Advertisement

Tag: ಅಂಬಮ್ಮ ಪ್ರತಾಪ್‌ ಸಿಂಗ್‌

ತಳಮಳಗಳ `ಮೌನದೊಡಲ ಮಾತು’

ಗಜಲ್ ಮೂಲತಃ ಮನುಷ್ಯ ಸಹಜ ಪ್ರೀತಿ, ಪ್ರೇಮ, ಪ್ರಣಯ, ವಿರಹ, ವೇದನೆ, ಏಕಾಂಗಿತನ, ನೋವು, ಹತಾಶೆ, ವಿಪ್ರಲಂಭನ, ಬೇಗುದಿ, ತಳಮಳಗಳನ್ನು ಅಭಿವ್ಯಕ್ತಿಗೊಳಿಸುವ ಕಾವ್ಯವಾದರೂ, ಅದರಾಚೆಯ ವರ್ತಮಾನದ ಸಂಗತಿಗಳನ್ನೂ ಅದು ಪ್ರತಿಧ್ವನಿಸುತ್ತದೆ. ಇಂತಹ ಹಲವು ದೃಷ್ಟಿಕೋನಗಳನ್ನಿಟ್ಟುಕೊಂಡು ಇಲ್ಲಿ ಕೆಲ ಗಜಲ್‌ಗಳು ಮೈದಾಳಿವೆ. ಅಂಬಮ್ಮ ಅವರ ಗಜಲ್‌ಗಳಲ್ಲಿ ಪ್ರೇಮ ನಿವೇದನೆ ಇದೆ, ನೋವುಂಡ ಹೃದಯಾಂತರಾಳದ ಯಾತನೆ ಇದೆ. ಜೊತೆಗೆ ಕೆಲವೆಡೆ ಚಡಪಡಿಕೆ, ಕಾತರತೆ, ಆರ್ದ್ರತೆ, ಮನದ ತಾಕಲಾಟಗಳ ತಳಮಳವೂ ಇದೆ.
ಅಂಬಮ್ಮ ಪ್ರತಾಪ್‌ ಸಿಂಗ್‌ ಗಜಲ್‌ ಸಂಕಲನ “ಮೌನದೊಡಲ ಮಾತು” ಕುರಿತು ಮಂಡಲಗಿರಿ ಪ್ರಸನ್ನ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ