Advertisement

Tag: ಆರ್. ಪವನ್‌ ಕುಮಾರ್

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ