Advertisement

Tag: ಅಜಯ್ ವರ್ಮಾ ಅಲ್ಲೂರಿ

‘ನಾಲ್ಕನೇ ಎಕರೆ’ಗೆ ಅಜಯ್ ವರ್ಮಾ ಅಲ್ಲೂರಿ ಬರೆದ ಮಾತುಗಳು

ತೆಲುಗಿನ ಪ್ರಸಿದ್ಧ ಲೇಖಕ ಶ್ರೀರಮಣ ಅವರು 2019ರಲ್ಲಿ ಬರೆದ `ನಾಲುಗೋ ಎಕರಂ’ ಎಂಬ ನೀಳ್ಗತೆಯನ್ನು ಯುವಲೇಖಕ ಅಜಯ್ ವರ್ಮಾ ಅಲ್ಲೂರಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಶ್ರೀರಮಣ ಅವರ ‘ಮಿಥುನಂ’ ಕಥೆಯನ್ನು ಕಥೆಗಾರ ವಸುಧೇಂದ್ರ ಅವರು ಕನ್ನಡಕ್ಕೆ ತಂದಾಗ, ಅವರ ಕಥನ ಶೈಲಿಯನ್ನು ಕನ್ನಡದ ಓದುಗರು ಬಹಳ ಮೆಚ್ಚಿಕೊಂಡಿದ್ದರು. ಇದೀಗ ಶ್ರೀರಮಣರ ಮತ್ತೊಂದು ನೀಳ್ಗಥೆಯ ಅನುವಾದವನ್ನು ‘ಛಂದ ಪುಸ್ತಕ’ ಪ್ರಕಟಿಸಿದೆ. ‘ನಾಲ್ಕನೇ ಎಕರೆ’ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ಈ ಕೃತಿಯ ಬಗ್ಗೆ ಅನುವಾದಕ ಅಜಯ್ ವರ್ಮಾ ಅಲ್ಲೂರಿ ಬರೆದ ಮಾತುಗಳು ಇಲ್ಲಿವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ