Advertisement

Tag: ಅಮ್ಮ

ಅಮ್ಮ ಮತ್ತು ಹುಣ್ಣಿಮೆ: ಸುಧಾ ಆಡುಕಳ ಬರಹ

ಪ್ರತಿದಿನ ಸ್ನಾನಮಾಡಿ ಬಂದಕೂಡಲೇ ಅಮ್ಮ ಮುಖದ ತುಂಬ ಪಾಂಡ್ಸ್ ಪೌಡರನ್ನು ಢಾಳಾಗಿ ಹಚ್ಚಿಕೊಳ್ಳುತ್ತಿದ್ದಳು. ಅಶ್ವತ್ಥದ ಎಲೆಯಾಕಾರದಲ್ಲಿ ಕಾಡಿಗೆಯನ್ನು ಚಂದಗೆ ಬೊಟ್ಟಾಗಿಸುತ್ತಿದ್ದಳು. ಎಲ್ಲರಂತೆ ಕುಂಕುಮವನ್ನು ಹಣೆಗೆ, ತಾಳಿಗೆ ಹಚ್ಚಿಕೊಳ್ಳದೇ ತುಟಿಗೆ ನವಿರಾಗಿ ಲೇಪಿಸಿಕೊಳ್ಳುತ್ತಿದ್ದಳು. ಎಲ್ಲವೂ ಮುಗಿದು ಕನ್ನಡಿಯಲೊಮ್ಮೆ ಇಣುಕುವಾಗ ಅವಳ ಮುಖದಲ್ಲೊಂದು ಹೂ-ನಗೆಯಿರುತ್ತಿತ್ತು.
ಇಪ್ಪತ್ತೊಂಭತ್ತು ವರ್ಷಗಳ ಹಿಂದೆ ಹುಣ್ಣಿಮೆಯ ರಾತ್ರಿ ತೀರಿಕೊಂಡ ತಮ್ಮ ತಾಯಿಯ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಅವ್ವ ಸಾಮಾನ್ಯಳು, ಅಸಮಾನ್ಯಳು!: ಮನು ಗುರುಸ್ವಾಮಿ ಬರಹ

ಕರುಳಬಳ್ಳಿಯನ್ನು ಕಡಿಯುವ ತಾಯಿ ಜಗದಲ್ಲುಂಟೆ? ಡಿ ವಿ ಜಿ ಅವರು ಒಂದುಕಡೆ ಹೇಳುತ್ತಾರೆ “ಕೊಲೆಗಡುಕ ಹುಲಿ ಸಲುಹದೇನ್ ಮರಿಗಳನು”. ಕ್ರೂರಪ್ರಾಣಿ, ಇತರ ಪ್ರಾಣಿಗಳನ್ನು ಕೊಂದು ತಿನ್ನುವ ಹುಲಿ ತನ್ನ ಮರಿಗಳ ವಿಚಾರ ಬಂದಾಗ ಎಷ್ಟು ಮುತುವರ್ಜಿ ವಹಿಸಿ ಸಲುಹಿ ಬೆಳೆಸುತ್ತದೆಯಲ್ಲವೆ? ಪ್ರಾಣಿಗಳೇ ಹೀಗೆಂದ ಮೇಲೆ ಇನ್ನೂ ವಿವೇಚನಾ ಶಕ್ತಿಯುಳ್ಳ ಮನುಷ್ಯ ಹೇಗೆ? ಇಲ್ಲಿ ಮಗು ನೀನು ಕರುಳಬಳ್ಳಿಯನ್ನು ಕಡಿಯಲು ಇಷ್ಟಪಡುವುದಿಲ್ಲ; ಬದಲಿಗೆ ಒಲವೂಡುತ್ತಿರುವೆ ಎನ್ನುತ್ತಿದೆ.
ತಾಯಿಯ ಕುರಿತಾದ ಕವಿತೆಗಳ ಕುರಿತು ಮನು ಗುರುಸ್ವಾಮಿ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ