Advertisement

Tag: ಆತ್ಮಕತೆ

ನನ್ನ ನಿರುಮ್ಮಳ ಇರುಳು ನನ್ನದು…

ಅಲ್ಲೊಂದು ಸಹಜ ಜಲ ಬಾವಿ ಇತ್ತು ಅನಾದಿಯಿಂದಲೂ. ಅದರ ಪವಿತ್ರ ಜಲದಿಂದಲೇ ಆ ಕಾಲದ ವೈದಿಕರು ಧರ್ಮ ಕಾರ್ಯ ಎಸಗುತ್ತಿದ್ದುದು… ಅದಕೆಂದೇ ಆ ಗೊಂಡಾರಣ್ಯ ಪ್ರಸಿದ್ಧವಾಗಿತ್ತು ಆ ಕಾಲಕ್ಕೆ. ಈಗದು ಒಂದು ಹೊಂಡವಾಗಿತ್ತು. ಬೇಸಿಗೆಯಲ್ಲಿ ದಾಹಕ್ಕಿಳಿದ ಪ್ರಾಣಿಗಳು ಆ ಸನಾತನ ಜಾರಿನ ಹೂಳಿನಲ್ಲಿ ಸಿಲುಕಿ ಎದ್ದು ಬರಲಾರದೆ ಅಲ್ಲೇ ಸಮಾಧಿ ಆಗಿದ್ದವು. ಬಾಯಾರಿ ಅಲ್ಲಿ ಸಿಲುಕಿದವರ ಪಾಡನ್ನು ಅರ್ಥಮಾಡಿಕೊಳ್ಳಿ! ಧರ್ಮ ಸೂಕ್ಷ್ಮವನ್ನು ನಾಳೆ ಅರ್ಥ ಮಾಡಿಕೊಳ್ಳಿ ಮಕ್ಕಳೇ; ಈಗಲೇ ಹೇಳಬಾರದು!

Read More

ನಾವು ಬೆಳಕಾಗಿರಬೇಕು ಇಲ್ಲವೆ ಶಾಂತವಾಗಿರಬೇಕು

ಮಾನವ ಸಹಜವಾಗಿ ಸೆಕ್ಯೂಲರ್ ಆಗಿರುತ್ತಾನೆ. ಆದರೆ ಅವನನ್ನು ಪ್ರಜ್ಞಾಪೂರ್ವಕವಾಗಿ ಕಮ್ಯೂನಲ್ ಮಾಡಿದರೂ ಅದು ಬಹಳದಿನ ಬಾಳಿಕೆ ಬರುವುದಿಲ್ಲ. ಮತ್ತೆ ಮತ್ತೆ ಜನ ಸಹಜತೆಯನ್ನು ಬಯಸುತ್ತಲೇ ಇರುತ್ತಾರೆ. ಹೀಗಾಗಿ ಕೋಮುವಾದಿಗಳು ಮತ್ತು ಮೂಲಭೂತವಾದಿಗಳ ಆಟ ನಿರಂತರವಾಗಿ ನಡೆಯುವುದಿಲ್ಲ. ಜನರು ವಿವಿಧ ಜಾತಿ ಮತ್ತು ಧರ್ಮಗಳ ಚೌಕಟ್ಟಿನಲ್ಲಿ ಸಿಲುಕಿದ್ದರೂ ದೈನಂದಿನ ಬದುಕಲ್ಲಿ ಇವೆಲ್ಲವುಗಳನ್ನು ಮೀರಿದವರೇ ಆಗಿರುತ್ತಾರೆ. ರಂಜಾನ್ ದರ್ಗಾ ‘ನೆನಪಾದಾಗಲೆಲ್ಲ ‘ ಸರಣಿಯ  20ನೇ ಕಂತಿನಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ಅನಾವರಣಗೊಳಿಸಿದ್ದಾರೆ.

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸುತ್ತಾಡಿದ ದೇಶಗಳ ಒಳಗೂ-ಹೊರಗೂ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಒಮ್ಮೆ ಎಸ್ಕಲೇಟರಿನಲ್ಲಿ ಲೇಖಕಿ ಹೋಗುವಾಗ ಅಕಸ್ಮಾತ್ತಾಗಿ ಅವರ ಸೀರೆ ಸಿಕ್ಕಿಕೊಂಡು ಮೊಣಕಾಲಿನವರೆಗೂ ಹರಿದುಹೋಗುತ್ತಿದ್ದರೂ ಅಕ್ಕಪಕ್ಕದ ಜನ ತಮಗೆ ಸಂಬಂಧವೇ ಇಲ್ಲದವರಂತೆ ತಮ್ಮ ಪಾಡಿಗೆ ಹೋಗುವುದು, ಬಸ್‌ನಲ್ಲಿ ಕೂತಾಗ…

Read More

ಬರಹ ಭಂಡಾರ