Advertisement

Tag: ಅಂಕಣ

ಆ ಹುಡುಗಿ ಹಾಗೆಯೇ ಮರಳಿ ಹೋಗಿದ್ದಳು

ಭಿಕ್ಷುಕರೆಂದರೆ ಯಾಕೆ ನಮ್ಮ ಮನಸ್ಸಿಗೆ ತಂಗಳನ್ನವೇ ಬರಬೇಕು ಅಂತ ಪ್ರಶ್ನಿಸಿಕೊಂಡಿದ್ದೇನೆ. ಯಾವುದೋ ಕಾರಣ, ಅಸಹಾಯಕತೆ, ಮತ್ಯಾವುದೋ ಅನಿವಾರ್ಯತೆಯ ಪರಿಸ್ಥಿತಿಗಳು ಅವರನ್ನು ಭಿಕ್ಷೆಗೆ ಹಚ್ಚಿರಬಹುದು. ಆದರೆ ಅವರಿಗೂ ನಮ್ಮಂತೆಯೇ ಎಲ್ಲ ಸವಿಯನ್ನೂ ಸವಿಯಬೇಕೆನ್ನುವ ಆಸೆಗಳೂ ಇರುತ್ತವೆ. ಆ ಆಸೆಗಳನ್ನು, ಅಭಿಲಾಷೆಗಳನ್ನು ನಾವು ಅರ್ಥ ಮಾಡಿಕೊಂಡರೆ ಆ ಮುಗ್ಧ ಮುಖಗಳಲ್ಲಿ ಒಂದಿಷ್ಟಾದರೂ ಮಂದಹಾಸ ಮೂಡಿಸಬಹುದಲ್ಲವೇ? ದೈಹಿಕ ಸಾಮರ್ಥ್ಯವಿದ್ದೂ, ಶಕ್ತರಾಗಿದ್ದೂ ಭಿಕ್ಷೆ ಬೇಡುತ್ತಿದ್ದರೆ ಅದನ್ನು ವಿರೋಧಿಸೋಣ.
ಇಸ್ಮಾಯಿಲ್‌ ತಳಕಲ್‌ ಬರಹ

Read More

ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು

ಬಸ್ಸಿನ ಕಿಟಕಿ ಸರಿಸಿದೆ. ಮಳೆಯ ಬಿಡಿಬಿಡಿ ಹನಿ ಈ ಬಾರಿ ಅಷ್ಟು ಕಿರಿಕಿರಿಗೊಳಿಸಲಿಲ್ಲ. ಆದರೂ ಗಂಡನ ಗೆಳೆಯ ಮತ್ತು ಆ ಮಂಗಳಮುಖಿಯ ಬಗ್ಗೆ ಯಾವುದೋ ಅವ್ಯಕ್ತ ಭಯ ಆಳದಲ್ಲಿತ್ತು. ಗಂಡ ನೂತನನಿಗೆ ಬೇರೆ ಯಾವ ಆಯ್ಕೆಗಳೂ ಇರಲಿಲ್ಲವಾ? ನೂತನ್ ನನ್ನನ್ನು ನಿಜಕ್ಕೂ ಇಷ್ಟ ಪಡುತ್ತಿದ್ದಾನಾ? ಅಥವಾ ಕೇವಲ ತನ್ನ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದಾನಾ? ಎಲ್ಲವೂ ಗೋಜಲು ಗೋಜಲಿಗೆ ಇಟ್ಟುಕೊಂಡಿತು. ನನ್ನ ಗಂಡ ಬೈಸೆಕ್ಷುಯಲ್ ಅನ್ನುವುದನ್ನು ಒಪ್ಪಿಕೊಳ್ಳುವುದಕ್ಕೆ ಯಾಕಿಷ್ಟು ಭಯಪಟ್ಟುಕೊಳ್ಳುತ್ತಿದ್ದೇನೆ? ಯಾವುದೇ ಭಿಡೆಯಿಲ್ಲದೆ ಮುಕ್ತವಾಗಿ ಪ್ರಶ್ನೆಗಳಿಗೆ ಉತ್ತರಿಸುವ ನಾನು ಇರುವುದನ್ನು ಇರುವ ಹಾಗೆ ಒಪ್ಪಿಕೊಳ್ಳಲು ಯಾಕಿಷ್ಟು ಭಯ ಪಟ್ಟುಕೊಳ್ಳುತ್ತಿದ್ದೇನೆ?
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣದಲ್ಲಿ ಹೊಸ ಬರಹ

Read More

ಹಳೆಯ ಮೈಸೂರಿನ ಪಳೆಯ ಮುಖಗಳು: ಅಬ್ದುಲ್ ರಶೀದ್ ಅಂಕಣ

ಹೀಗೆ ಇರುವುದರಿಂದಲೇ ಅವರು ಈ ಇಳಿ ವಯಸಿನಲ್ಲೂ ನಗೆ ಚಟಾಕಿಗಳನ್ನು ಹಾರಿಸುತ್ತಾ, ಶೇಕ್ಸ್ ಪಿಯರನ ಸಾಲುಗಳನ್ನು ಉಲ್ಲೇಖಿಸುತ್ತಾ, ನಡುನಡುವಲ್ಲಿ ಟೇಪ್ ರೆಕಾರ್ಡಿನಲ್ಲಿ ಹಳೆಯ ಹಾಡುಗಳನ್ನು ಕೇಳುತ್ತಾ ಬದುಕುತ್ತಿದ್ದರು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ