[widget id=”annual_archive_widget-2″]
[widget id=”polls-widget-2″]
ವೈಶಿಷ್ಟ್ಯದ ಲೇಖನಗಳು
ಇಂದಿನ ಮಂದಿಯ ಬಿಂಬದ ಗೀಳು!: ಸುಕನ್ಯಾ ಕನಾರಳ್ಳಿ ಅಂಕಣ
ವಿಲಿಯಮ್ಸ್ ಪ್ರಕಾರ ಟೆಲಿವಿಷನ್ ಕೇವಲ ಒಂದು ತಾಂತ್ರಿಕತೆಯಲ್ಲ, ಅದು ಒಂದು ಸಾಂಸ್ಕೃತಿಕ ರೂಪವೂ ಹೌದು. ಅದರಲ್ಲಿ ಜಾಹೀರಾತುಗಳು ಧಾರಾವಾಹಿಗಳ ನಡುವೆ ‘ಅಕಸ್ಮಾತ್ತಾಗಿ’ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಅವೇ ಧಾರಾವಾಹಿಗಳನ್ನು ರೂಪಿಸುವ ಶಕ್ತಿಗಳು. ಪ್ರಾಯೋಜಕರು ತಮಗೆ ಬೇಕಾದ ನೋಡುಗರನ್ನು ಅದರ ಮೂಲಕ ಸೃಷ್ಟಿಸಿಕೊಳ್ಳುತ್ತಿರುತ್ತಾರೆ. ಆ ಪೂರಕತೆಯನ್ನು ಅರ್ಥಮಾಡಿಕೊಳ್ಳುವುದು ತುಂಬ ಮುಖ್ಯ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂವತ್ತೇಳನೆಯ ಬರಹ
ಆಲದ ಮರವೆಂಬ ಆಲಯದಲ್ಲಿ: ದೇವಿಕಾ ನಾಗೇಶ್ ಬರಹ
ವೈಜ್ಞಾನಿಕ, ಧಾರ್ಮಿಕ ಕಾರಣಗಳು ಏನೇ ಇರಲಿ. ಈ ಭೂಮಿಯಲ್ಲಿ ಇರುವ ಪ್ರತಿಯೊಂದು ಕ್ರಿಮಿಕೀಟ, ಮರ ಗಿಡ, ಪ್ರಾಣಿ ಪಕ್ಷಿಗಳು ಮನುಷ್ಯರಷ್ಟೇ ಪ್ರಮುಖರು. ಪ್ರಕೃತಿಯ ಸಮತೋಲನಕ್ಕಾಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲು ಕಾಡು ಬೇಕು ಎನ್ನುವ ಸತ್ಯ ಮನಗಂಡರೆ ಗಿಡ ಮರಗಳನ್ನು ನಾವು ಪ್ರೀತಿಸುತ್ತೇವೆ. ಹೀಗಾಗಿ ದೇವರ ಕಾಡುಗಳು, ನಾಗ ಬನಗಳು ಈ ಭೂಮಿಯಲ್ಲಿ ನಂಬಿಕೆಯ ಹೆಸರಿನಲ್ಲಿ ಬಹುಕಾಲ ಬಾಳಿ ಬಂದವು. ಆದರೆ ಇಂದು ಇವಿಷ್ಟು ಕಾಂಕ್ರೀಟ್ ಕಾಡುಗಳಾಗಿರುವುದು ನಾವು ಕಂಡ ದುರಂತ.
ಆಲದ ಮರದ ಕುರಿತು ದೇವಿಕಾ ನಾಗೇಶ್ ಬರಹ
ಬಾಸ್ಗಳು ಹೀಗಿದ್ರೆ ಎಷ್ಟು ಚೆಂದ ಅಲ್ವಾ??: ಬಸವನಗೌಡ ಹೆಬ್ಬಳಗೆರೆ ಸರಣಿ
ಒಮ್ಮೆ ಹೀಗೆ ಆಯ್ತಂತೆ: ಒಮ್ಮೆ ಒಂದು ಕಚೇರಿಯವರ ಬಳಿ ದೇವರು ಪ್ರತ್ಯಕ್ಷನಾಗಿ ‘ನಿಮಗೇನು ವರ ಬೇಕು’ ಎಂದು ಕೇಳಿದನಂತೆ. ಆಗ ಬಾಸಿಗೂ ಮೊದಲೇ ಅವರ ಸಿಬ್ಬಂದಿಯೊಬ್ಬನು ‘ನಾನು ಅಮೇರಿಕಾಗೆ ಹೋಗುವ ವರ ನೀಡು’ ಎಂದನಂತೆ. ತಕ್ಷಣ ದೇವರು ‘ತಥಾಸ್ತು’ ಎಂದನಂತೆ. ಮತ್ತೊಬ್ಬನೂ ಸಹ ‘ನಾನು ಲಂಡನ್ಗೆ ಹೋಗುವಂತೆ ಮಾಡು’ ಎಂದಾಗ ದೇವರು ಹಾಗೆ ಮಾಡಿದನಂತೆ. ಆಗ ಬಾಸಿನ ಸರದಿಯಲ್ಲಿ ದೇವರ ವರ ಕೇಳುವಾಗ ಅವನಿಗಿಂತ ಮುಂಚೆ ಅವರ ನೌಕರರು ವರ ಕೇಳಿದ್ದಕ್ಕೆ ಸಿಟ್ಟು ಬಂದು ಅವರಿಬ್ಬರೂ ಕಚೇರಿಗೆ ವಾಪಸ್ಸು ಬರುವ ಹಾಗೆ ಮಾಡು ಎಂದು ಕೇಳಿದನಂತೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
ಯುದ್ಧಕಾಲದಲ್ಲಿ ಸಂಜಿತ್ ಸಂಗೀತ ಸಂಜೆ: ಯೋಗೀಂದ್ರ ಮರವಂತೆ ಬರಹ
ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕಲಿಕೆ, ಜಾನಪದ ಮತ್ತು ಭಾವಗೀತೆಗಳ ಪ್ರಭಾವ ಎಲ್ಲವೂ ಸೇರಿ ತಾನೇ ಮೈಗೂಡಿಸಿಕೊಂಡ ಉಲ್ಲಾಸಭರಿತ ತಾಜಾ ಶೈಲಿ, ಯಾರಂತೆಯೂ ಅಲ್ಲದ ಆದರೆ ಮತ್ತೆ ಮತ್ತೆ ಕೇಳಬೇಕೆನಿಸುವ ಆಕರ್ಷಕ ಧ್ವನಿ ಮತ್ತು ಸ್ವರಸಂಚಾರ, ಸಿನಿಮಾ ಹಾಡುಗಾರಿಕೆಗೆ ಅತಿ ಅಗತ್ಯವಾದ ವಿಶಿಷ್ಟ ಭಾವ ರಸ ಸ್ಪುರಣೆ, ಎಲ್ಲದಕ್ಕಿಂತ ಮುಖ್ಯವಾಗಿ ಚಲನಚಿತ್ರ ಹಿನ್ನೆಲೆ ಗಾಯನದ ಸಾಂಪ್ರದಾಯಿಕ ಜಾಡಿನ ಜೊತೆಗೆ, ತನ್ನದೇ ನಿರ್ಮಾಣದ ಹಾಡುಗಳಲ್ಲಿ ಕಥನ ಮಾದರಿಯ ಸೃಜನಶೀಲ ನಿರೂಪಣೆಯ ಬಗೆಗಿನ ಕಾಳಜಿ ಮತ್ತು ಜಗತ್ತಿನ ಬೇರೆಬೇರೆ ಸಂಗೀತ ಪ್ರಕಾರಗಳ ಸೂಕ್ಷ್ಮ ಗಮನಿಸುವಿಕೆಯಿಂದ ಹುಟ್ಟಿದ ಪ್ರಯೋಗಗಳು ಸಮ್ಮಿಳಿತವಾಗಿ ಸಂಜಿತ್ ಹೆಗ್ಡೆ ಸಂಗೀತವನ್ನು ವೈಶಿಷ್ಟ್ಯಪೂರ್ಣ ನೆಲೆಯಲ್ಲಿ ನಿಲ್ಲಿಸುತ್ತದೆ.
ಯೋಗೀಂದ್ರ ಮರವಂತೆ ಬರಹ ನಿಮ್ಮ ಓದಿಗೆ

ಇತ್ತೀಚಿನ ಲೇಖನ
Twitter Feeds
[fts_twitter twitter_name=@CodeWebber tweets_count=3 twitter_height=300px cover_photo=no stats_bar=no show_retweets=no show_replies=no]
Facebook Feeds
[fts_facebook type=page id=codewebber posts=3 height=300px posts_displayed=page_only]




