ವೈಶಿಷ್ಟ್ಯದ ಲೇಖನಗಳು
ಬೆಂಗಳೂರು ಮತ್ತು ರಾಜಕಾರಣ: ಎಚ್. ಗೋಪಾಲಕೃಷ್ಣ ಸರಣಿ
ಜೇಪೀ ನಿಧಾನಕ್ಕೆ ತಮ್ಮ ಭಾಷಣ ಶುರು ಮಾಡಿ ಅಂದಿನ ಸರ್ಕಾರ ಹೇಗೆ ದೇಶವನ್ನು ಹಾಳು ಮಾಡಿದೆ ಎಂದು ವಿವರಿಸಿದರು. ಯುವಜನತೆ ಸಿಡಿದು ಬೀಳಬೇಕು. ನಮ್ಮ ಕಾನೂನು ಪರಿಪಾಲಕರು ನ್ಯಾಯಬದ್ಧವಲ್ಲದ ಆದೇಶ ಪಾಲಿಸಬಾರದು. ನಮ್ಮ ಸೈನಿಕರೂ ಸಹ ಅವರ ಬುಕ್ ಆಫ್ ಲಾ ಮೀರಿದ ಆದೇಶ ತಿರಸ್ಕರಿಸಬೇಕು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ
ಹೊಳೆಸಾಲಿಗೆ ಕರೆಂಟ್ ಶಾಕ್: ಸುಧಾ ಆಡುಕಳ ಅಂಕಣ
ಇದಾಗಿ ವಾರದೊಳಗೆ ನಡುರಾತ್ರಿಯಲ್ಲಿ ಪಕ್ಕದ ಮನೆಯಿಂದ ಅರಚಿದ ಶಬ್ದಕ್ಕೆ ನೀಲಿಯ ಮನೆಯವರೆಲ್ಲರೂ ಎಚ್ಚೆತ್ತರು. ಅಕ್ರಮವಾಗಿ ಎಳೆದ ಕರೆಂಟು ವೈಯರಿನ ಹೊರಗಿನ ಕವಚವನ್ನು ಇಲಿಯೊಂದು ಕತ್ತರಿಸಿಬಿಟ್ಟಿದ್ದರಿಂದ ನಡುರಾತ್ರಿಯಲ್ಲಿ ಸ್ವಿಚ್ ಹಾಕಲು ಕೈಹಾಕಿದ ನಾಗಿ ಶಾಕ್ ಹೊಡೆದು ಮಾರುದೂರ ಹೋಗಿ ಬಿದ್ದಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿಮೂರನೆಯ ಕಂತು ನಿಮ್ಮ ಓದಿಗೆ
ಕೂರಾಪುರಾಣ ೨: ಏನೆಂದು ಹೆಸರಿಡುವುದು ಈ ಚೆಂದದ ಕೂಸಿಗೆ?
ಹಾಸಿಕೊಳ್ಳುತ್ತಿದ್ದ ಹಾಸಿಗೆಗಳನ್ನು ಅದಕ್ಕೆಂದು ಹಾಸಿ ಮೆತ್ತನೆಯ ಹಾಸಿಗೆ ಸಿದ್ಧವಾಯಿತು. ಅದನ್ನು ಅದರೊಳಗೆ ಕಳಿಸಿ ಹೊರಗಿನಿಂದ ಚಿಲಕ ಹಾಕಿದರೆ ಎಷ್ಟೊತ್ತು ಮಲಗಲೇ ಇಲ್ಲ! ನಮ್ಮನ್ನೇ ನೋಡುತ್ತ ಕೂತು ಬಿಟ್ಟಿತ್ತು. ನಾವು ಮಲಗುವ ಕೋಣೆಯಲ್ಲಿ ಎರಡು ಕಣ್ಣುಗಳು ನಮ್ಮ ಮೇಲೆಯೇ ನೆಟ್ಟಿವೆ ಎಂದರೆ ನಮಗೆ ನಿದ್ದೆಯಾದರೂ ಹೇಗೆ ಬಂದೀತು? ಅದೂ ಕತ್ತಲಲ್ಲಿ ಹೊಳೆಯುವ ಅದರ ಕಣ್ಣುಗಳು!
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ
ಮಕ್ಕಳು ಟೀಚರ್ ಆಗಬಲ್ಲರು: ಅನುಸೂಯ ಯತೀಶ್ ಸರಣಿ
ನನ್ನ ಮುಖ ಅವರ ಖುಷಿಗೆ ಸಾಕ್ಷಿ ಹಾಕುತ್ತಿತ್ತು. ಯಾಕೆ? ಮಿಸ್ ಲೇಟ್ ಆಯ್ತು ಅಂದರು. ಬಸ್ ಸಿಗ್ಲಿಲ್ಲ ಕಣ್ರೋ ಅಂದೆ. ಅದು ಸರಿ ಇದುವರೆಗೂ ನೀವು ಏನು ಮಾಡುತ್ತಿದ್ದೀರಿ ಅಂದಾಗ ಒಬ್ಬರ ಮುಖವನ್ನು ಒಬ್ಬರು ನೋಡಿಕೊಂಡರು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ
ಇತ್ತೀಚಿನ ಲೇಖನ
[pt_view id=”1078996jn2″]
Twitter Feeds
[fts_twitter twitter_name=@CodeWebber tweets_count=3 twitter_height=300px cover_photo=no stats_bar=no show_retweets=no show_replies=no]
Facebook Feeds
[fts_facebook type=page id=codewebber posts=3 height=300px posts_displayed=page_only]