Advertisement

Tag: ಅರುಣ್ ಜೋಳದಕೂಡ್ಲಿಗಿ

ಠಕ್ಕರ ಸಲಹುವ `ಕಾಳಿ’ ಮತ್ತು ಠಕ್ಕದೀಕ್ಷೆ

ಸರ್ವಶಕ್ತನ ಹೆಂಡತಿಯನ್ನು ದೇವಿ, ಭವಾನಿ, ಕಾಳಿ- ಹೀಗೆ ಹಲವಾರು ಹೆಸರುಗಳಿಂದ ಕರೆಯುತ್ತಾರೆ. ಅವಳು ಒಂದು ಬೊಂಬೆಯನ್ನು ಮಾಡಿದಳು. ಅದಕ್ಕೆ ಜೀವಶಕ್ತಿ ತುಂಬಿದಳು. ಅದು ಜೀವ ತುಂಬಿಕೊಂಡ ಕೂಡಲೇ, ತನ್ನ ಬಹಳ ಮಂದಿ ಭಕ್ತರನ್ನು ಕೂಡಿಸಿದಳು. ಅವಳು ಅವರಿಗೆ ಠಕ್ಕರು ಎಂದು ಹೆಸರಿಟ್ಟಳು. ಅವರಿಗೆಲ್ಲಾ ಠಕ್ಕ ವೃತ್ತಿಯನ್ನು ಅದರ ಚಮತ್ಕಾರಗಳನ್ನು ಕಲಿಸಿದಳು. ಅದರ ಗುಟ್ಟುಗಳನ್ನು ಅವರೆಲ್ಲಾ ಸರಿಯಾಗಿ ಅರಿತುಕೊಳ್ಳುವಂತೆ ಮಾಡಲು, ತಾನು ರೂಪಿಸಿ ಜೀವ ನೀಡಿದ್ದ ಬೊಂಬೆಯನ್ನು ತನ್ನ ಕೈಯಾರೆ ನಾಶ ಮಾಡಿದಳು. ಅವಳು ಠಕ್ಕರಿಗೆ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ