Advertisement

Format: et-post-format-video

“ಸತ್ಯವೇ ಭಗವಂತನೆಂಬ ಪುಣ್ಯಕೋಟಿಯ ಕಥೆಯಿದು”

“ರಾತ್ರಿ ಅಂಗಳದಲ್ಲಿ ಚಾಪೆ ಹಾಸಿಕೊಂಡು ನನ್ನನು ತಂಗಿಯನ್ನು ತನ್ನ ತೋಳ ದಿಂಬಿನ ಮೇಲೆ ಮಲಗಿಸಿಕೊಂಡು ಪಪ್ಪಾ ನಮಗೆ ಗೋವಿನ ಕಥೆಯನ್ನು ಹೇಳಿದ್ದು ಅದೆಷ್ಟು ಬಾರಿಯೋ! ಚಿಕ್ಕೆ ತಾರೆಗಳಿಂದ ತುಂಬಿದ್ದ ಆಕಾಶ ದಟ್ಟ ಅರಣ್ಯವಾಗಿ ಬಾನೇ ಬೆಳ್ಳಿತೆರೆಯಾಗಿ ಅಲ್ಲೇ ಎಲ್ಲ ಚಿತ್ತಾರಗಳು ಮೂಡಿದಂತೆ ಅನಿಸುತ್ತಿತ್ತು. ಪ್ರತಿಸಲ ಈ ಕಥೆ ಕೇಳುವಾಗ, ಕರುವನ್ನು ಬಿಟ್ಟು ಹೋಗುವ ಪುಣ್ಯಕೋಟಿಯನ್ನು ನೆನೆದು ಬಿಕ್ಕಿ ಅಳುವುದು, “ಸತ್ಯವೇ ಭಗವಂತನೆಂಬ ಪುಣ್ಯಕೋಟಿಯ ಕಥೆಯಿದು” ಎಂದು ಭಾವುಕರಾಗಿ ಪದೇ ಪದೇ ಹೇಳಿಕೊಳ್ಳುವ ಪರಿಪಾಠವೂ ಇತ್ತು. ಇದು ನನ್ನೊಬ್ಬಳ ಕಥೆಯಲ್ಲ ಕನ್ನಡದ ಪ್ರತಿ ಮಗುವೂ ಗೋವಿನ ಹಾಡಿನ ಗಂಧದಲ್ಲಿ ಮಿಂದೆದ್ದು ಬಂದಿದೆ.”

Read More

ಇವರು ಕನ್ನಡದ ಕಥೆಗಾರ್ತಿ ರಾಜಲಕ್ಷ್ಮಿ ಎನ್. ರಾವ್.

ಇವರು ಕನ್ನಡದ ಕಥೆಗಾರ್ತಿ ರಾಜಲಕ್ಷ್ಮಿ ಎನ್. ರಾವ್.
ನವ್ಯಕಾಲದ ಕನ್ನಡ ಬರಹಗಾರರ ನಡುವೆ ತಂಗಾಳಿಯ ಹಾಗೆ ಇದ್ದವರು. ತಮ್ಮ ಇಪ್ಪತ್ತೆರಡರ ವರ್ಷದಲ್ಲಿ ‘ಸಂಗಮ, ಎಂಬ ಕಥಾ ಸಂಕಲನ ಪ್ರಕಟಿಸಿ ಆನಂತರ ಇದುವರೆಗೆ ಅಜ್ಞಾತರಾಗಿ ಇರುವವರು.
ಇವರಿಗೆ ಈಗ ಎಂಬತ್ತೆಂಟು ವರ್ಷ.
ಕನ್ನಡ ನವ್ಯ ಸಾಹಿತ್ಯದ ಪ್ರವರ್ತಕರಾದ ಅಡಿಗ, ಶರ್ಮ, ಸದಾಶಿವ, ರಾಘವ, ರಾಮಾನುಜಂ ಇವರ ನಡುವೆ ಸಂಕೋಚ ತುಂಬಿಕೊಂಡು ಬರೆಯುತ್ತಿದ್ದ ರಾಜಲಕ್ಷ್ಮಿ ಎಂಬ ಚುರುಕು ಯುವತಿ ಆನಂತರದ ಕಾಲದಲ್ಲಿ ಜೀವನದ ಸುಳಿಯೊಳಗೆ ಸಿಕ್ಕು ಇದ್ದಕ್ಕಿದ್ದ ಹಾಗೆ ಹಿಮಾಲಯದ ಉತ್ತರ ಕಾಶಿಗೆ ಹೊರಟವರು ಎಷ್ಟೋ ವರ್ಷಗಳ ನಂತರ ತಿರುಗಿ ಬಂದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ