Advertisement

Tag: ಆಶಾ ಜಗದೀಶ್‌ ಕ

ಹೊಸ ಕಾಲವು ಕೊಟ್ಟ ದಿಟ್ಟತೆಯ ಕವಿತೆಗಳಿವೆಯಿಲ್ಲಿ!

ಆಶಾ ತೀರಾ ವಾಚ್ಯವಾಗಿಸಿ ಯಾವುದನ್ನೂ ಹೇಳುವುದಿಲ್ಲ. ಬಹುಶಃ ಬಂಡಾಯ, ದಲಿತ, ಸ್ತ್ರೀವಾದದ ಘೋಷಣಾ ಸಾಹಿತ್ಯ ಮುಗಿದಂತೆ ಕಾಣುತ್ತಿದೆ. ಆ ಎಲ್ಲ ಚಳುವಳಿಗಳು ಕನ್ನಡದ ಒಟ್ಟೂ ಸಮಾಜದ ಮೇಲೆ, ಸಾಹಿತ್ಯದ ಮೇಲೆ ಉಂಟುಮಾಡಿದ ಅದ್ಭುತ ಚಾಲನಾ ಪ್ರಭಾವವನ್ನು ಅರ್ಥೈಸಿಕೊಂಡು, ಮನದಲ್ಲೂ ಇಟ್ಟುಕೊಂಡು, ಅದೇ ಕಾಲಕ್ಕೆ ಘೋಷಣೆಯ ಕಾಲ್ತೊಡಕುಗಳನ್ನೂ ಕಳಚಿ ಬರೆಯುವ ಹೊಸ ಯುವ ಸಮೂಹವೊಂದು ಕನ್ನಡದಲ್ಲಿ ತಯಾರಾಗಿದೆ. ನಿರ್ವಿವಾದವಾಗಿ ಆಶಾ ಕೂಡಾ ಆ ಪಡೆಯ ಉತ್ತಮ ಸದಸ್ಯೆ.
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕೃತಿಗೆ ಲಲಿತಾ ಸಿದ್ಧಬಸವಯ್ಯ ಬರೆದ ಮುನ್ನುಡಿ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ