Advertisement

Tag: ಅಕ್ಕಮಹಾದೇವಿ

ಸು.ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿಯ ಕೆಲವು ಪುಟಗಳು

ಮಹಾದೇವಿ ಅಡಿಗೆ ಮನೆಯ ಬಾಗಿಲ ಮರೆಯಿಂದಲೇ ಇಣುಕಿ ನೋಡುತ್ತಿದ್ದಳು. ನಿನ್ನೆ ಕೌಶಿಕ ತನ್ನನ್ನು ನುಂಗುವಂತೆ ನೋಡುತ್ತಿದ್ದುದಕ್ಕೂ, ಈಗ ಮಂತ್ರಿ ಮನೆಗೆ ಬಂದಿರುವುದಕ್ಕೂ ಏನೋ ಸಂಬಂಧವಿರಬೇಕೆಂದು ಅವಳಿಗೆ ಸಂದೇಹ ಬಂತು.  ಹೇಗೆ ಮಾತು ಆರಂಭಿಸಬೇಕೆಂದು ತೋಚದೆ ಮಹಾಬಲಯ್ಯ ಚಡಪಡಿಸಿದ. ಆದರೆ ಬಂದಾಗಿದೆ, ಮಾತಾಡಲೇಬೇಕಾಗಿತ್ತು. ರಾಜಾಜ್ಞೆಯನ್ನು ಮಂತ್ರಿಯಾಗಿ ಪಾಲಿಸಲೇ ಬೇಕಾಗಿತ್ತು. -ಸು.ರುದ್ರಮೂರ್ತಿ ಶಾಸ್ತ್ರಿಗಳು  ಬರೆದ ‘ಅಕ್ಕಮಹಾದೇವಿ’ ಹೊಸ ಕಾದಂಬರಿಯ ಒಂದು ಅಧ್ಯಾಯ ಇಲ್ಲಿದೆ. 

Read More

ಅನುಭಾವ ಅಂಬುಧಿಯಲ್ಲಿ ಮಿಂದವಳು…: ಅಕ್ಕಮಹಾದೇವಿ ಜಯಂತಿ ಸಂದರ್ಭದಲ್ಲಿ ಪ್ರಜ್ಞಾ ಮತ್ತಿಹಳ್ಳಿ ಬರಹ

“ನಾವೆಲ್ಲರೂ ಲೌಕಿಕದ ಸಕಲ ಭೋಗ ಸಂಗತಿಗಳನ್ನೂ ಇನ್ನಿಲ್ಲದಂತೆ ಹಪಹಪಿಸಿ ಕೊಂಡು ಸುಖಿಸುತ್ತಿದ್ದೇವೆ. ಪ್ರತಿಯೊಂದರಲ್ಲಿಯೂ ಐಷಾರಾಮಿ ವಸ್ತುಗಳನ್ನು ಅಪೇಕ್ಷಿಸುತ್ತೇವೆ. ಈ ಭೋಗ ಸಂಸ್ಕೃತಿಯಿಂದಾಗಿ ಪ್ರಕೃತಿಯಲ್ಲಿ ಲೋಹ-ಅದಿರು-ಗಿಡ-ಮರ-ನದಿ-ಸಮುದ್ರ ಎಲ್ಲವೂ ಅತಿಯಾಗಿ ಬಳಸಲ್ಪಟ್ಟು ಶೋಷಣೆಗೆ ಗುರಿಯಾಗಿವೆ. ಸರಳ ಬದುಕಿಗೆ ಮೊರೆ ಹೋದವರೂ ಕೂಡ ಹೇಳಿದಷ್ಟು ಸುಲಭವಾಗಿ ತಮ್ಮ ಸನ್ಯಾಸವನ್ನು ಆಚರಣೆಗೆ ತರಲಾರರು. ಅಕ್ಕ ಸನ್ಯಾಸವೆಂದರೆ ಹೇಗಿರಬೇಕೆಂದು ತುಂಬಾ ಸರಳವಾದ ಶಬ್ದಗಳಲ್ಲಿ ವಿವರಿಸುತ್ತಾಳೆ.”
ಅಕ್ಕಮಹಾದೇವಿ ಜಯಂತಿಯ ಸಂದರ್ಭದಲ್ಲಿ ಪ್ರಜ್ಞಾ ಮತ್ತಿಹಳ್ಳಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ