Advertisement

Tag: ಅ.ಗೌ.ಕಿನ್ನಿಗೋಳಿ

ಸಮಾಜ ವಿಮರ್ಶಕ ಕವಿ ಅ.ಗೌ.ಕಿನ್ನಿಗೋಳಿ

ಕರಾವಳಿಯಲ್ಲಿ ಖಂಡಕಾವ್ಯಗಳನ್ನು ಬರೆದ ನವೋದಯ ಕವಿಪರಂಪರೆಯ ಕೊನೆಯ ಕೊಂಡಿ ಅಂದರೆ, ಕರಾವಳಿಯ ಮೊದಲನೆಯ ಗಣ್ಯ ದಲಿತ ಕವಿ ಅಚ್ಯುತಗೌಡ ಕಿನ್ನಿಗೋಳಿ.  ಅ.ಗೌ.ಕಿನ್ನಿಗೋಳಿ ಎಂಬ ಹೃಸ್ವ ಹೆಸರೇ ಅವರ ಕಾವ್ಯನಾಮ.  ಸಮಕಾಲೀನ ಕವಿಗಳ ಕಾವ್ಯವಸ್ತುವನ್ನೇ ಮುಂದುವರೆಸಿ, ಅದಕ್ಕೆ ಬೇರೊಂದು ಮುಕ್ತಾಯ ನೀಡುವ ಅವರ ಶೈಲಿ ವಿಭಿನ್ನವಾದುದು.  ಕನ್ನಡ ಮತ್ತು ಸಂಸ್ಕೃತ ಪದವಿ ಪಡೆದಿದ್ದ ಅವರು ಯಕ್ಷಗಾನ ಅರ್ಥಧಾರಿಯಾರಿಯೂ ಆಗಿದ್ದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ