Advertisement

Tag: ಅನುವಾದಿತ ಕತೆ

ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ

“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

ಮಧ್ಯರಾತ್ರಿ ನನಗೆ ಎಚ್ಚರವಾದಾಗ ಇಜುಮಿ ಇರಲಿಲ್ಲ. ನಾನು ಹಾಸಿಗೆಯ ಪಕ್ಕದಲ್ಲಿದ್ದ ಗಡಿಯಾರವನ್ನು ನೋಡಿದೆ. ಹನ್ನೆರಡು ಮೂವತ್ತು. ತಡಕಾಡುತ್ತಾ ಲ್ಯಾ೦ಪ್ ಹಚ್ಚಿದೆ. ರೂಮಿನ ಸುತ್ತ ದೃಷ್ಟಿ ಹಾಯಿಸಿದೆ. ನಾನು ಗಾಢ ನಿದ್ರೆಯಲ್ಲಿದ್ದಾಗ ಯಾರೋ ಕದ್ದು ಒಳ ನುಗ್ಗಿ ಸುತ್ತಲೂ ನಿಶ್ಯಬ್ದವನ್ನು ಹರಡಿಟ್ಟು ಹೋದ ಹಾಗೆ ಎಲ್ಲವೂ ಸ್ತಬ್ದವಾಗಿದ್ದವು. ನಾನು ಎದ್ದು ಹೊರಗೆ ಬಂದು ಹಾಲಿನಲ್ಲಿ ಹುಡುಕಾಡಿದೆ. ಇಜುಮಿ ಅಲ್ಲಿರಲಿಲ್ಲ.
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಪ್ರಸಿದ್ಧ ಕತೆಗಾರ ಹರುಕಿ ಮುರಕಮಿ ಕತೆ “ಮನುಷ್ಯನನ್ನು ತಿನ್ನುವ ಬೆಕ್ಕುಗಳು”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ