮ್ಮ ಮೀಟಿಂಗ್‌ಗಳು ಬೆಂಗಳೂರಿನ ಸಂಗಮ್ ಟಾಕೀಸ್ ಮುಂದೆ ಸೇರಿತು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೫ನೇ ಬರಹ ನಿಮ್ಮ ಓದಿಗೆ

read more

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಪೆಜತ್ತಾಯರ ಆತ್ಮಕತೆಯ ಪುಟ

ಅವರು ತೋಟಗಳಲ್ಲಿ ಕೆಲಸ ಮಾಡಿದ ದಿನಗಳ ಕಥೆಗಳನ್ನು ನನಗೆ ಹೇಳುತ್ತಿದ್ದರು. ಆ ದಿನಗಳ ಹುಲಿ ಶಿಖಾರಿಯ ಕಥೆಗಳನ್ನು ನನಗೆ ವರ್ಣಿಸಿ ಹೇಳುವರು. ಅವರು ಘಟ್ಟದ ಜ್ವರ ಎಂಬ `ಮಲೇರಿಯಾ’ ಜ್ವರದಿಂದ ಪಟ್ಟ ಪಾಡು ವಿವರಿಸಿ ಹೇಳುತ್ತಿದ್ದರು. ಸದಾ ಮಳೆ, ಮಂಜು ಮತ್ತು ಮೋಡಗಳಿಂದ ಆವೃತ್ತವಾದ ಕಾಡುಗಳ ಮಧ್ಯೆ ಸಾಗಿದ ಅವರ ಜೀವನದ ಬಗ್ಗೆಯೇ ಅವರ ಮಾತುಗಳು ಸಾಗುತ್ತಿದ್ದುವು. ಅವರು ತಮ್ಮ ಜೀವನದಲ್ಲಿ ನೆಟ್ಟು ಆರೈಕೆ ಮಾಡಿದ ಆ ಲಕ್ಷಾಂತರ ಕಾಫಿ ಗಿಡಗಳ ಕಥೆ ಮತ್ತು ಅವರು ತಮ್ಮ ಕೆಲಸದಲ್ಲಿ ಕಂಡ `ಜೀವನದ ಸಾರ್ಥಕ್ಯ’ ಇವುಗಳ ಬಗೆಗಿನ ವಿವರಣೆಗಳಲ್ಲೇ ನಮ್ಮ ಹೆಚ್ಚಿನ ಭಾನುವಾರಗಳ ಮುಂಜಾನೆಗಳು ಕಳೆಯುತ್ತಿದ್ದುವು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಎಸ್.ಎಂ. ಪೆಜತ್ತಾಯರ ಬರಹ ನಿಮ್ಮ ಓದಿಗೆ

read more

ಬದುಕು ಈಗ ತುಂಬ ಸುಲಭ…: ವಿನಾಯಕ ಅರಳಸುರಳಿ ಅಂಕಣ

ಕಾಲ ಬದಲಾಯಿತು. ಆಧುನಿಕತೆ ಎದ್ದು ನಿಂತಿತು. ಕಟ್ಟಿಗೆ ಕಡಿಯುವುದು ಕಷ್ಟ ಎಂದು ಗೀಝರ್ ಬಂತು. ಮತ್ತಿ ಸೊಪ್ಪು ಸಿಗುತ್ತಿಲ್ಲ ಎಂದು ಶ್ಯಾಂಪೂ ಬಂತು. ಅಮ್ಮ ಊರಲ್ಲಿದ್ದಾಳೆ ಎಂದಾಗ ಜೊಮ್ಯಾಟೋ ಬಂತು. ಕಾಲಿಗೆ ಬದಲಾಗಿ ಕಾರು ಬಂತು. ಸಾಕ್ಷಾತ್ ದ್ವಾಪರ ಯುಗದ ಕಾಳಿಂಗವೇ ಮೆಟ್ರೋದ ರೂಪ ತಾಳಿ ಹರಿದು ಬಂತು. ಎಲ್ಲವೂ ಸುಲಭವಾಯಿತು. ಸುಲಲಿತವಾಯಿತು. ಇಡೀ ಪ್ರಪಂಚವೇ ಬೆರಳ ತುದಿಯಲ್ಲಿ ಸಿಕ್ಕಿಕೊಂಡಿತು. ಮನುಷ್ಯ ಲೋಕದ ಬಾವುಟವೊಂದು ಚಂದ್ರನ ಅಂಗಳದಲ್ಲಿ ಪಟಪಟಿಸಿತು. “ವಿ ಆರ್ ಅಡ್ವಾನ್ಸ್ಡ್.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

read more

ಮೈಸೂರು ಅರಮನೆ

ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು “ಅರಮನೆಗಳ ನಗರ” ಎಂದು ಕರೆಯಲ್ಪಡುತ್ತದೆ. “ಮೈಸೂರು ಅರಮನೆ” ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿಂದಿನ ಮೈಸೂರು ಸಂಸ್ಥಾನದ ಒಡೆಯರ್ ವಂಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು. ಈ ಅರಮನೆಯ ನಿರ್ಮಾಣ ಪ್ರಾರಂಭಿಸಿದ್ದು ೧೮೯೭ ರಲ್ಲಿ; ನಿರ್ಮಾಣ ೧೯೧೨ ರಲ್ಲಿ ಮುಗಿಯಿತು. ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಮುಖ್ಯವಾದ ಸ್ಥಳಗಳಲ್ಲಿ ಮೈಸೂರು ಅರಮನೆಯೂ ಒಂದು.

ಇತ್ತೀಚಿನ ಲೇಖನ

[pt_view id=”1078996jn2″]

Twitter Feeds

[fts_twitter twitter_name=@CodeWebber tweets_count=3 twitter_height=300px cover_photo=no stats_bar=no show_retweets=no show_replies=no]

Facebook Feeds

[fts_facebook type=page id=codewebber posts=3 height=300px posts_displayed=page_only]

[widget id=”author_avatars-2″]
<iframe src="https://www.youtube.com/embed/C0DPdy98e4c" width="1024" height="315" frameborder="0" allowfullscreen="allowfullscreen"></iframe>

ಸ್ಪಾಟ್ಲೈಟ್

೨೦೩೬ನೇ ಸಾಲಿನ ‘ಈ ಹೊತ್ತಿಗೆ’ ಕಾವ್ಯ ಮತ್ತು ಕಥಾಪ್ರಶಸ್ತಿ ಪ್ರಕಟ

೨೦೩೬ನೇ ಸಾಲಿನ ‘ಈ ಹೊತ್ತಿಗೆ’ ಕಾವ್ಯ ಮತ್ತು ಕಥಾಪ್ರಶಸ್ತಿ ಪ್ರಕಟ.

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ

ಸಾವಿರಾರು ಮರಗಳ ನೆಟ್ಟು, ಅವುಗಳನ್ನು ಪೋಷಿಸಿ, ಅದರಿಂದಲೇ ಖ್ಯಾತರಾದ ಶತಾಯುಷಿ ಸಾಲುಮರದ ತಿಮ್ಮಕ್ಕ (೧೧೪) ಇಂದು ನಿಧನರಾದರು.  ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ  ಜನಿಸಿದ್ದ  ಅವರು, ಪರಿಸರದ ಪಾಠಗಳನ್ನು ಶಾಲೆಯಲ್ಲಿ ಕಲಿತವರಲ್ಲವಾದರೂ, ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ, ಅವುಗಳ ಪೋಷಣೆಯಲ್ಲಿ ತಮ್ಮ ಜೀವನವನ್ನು ಕಳೆದವರು. ಇಂಥ ನಿಸ್ವಾರ್ಥ ಕಾರ್ಯಕ್ಕಾಗಿ ಅವರಿಗೆ ಹಲವು ಪ್ರಶಸ್ತಿಗಳು ಲಭಿಸಿದ್ದವು. 

ಟೊಟೊ ಪುರಸ್ಕಾರ 2026: ಕನ್ನಡ ಸೃಜನಶೀಲ ಸಾಹಿತ್ಯ ಬರಹಗಳಿಗೆ ಆಹ್ವಾನ

ಕನ್ನಡ ಸೃಜನಶೀಲ ಸಾಹಿತ್ಯ ವಿಭಾಗ ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2026 ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಟೊಟೊ ಫಂಡ್ಸ್ ದಿ ಆರ್ಟ್ಸ್ (Toto Funds the Arts) ಸಂಸ್ಥೆಯು ಆಸಕ್ತರಿಂದ ಕತೆ, ಕವಿತೆ, ನಾಟಕಗಳನ್ನು ಆಹ್ವಾನಿಸಿದೆ. ಇಪ್ಪತ್ತೊಂದನೆಯ ವರ್ಷಕ್ಕೆ ಕಾಲಿಡುತ್ತಿರುವ ಟೊಟೊ ಪುರಸ್ಕಾರದ ಪ್ರಶಸ್ತಿಯ ನಗದು...

ಕಪಿಲ ಹುಮನಾಬಾದೆಗೆ ೨೦೨೫ರ ಟೊಟೊ ಪುರಸ್ಕಾರ

ಬೆಂಗಳೂರು: ಕನ್ನಡ ಸೃಜನಶೀಲ ಬರೆವಣಿಗೆಗಾಗಿ ಕಪಿಲ ಹುಮನಾಬಾದೆ ಅವರಿಗೆ ಪ್ರಸಕ್ತ ಸಾಲಿನ ಟೊಟೊ ಪುರಸ್ಕಾರ ಸಂದಿದೆ. ಬೆಂಗಳೂರು ಅಂತಾರಾಷ್ಟ್ರೀಯ ಕೇಂದ್ರ (ಬಿಐಸಿ)ದಲ್ಲಿ ಶನಿವಾರ ನಡೆದ ಟೊಟೊ ಪುರಸ್ಕಾರ ೨೦೨೫ ಸಮಾರಂಭದಲ್ಲಿ ಖ್ಯಾತ ರಂಗಭೂಮಿ ಕಲಾವಿದೆ ಮಾಯಾ ಕೃಷ್ಣ ರಾವ್‌ ವಿಜೇತರಿಗೆ ರೂ. ೬೦,೦೦೦ ನಗದು ಬಹುಮಾನ ನೀಡಿ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ