Advertisement

Tag: ಆರ್.ತಾರಿಣಿ ಶುಭದಾಯಿನಿ

ರಾಗಿಕಾಳು ಕವನ ಸಂಕಲನ ಕುರಿತು ತಾರಿಣಿ ಶುಭದಾಯಿನಿ ಮಾತುಗಳು

ರಮೇಶಬಾಬು  ಕವನಗಳಲ್ಲಿ ಬರುವ ಪಾದದ ಬಳಕೆಯನ್ನು ಗಮನಿಸಬೇಕು. ಪಯಣಕ್ಕೆ ಪಾದಗಳು ಬೇಕು ಎನ್ನುವ ಹಾಗೆ ಅವು connect ಆಗುತ್ತವೆ. ನಾನು ಗಮನಿಸಿದಂತೆ ರಮೇಶಬಾಬು ಒಂದು ವಿಲೋಮ ಕ್ರಮ ಬಳಸಿ ಸಂಗತಿಗಳನ್ನು ನೋಡುತ್ತಾರೆ; ಅದಲು ಬದಲು ಜಾಗಗಳಲ್ಲಿ ದೃಷ್ಟಿಕೋನಗಳು ಬದಲಾಗುತ್ತವೆ ಅಲ್ಲವೆ? ಅದರಂತೆ ಪಾದಗಳು ತಲೆಯ ಇನ್ನೊಂದು ತುದಿಗಳು. ಶಿರವು ಉತ್ತರವಾದರೆ ಪಾದ ದಕ್ಷಿಣದಂತೆ. ಶಿರದಿಂದ ಇಳಿಯುವುದು, ಪಾದದಿಂದ ಹತ್ತಬೇಕಾಗುತ್ತದೆ. ಈ ಅರಿವಿನೊಂದಿಗೆ ರಮೇಶಬಾಬು ಆಟವಾಡುತ್ತಾರೆ. ಪಾದಗಳೆಂದರೆ ದಾರಿ ಅಳೆಯುವ ಮಾಪಕಗಳಲ್ಲ ಅಥವಾ ದೇಹ ಹೊತ್ತ ಭಾರಧಾರಕಗಳಲ್ಲ. ಪಾದದರಿವನ್ನು ಕವಿ ಇಲ್ಲಿ ವಿವರಿಸುವ ರೀತಿಯನ್ನು ಗಮನಿಸಬೇಕು.
ಚೀಮನಹಳ್ಳಿ ರಮೇಶಬಾಬು ಬರೆದ ‘ರಾಗಿಕಾಳು’ ಹೊಸ ಕವನ ಸಂಕಲನಕ್ಕೆ ಆರ್.ತಾರಿಣಿ ಶುಭದಾಯಿನಿ ಬರೆದ ಮಾತುಗಳು

Read More

ಅಂಚಿನಲ್ಲಿ ನವೆದ ಹೆಣ್ಣು ಜೀವಗಳ ಕಥನ:ಸುಶೀಲಾ ಡೋಣೂರ ಕಥಾಸಂಕಲನ

”ಮಹಿಳೆ ಮಹಿಳೆಯರ ಕತೆಗಳನ್ನೇ ಬರೆದು ಅಚ್ಚು ಹಾಕುವ ಅನಿವಾರ್ಯತೆ ಇರುವುದಾದರೂ ಮಹಿಳಾ ವಸ್ತುವನ್ನು ಎತ್ತಿಕೊಂಡು ಬರೆಯುವುದರಿಂದಲೇ ಅನನ್ಯತೆ ಒದಗಿ ಬರುವುದು ಎಂಬ ಊಹೆ ಯಾವಾಗಲೂ ನಿಜವಲ್ಲ. ಹಾಗೆ ನೋಡಿದರೆ ಮಹಿಳಾ ಲೋಕವೂ ಒಟ್ಟಂದದಲ್ಲಿ ನಿರ್ವಹಿಸುವಂತದ್ದಲ್ಲ ಎಂದು ಸ್ವತ: ಸುಶೀಲಾ ಅವರ ಕತೆಗಳೇ ನಿರೂಪಿಸುತ್ತಲಿವೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ