Advertisement

Tag: ಆರ್ ಕೆ ನಾರಾಯಣ್

ಮುಂದಿನ ಭಾನುವಾರ: ಡಾ ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ಆರ್ ಕೆ ನಾರಾಯಣ್ ಬರಹ

ಅವನಿಗೆ ಬೇಕೆಂದಿದ್ದ ಒಂದು ಮೊಳೆ, ತಂತಿ ಅಥವಾ ಮುಂದೆ ಉಪಯೋಗಿಸಲು ಇರಿಸಿದ್ದ ಸರಿಗೆ ಪ್ರಾಮುಖ್ಯವಾದ ಚಿಲಕ ಅಥವಾ ಇನ್ನೇನಾದರೂ ಸದಾ ಸಿಗದಿರುವುದು ಮತ್ತು ಇದು ಅವನಿಗೆ ಸಿಟ್ಟು ಬರಿಸುತ್ತದೆ. ಅವನಿಗೆ ಹಲವಾರು ಜನ ಮಕ್ಕಳಿದ್ದಾರೆ ಮತ್ತು ನಾಶಗಳು ಅವರ ಅನುಪಾತಕ್ಕೆ (ಪ್ರಮಾಣಕ್ಕೆ) ಸರಿಯಾಗಿ ಇವೆ. ಇದು ಈ ಸಿಟ್ಟುಗೊಳ್ಳುವ ಮನುಷ್ಯನಿಗೆ ಸುಲಭದಲ್ಲಿ ನಿಭಾಯಿಸಲು ಕಷ್ಟವಾಗುತ್ತದೆ.
“ಭಾನುವಾರ”ದ ಕುರಿತು ಆರ್ ಕೆ ನಾರಾಯಣ್ ಬರಹವನ್ನು ಡಾ ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿದೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ