Advertisement

Tag: ಅಂಕಣ

ಕೊಡಲೀಯ ಕಂಡರೆ ಮರವೆಲ್ಲ ನಡುಗೀದೊ: ಸುಧಾ ಆಡುಕಳ ಅಂಕಣ

ಹಲಸಿನ ಹಣ್ಣಾದ ದಿನವಂತೂ ಅವರಿಗೆ ಅನ್ನವೇ ಸೇರದು. ಚಕ್ಕೆಯೋ, ಬೊಕ್ಕೆಯೋ ಯಾವುದಾದರೂ ಸರಿಯೆ, ಸಕ್ಕರೆಯಂತೆ ಸಿಹಿಯಾಗಿರುವ ಹಣ್ಣಿನಿಂದ ಹೊಟ್ಟೆ ತುಂಬಿತೆಂದರೆ ದಿನವಿಡೀ ಬೇರೇನೂ ಬೇಕೆನಿಸದು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಹರಿಸಲಾರದ ಸಮುದ್ರವಿದೆ ಅವನಲ್ಲೂ..: ಆಶಾ ಜಗದೀಶ್ ಅಂಕಣ

ಇಷ್ಟೆಲ್ಲ ಗೊಂದಲ, ಪ್ರಶ್ನೆಗಳ ನಡುವೆಯೂ ನಾನೇಕೆ ಪತಿಪೂಜೆ ಮಾಡುತ್ತೇನೆ ಎಂದರೆ ಅದು ಧಾರ್ಮಿಕ ಕಟ್ಟಳೆಯಲ್ಲ ಅದು ಹೃದಯದ ನಿವೇದನೆ. ನನ್ನವನೆದುರು ನನ್ನ ಪ್ರೀತಿಯನ್ನು ತೋರಿಸಿಕೊಳ್ಳುವ ಒಂದು ವಿಧಾನ. ನಾವು ಹೆಣ್ಣುಮಕ್ಕಳಿಗೆ ಇಂತಹ ಹಲವಾರು ದಾರಿಗಳಿವೆ. ನಾವು ಯಾವುದನ್ನೂ ಮುಚ್ಚಿಟ್ಟುಕೊಳ್ಳಲಾರೆವು. ಕೋಪ, ಅಸಹನೆ, ನೋವು, ನಗು, ಅಳು… ಎಲ್ಲವನ್ನೂ ತೋರಿಸಿಕೊಂಡುಬಿಡುತ್ತೇವೆ. ಆದರೆ ಗಂಡಿಗೆ ಹಾಗಲ್ಲ. ಅವನು ತನ್ನ ನೋವನ್ನಾಗಲೀ, ಅಳುವನ್ನಾಗಲೀ, ಕಣ್ಣೀರನ್ನಾಗಲೀ ತೋರಿಸುವಂತೆಯೇ ಇಲ್ಲ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಕೊಡು ಶಿವನೆ ಕುಡುಕನಲ್ಲದ ಗಂಡನ: ಸುಧಾ ಆಡುಕಳ ಅಂಕಣ

ಮಗುವನ್ನು ನೋಡಿದ ಮಾದೇವಿ ತನ್ನ ಬ್ಯಾಗಿನಲ್ಲಿದ್ದ ಅದೆಂಥದ್ದೋ ಪುಡಿಯನ್ನು ನೀರಿನಲ್ಲಿ ಕರಗಿಸಿ, ಇಷ್ಟಿಷ್ಟೇ ಮಗುವಿನ ಬಾಯಿಗೆ ಹಾಕುತ್ತ ಅವಳು ಎಚ್ಚರಗೊಳ್ಳುವಂತೆ ಮಾಡಿದ್ದಳು. ಅದೇನೋ ಮಾಯಕವಿತ್ತೋ ಆ ಬಿಳಿಯ ಪುಡಿಯಲ್ಲಿ! ಕಮಲಿಯ ಮಗನಿಗೆ ಇದ್ದಕ್ಕಿದ್ದಂತೆ ರಾತ್ರಿ ಜ್ವರ ಬಂದು ತಲೆಗೇರಿ ಏನೇನೋ ಬಡಬಡಾಯಿಸುತ್ತಿರುವಾಗಲೂ ಹಾಗೆ, ಅದೇನೋ ಮಾತ್ರೆಯ ತುಂಡೊಂದನ್ನು ಕುಡಿಸಿ, ರಾತ್ರಿಯಿಡೀ ತಲೆಗೆ ತಣ್ಣೀರ ಪಟ್ಟಿಯಿಟ್ಟು ಜ್ವರವನ್ನು ಓಡಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಎಷ್ಟು ಬೆರಗು ಈ ಪ್ರಕೃತಿಯಲಿ…: ಆಶಾ ಜಗದೀಶ್ ಅಂಕಣ

ನಾವೆಲ್ಲಾ ನೀರಿನಲ್ಲಿ ನುಣುಪಾದ ಕಲುಗಳನ್ನು ಎಸೆಯುತ್ತಾ ಆಡುತ್ತೇವೆ. ಚಪ್ಪಟೆಯಾದ ನುಣುಪುಗಲ್ಲುಗಳನ್ನು ಒಂದರ ಮೇಲೆ ಒಂದರಂತೆ ಜೋಡಿಸಿ, ಅದಕ್ಕೇನೋ ಶಕ್ತಿ ಬಂತೆಂದು ಭಾವಿಸಿ, ‘ನಾವು ಆದಷ್ಟು ಬೇಗ ತಲೆ ಮೇಲೊಂದು ಸೂರು ಮಾಡಿಕೊಳ್ಳುವಂತಾಗಲಿ ಶಕ್ತಿಯೇ’ ಎಂದು ಬೇಡಿ, “ಮತ್ತೊಮ್ಮೆ ಬರುವವರೆಗೂ ಹೀಗೆ ಇರಲಿ” ಎಂದು ಕೇಳಿಕೊಂಡು ಪ್ರಾರ್ಥನೆಯನ್ನು ಕೊನೆಗೊಳ್ಳಿಸಿಕೊಳ್ಳುತ್ತೇವೆ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ರೇಡಿಯೋ, ಕ್ರಿಕೆಟ್ಟಾಟ ಮತ್ತು ತಾತ ಕಲಿಸಿದ ಪಾಠ: ಬಸವನಗೌಡ ಹೆಬ್ಬಳಗೆರೆ ಸರಣಿ

ರೇಡಿಯೋವನ್ನು ಮುಟ್ಟಲೂ ಬಿಡದಿದ್ದ ಅಜ್ಜ ಸೈಕಲ್ಲನ್ನೂ ಸಹ ಮುಟ್ಟಲು ಬಿಡುತ್ತಿರಲಿಲ್ಲ. ಅವರಿಗೆ ಉಳಿತಾಯ ಸ್ವಭಾವ ತುಸು ಜಾಸ್ತೀನೇ ಇತ್ತು! ಹಲ್ಲುಜ್ಜೋಕೆ ಅಂತಾನೆ ತಂದಿದ್ದ ಒಂದು ಕೋಲ್ಗೇಟ್ ಹಲ್ಲುಪುಡಿಯ ಡಬ್ಬಿಯನ್ನು ನಮಗೆ ಸಿಗದಂತೆ ಮೇಲೆ ಇರಿಸಿದ್ದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ