Advertisement

ಮುಖಪುಟ

೨೦೩೬ನೇ ಸಾಲಿನ ‘ಈ ಹೊತ್ತಿಗೆ’ ಕಾವ್ಯ ಮತ್ತು ಕಥಾಪ್ರಶಸ್ತಿ ಪ್ರಕಟ

೨೦೩೬ನೇ ಸಾಲಿನ ‘ಈ ಹೊತ್ತಿಗೆ’ ಕಾವ್ಯ ಮತ್ತು ಕಥಾಪ್ರಶಸ್ತಿ ಪ್ರಕಟ.

ಇನ್ಫೋಸಿಸ್ ಸಾಹಿತ್ಯ ಫೌಂಡೇಶನ್‌ ಪ್ರಶಸ್ತಿ ಪ್ರದಾನ ಸಮಿತಿ ಹಾಗೂ ಉತ್ತರ ಕರ್ನಾಟಕ ಲೇಖಕಿಯರ ಸಂಘ ಹುಬ್ಬಳ್ಳಿ -ಧಾರವಾಡ: ಪ್ರಶಸ್ತಿಗೆ ಪುಸ್ತಕ ಆಹ್ವಾನ

ಇನ್ಫೋಸಿಸ್ ಫೌಂಡೇಶನ್‌ ಸಾಹಿತ್ಯ ಪ್ರಶಸ್ತಿಗೆ ಲೇಖಕಿಯರ ಕೃತಿಗಳನ್ನು ಆಹ್ವಾನಿಸಲಾಗಿದ್ದು ವಿವರಗಳು ಈ ಕೆಳಗಿನಂತಿವೆ. 1. 2022ನೇ ಸಾಲಿಗೆ ಕಾವ್ಯ ಪ್ರಕಾರವನ್ನು ಪರಿಗಣಿಸಲಾಗುತ್ತದೆ. 2014ರಿಂದ 2021ರವರೆಗೆ ಪ್ರಕಟಣೆಯಾದ  ಕವನ ಸಂಕಲನ...

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ

ಸಾವಿರಾರು ಮರಗಳ ನೆಟ್ಟು, ಅವುಗಳನ್ನು ಪೋಷಿಸಿ, ಅದರಿಂದಲೇ ಖ್ಯಾತರಾದ ಶತಾಯುಷಿ ಸಾಲುಮರದ ತಿಮ್ಮಕ್ಕ (೧೧೪) ಇಂದು ನಿಧನರಾದರು.  ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ  ಜನಿಸಿದ್ದ  ಅವರು, ಪರಿಸರದ ಪಾಠಗಳನ್ನು ಶಾಲೆಯಲ್ಲಿ ಕಲಿತವರಲ್ಲವಾದರೂ, ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ, ಅವುಗಳ ಪೋಷಣೆಯಲ್ಲಿ ತಮ್ಮ ಜೀವನವನ್ನು ಕಳೆದವರು. ಇಂಥ ನಿಸ್ವಾರ್ಥ ಕಾರ್ಯಕ್ಕಾಗಿ ಅವರಿಗೆ ಹಲವು ಪ್ರಶಸ್ತಿಗಳು ಲಭಿಸಿದ್ದವು. 

ಹಳೆಯ ಪುಟಗಳಿಂದ…” ಸರಣಿಯಲ್ಲಿ ಚನ್ನಕೇಶವ ಬರಹ

“ನೀನಾಸಂ ಚಟುವಟಿಕೆಗಳಿಗೆ ಸಂಬಂಧಿಸಿದ ಎಲ್ಲಾ ರಂಗ ತಾಂತ್ರಿಕ ಸಮಸ್ಯೆಗಳನ್ನು ಬಹಳ ಸಮಾಧಾನವಾಗಿ ನಿಭಾಯಿಸುವ ನಮ್ಮ ಸಮಾಧಾನಿ ಬಂಗಾರಣ್ಣ, ಒಂದು ರೀತಿಯಲ್ಲಿ ‘ಸಕಲಕಲಾವಲ್ಲಭನ್’. ಇವರು ‘ನೀನಾಸಂಗೇ ದೊಡ್ಡವರು’. ಇವರು ಯಾವಯಾವ ವರ್ಷದಲ್ಲಿ ಯಾರುಯಾರು ಏನೇನು ಮಾಡಿದರು ಎಂಬುದನ್ನೆಲ್ಲಾ ಬಲ್ಲ ನಿಧಾನಿ. ನಿಧಾನಿಯಾಗುವುದು ಪ್ರಧಾನಿಯಾಗುವುದಕ್ಕಿಂತಲೂ ಮಹತ್ತರವಾದುದೆಂಬುದನ್ನು ನನ್ನಂಥವರಿಗೆಲ್ಲಾ ಹೇಳದೇ ಕಲಿಸಿಕೊಟ್ಟ ದ್ರೋಣಾಚಾರ್ಯರು ಇವರು”
ಹಳೆಯ ಪುಟಗಳು ಸರಣಿಯಲ್ಲಿ ಚನ್ನಕೇಶವ ಬರಹ

ಆಲದ  ಮರವೆಂಬ ಆಲಯದಲ್ಲಿ: ದೇವಿಕಾ ನಾಗೇಶ್‌ ಬರಹ

ವೈಜ್ಞಾನಿಕ, ಧಾರ್ಮಿಕ ಕಾರಣಗಳು ಏನೇ ಇರಲಿ. ಈ ಭೂಮಿಯಲ್ಲಿ ಇರುವ ಪ್ರತಿಯೊಂದು ಕ್ರಿಮಿಕೀಟ, ಮರ ಗಿಡ, ಪ್ರಾಣಿ ಪಕ್ಷಿಗಳು ಮನುಷ್ಯರಷ್ಟೇ ಪ್ರಮುಖರು. ಪ್ರಕೃತಿಯ ಸಮತೋಲನಕ್ಕಾಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲು ಕಾಡು ಬೇಕು ಎನ್ನುವ ಸತ್ಯ ಮನಗಂಡರೆ ಗಿಡ ಮರಗಳನ್ನು ನಾವು ಪ್ರೀತಿಸುತ್ತೇವೆ. ಹೀಗಾಗಿ ದೇವರ ಕಾಡುಗಳು, ನಾಗ ಬನಗಳು ಈ ಭೂಮಿಯಲ್ಲಿ ನಂಬಿಕೆಯ ಹೆಸರಿನಲ್ಲಿ ಬಹುಕಾಲ ಬಾಳಿ ಬಂದವು. ಆದರೆ ಇಂದು ಇವಿಷ್ಟು ಕಾಂಕ್ರೀಟ್ ಕಾಡುಗಳಾಗಿರುವುದು ನಾವು ಕಂಡ ದುರಂತ.
ಆಲದ ಮರದ ಕುರಿತು ದೇವಿಕಾ ನಾಗೇಶ್‌ ಬರಹ

[widget id=”annual_archive_widget-2″]

[widget id=”polls-widget-2″]

ವೈಶಿಷ್ಟ್ಯದ ಲೇಖನಗಳು

ಊರ ಹೆಸರು “ಸೀತಾಪುರ”: ಕೆ. ಸತ್ಯನಾರಾಯಣ ಕಥಾ ಸರಣಿ

ದ್ವೇಷಕ್ಕೋ, ಜಿದ್ದಿಗೋ, ಶೇಕದಾರ್‌ ನಮ್ಮ ಪುರಾತನ ಗ್ರಾಮವಾದ ಗೊಬ್ಬಳಿಪುರದ ಬಗ್ಗೆ ಅಪಪ್ರಚಾರ ಶುರುಮಾಡಿದ. ಪುರದ ಹೆಣ್ಣುಮಕ್ಕಳೆಲ್ಲ ಸೀತಾದೇವಿ ತರ, ತೀರಾ ಅಯೋಧ್ಯೆಗೇ ಮದುವೆ ಮಾಡಿಕೊಟ್ಟಿದ್ದರೂ ಹುಡುಗೀರ ಕೆಟ್ಟ ಜಾತಕದಿಂದಾಗಿ ಯಾವ ಮದುವೇನೂ ನಾಲ್ಕು ದಿನ ಕೂಡ ನಿಲ್ಲೋಲ್ಲ. ನಿಂತರೂ ರಾಮನಿಗೆ ಆದ ಹಾಗೆ ಇವರನ್ನು ಕೊಟ್ಟ ಮನೆಯಲ್ಲೂ ಏಳಿಗೆ ಕಂಡು ಬರೋಲ್ಲ. ಸಂಸಾರದೊಳಗೆ ಇದ್ದರೂ ಗೊಬ್ಬಳಿ ಮುಳ್ಳಿನ ತರಹ ಆಳವಾಗಿ ಊರಿ ಹಿಂಸೆ ಮಾಡ್ತಾರೆ. ಮುಳ್ಳು ತೆಗೆಯೋಕೂ ಕಷ್ಟ. ತೆಗೆದರೂ ಗಾಯ ಹಾಗೇ ಉಳಿದಿರುತ್ತೆ.
ಕೆ. ಸತ್ಯನಾರಾಯಣ ಬರೆಯುವ ಕಥಾಸರಣಿ “ರೂಪಕಗಳಿಗೆ ಕೊರತೆಯಿಲ್ಲ”

read more

ಕಣಗಾಲ ಮತ್ತು ಕಳ್ಳರು: ಎಸ್. ಗಂಗಾಧರಯ್ಯ ಅನುಭವ ಕಥನ

ಮೂರ್ತಿ ಚಕ್ಕನೆ ಎದ್ದವನೇ ನನ್ನನ್ನು `ಲೇ ಆ ಕಡಿಂದ ಓಡಿ ಬಾರೋ’ ಅಂತ ನನಗೆ ಕೂಗಿ ಹೇಳುತ್ತಾ ಕಳ್ಳನ ಹಿಂದೆ ಬಿದ್ದ. ನಾನು ಕೂತಲ್ಲಿಂದ ಬೇಗನೇ ಮೇಲೆದ್ದರೂ ಇದು ನಾನು ನೋಡಿದ್ದ ಮೊದಲ ಕಳ್ಳ ಹಾಗೂ ಕಳ್ಳತನವಾದ್ದರಿಂದ ಒಂಚೂರು ಗಲಿಬಿಲಿಗೊಂಡು ಅವರತ್ತ ತಕ್ಷಣ ಓಡಲಾಗಲಿಲ್ಲ. ಅವರಿಬ್ಬರೂ ಆಗಲೇ ನಮ್ಮ ಹೊಲವನ್ನು ದಾಟಿದ್ದರು. ಪಕ್ಕದ ಹೊಲದಲ್ಲಿ ಮೂರ್ತಿಯ ಕೂಗು ಕೇಳಿಸುತ್ತಿತ್ತು. ನಾನು ಉಸುರುಯ್ದುಕೊಂಡು ನಮ್ಮ ಹೊಲದ ಬದಿಗೆ ಬರುವಷ್ಟರಲ್ಲಿ ಮೂರ್ತಿ ಹಿಂದಿರುಗಿ ಬರುತ್ತಿದ್ದ. `
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಎಂಟನೆಯ ಕಂತು

read more

“ಹಾಸ್ಯೋತ್ಸವ” ಹೇಗಾಯ್ತು ಗೊತ್ತ?: ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ಇಡೀ ಜೀವಮಾನದ ಮತ್ತು ಮುಂದಿನ ಹತ್ತೋ ಹನ್ನೆರಡು ಜನ್ಮದ ದುಡಿತ ಅದಕ್ಕೆ ಹಾಕಬೇಕು ಅನಿಸ್ತಾ? ಕೈನಲ್ಲಿ ಬಿಡಿಕಾಸು ಅಥವಾ ಒಂದೇ ಒಂದು ನಯಾಪೈಸೆ, ಇಲ್ಲದಿರುವಾಗ ಇಂತಹ ತಿಕ್ಕಲು ತಿಕ್ಕಲು ಐಡಿಯಾಗಳು ಮನಸಿಗೆ ಬರುತವೆ ಅಂತ ಒಬ್ಬರು ಗೊಣಗಿದರಾ….? ಕೈತುಂಬ ಕಾಸಿದ್ದು ಯಾವದಾದರೂ ಮಂತ್ರಿ ಪಂತ್ರಿನ ಇನ್ವಾಲ್ವ್ ಮಾಡಿದ್ದರೆ ಅಂವ ಲಾರಿಗಳಲ್ಲಿ ತುಂಬಿ ಜನರನ್ನ ಸಪ್ಲೈ ಮಾಡಬಹುದು! ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೯೦ನೇ ಬರಹ ನಿಮ್ಮ ಓದಿಗೆ

read more

ಹಳೆಯ ಪುಟಗಳಿಂದ…” ಸರಣಿಯಲ್ಲಿ ಚನ್ನಕೇಶವ ಬರಹ

“ನೀನಾಸಂ ಚಟುವಟಿಕೆಗಳಿಗೆ ಸಂಬಂಧಿಸಿದ ಎಲ್ಲಾ ರಂಗ ತಾಂತ್ರಿಕ ಸಮಸ್ಯೆಗಳನ್ನು ಬಹಳ ಸಮಾಧಾನವಾಗಿ ನಿಭಾಯಿಸುವ ನಮ್ಮ ಸಮಾಧಾನಿ ಬಂಗಾರಣ್ಣ, ಒಂದು ರೀತಿಯಲ್ಲಿ ‘ಸಕಲಕಲಾವಲ್ಲಭನ್’. ಇವರು ‘ನೀನಾಸಂಗೇ ದೊಡ್ಡವರು’. ಇವರು ಯಾವಯಾವ ವರ್ಷದಲ್ಲಿ ಯಾರುಯಾರು ಏನೇನು ಮಾಡಿದರು ಎಂಬುದನ್ನೆಲ್ಲಾ ಬಲ್ಲ ನಿಧಾನಿ. ನಿಧಾನಿಯಾಗುವುದು ಪ್ರಧಾನಿಯಾಗುವುದಕ್ಕಿಂತಲೂ ಮಹತ್ತರವಾದುದೆಂಬುದನ್ನು ನನ್ನಂಥವರಿಗೆಲ್ಲಾ ಹೇಳದೇ ಕಲಿಸಿಕೊಟ್ಟ ದ್ರೋಣಾಚಾರ್ಯರು ಇವರು”
ಹಳೆಯ ಪುಟಗಳು ಸರಣಿಯಲ್ಲಿ ಚನ್ನಕೇಶವ ಬರಹ

read more

ಮೈಸೂರು ಅರಮನೆ

ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು “ಅರಮನೆಗಳ ನಗರ” ಎಂದು ಕರೆಯಲ್ಪಡುತ್ತದೆ. “ಮೈಸೂರು ಅರಮನೆ” ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿಂದಿನ ಮೈಸೂರು ಸಂಸ್ಥಾನದ ಒಡೆಯರ್ ವಂಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು. ಈ ಅರಮನೆಯ ನಿರ್ಮಾಣ ಪ್ರಾರಂಭಿಸಿದ್ದು ೧೮೯೭ ರಲ್ಲಿ; ನಿರ್ಮಾಣ ೧೯೧೨ ರಲ್ಲಿ ಮುಗಿಯಿತು. ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಮುಖ್ಯವಾದ ಸ್ಥಳಗಳಲ್ಲಿ ಮೈಸೂರು ಅರಮನೆಯೂ ಒಂದು.

ಇತ್ತೀಚಿನ ಲೇಖನ

Error: View 1078996jn2 may not exist

Twitter Feeds

[fts_twitter twitter_name=@CodeWebber tweets_count=3 twitter_height=300px cover_photo=no stats_bar=no show_retweets=no show_replies=no]

Facebook Feeds

[fts_facebook type=page id=codewebber posts=3 height=300px posts_displayed=page_only]

[widget id=”author_avatars-2″]
<iframe src="https://www.youtube.com/embed/C0DPdy98e4c" width="1024" height="315" frameborder="0" allowfullscreen="allowfullscreen"></iframe>

ಸ್ಪಾಟ್ಲೈಟ್

೨೦೩೬ನೇ ಸಾಲಿನ ‘ಈ ಹೊತ್ತಿಗೆ’ ಕಾವ್ಯ ಮತ್ತು ಕಥಾಪ್ರಶಸ್ತಿ ಪ್ರಕಟ

೨೦೩೬ನೇ ಸಾಲಿನ ‘ಈ ಹೊತ್ತಿಗೆ’ ಕಾವ್ಯ ಮತ್ತು ಕಥಾಪ್ರಶಸ್ತಿ ಪ್ರಕಟ.

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ

ಸಾವಿರಾರು ಮರಗಳ ನೆಟ್ಟು, ಅವುಗಳನ್ನು ಪೋಷಿಸಿ, ಅದರಿಂದಲೇ ಖ್ಯಾತರಾದ ಶತಾಯುಷಿ ಸಾಲುಮರದ ತಿಮ್ಮಕ್ಕ (೧೧೪) ಇಂದು ನಿಧನರಾದರು.  ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ  ಜನಿಸಿದ್ದ  ಅವರು, ಪರಿಸರದ ಪಾಠಗಳನ್ನು ಶಾಲೆಯಲ್ಲಿ ಕಲಿತವರಲ್ಲವಾದರೂ, ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ, ಅವುಗಳ ಪೋಷಣೆಯಲ್ಲಿ ತಮ್ಮ ಜೀವನವನ್ನು ಕಳೆದವರು. ಇಂಥ ನಿಸ್ವಾರ್ಥ ಕಾರ್ಯಕ್ಕಾಗಿ ಅವರಿಗೆ ಹಲವು ಪ್ರಶಸ್ತಿಗಳು ಲಭಿಸಿದ್ದವು. 

ಟೊಟೊ ಪುರಸ್ಕಾರ 2026: ಕನ್ನಡ ಸೃಜನಶೀಲ ಸಾಹಿತ್ಯ ಬರಹಗಳಿಗೆ ಆಹ್ವಾನ

ಕನ್ನಡ ಸೃಜನಶೀಲ ಸಾಹಿತ್ಯ ವಿಭಾಗ ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2026 ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಟೊಟೊ ಫಂಡ್ಸ್ ದಿ ಆರ್ಟ್ಸ್ (Toto Funds the Arts) ಸಂಸ್ಥೆಯು ಆಸಕ್ತರಿಂದ ಕತೆ, ಕವಿತೆ, ನಾಟಕಗಳನ್ನು ಆಹ್ವಾನಿಸಿದೆ. ಇಪ್ಪತ್ತೊಂದನೆಯ ವರ್ಷಕ್ಕೆ ಕಾಲಿಡುತ್ತಿರುವ ಟೊಟೊ ಪುರಸ್ಕಾರದ ಪ್ರಶಸ್ತಿಯ ನಗದು...

ಕಪಿಲ ಹುಮನಾಬಾದೆಗೆ ೨೦೨೫ರ ಟೊಟೊ ಪುರಸ್ಕಾರ

ಬೆಂಗಳೂರು: ಕನ್ನಡ ಸೃಜನಶೀಲ ಬರೆವಣಿಗೆಗಾಗಿ ಕಪಿಲ ಹುಮನಾಬಾದೆ ಅವರಿಗೆ ಪ್ರಸಕ್ತ ಸಾಲಿನ ಟೊಟೊ ಪುರಸ್ಕಾರ ಸಂದಿದೆ. ಬೆಂಗಳೂರು ಅಂತಾರಾಷ್ಟ್ರೀಯ ಕೇಂದ್ರ (ಬಿಐಸಿ)ದಲ್ಲಿ ಶನಿವಾರ ನಡೆದ ಟೊಟೊ ಪುರಸ್ಕಾರ ೨೦೨೫ ಸಮಾರಂಭದಲ್ಲಿ ಖ್ಯಾತ ರಂಗಭೂಮಿ ಕಲಾವಿದೆ ಮಾಯಾ ಕೃಷ್ಣ ರಾವ್‌ ವಿಜೇತರಿಗೆ ರೂ. ೬೦,೦೦೦ ನಗದು ಬಹುಮಾನ ನೀಡಿ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ