Advertisement

Tag: ಆಶಾ ಜಗದೀಶ್

ವಿವಶವಾಯಿತು ಪ್ರಾಣ…. ಹಾ! : ಆಶಾ ಜಗದೀಶ್ ಅಂಕಣ

ಸಾವಿನ ಕಪಿಮುಷ್ಟಿಗೆ ಸಿಕ್ಕೂ ಸಾವನ್ನು ಸೋಲಿಸಿ ದಿಗ್ವಿಜಯಿಗಳಾದವರ ಕತೆ ಲೋಕಕ್ಕೆ ಯಾವತ್ತಿಗೂ ಪ್ರಿಯವೇ… ಕೆಲವರು ಅಳಿದ ಮೇಲೂ ಉಳಿದು ಕಾಡುತ್ತಾರೆ… ಸುಮ್ಮನೇ ಶ್ರುತಿ ಹಿಡಿದು ಬಿಟ್ಟ ತಂಬೂರಿಯ ಅನಾಹತ ನಾದದಂತೆ ನಮ್ಮೊಳಗೆ ತುಂಬಿಕೊಳ್ಳುತ್ತಾರೆ.

Read More

ಓದಿದ ಕವಿತೆಗಳು ಜೀವನದ ಕದ ತಟ್ಟುವುದರ ಕುರಿತು: ಆಶಾ ಜಗದೀಶ್ ಅಂಕಣ

ಈ ಪದ್ಯ ಓದಿದ ಎಷ್ಟೋ ವರ್ಷಗಳ ನಂತರ ಇದು ನನ್ನ ಜೀವನದಲ್ಲಿ ನನ್ನ ಅನುಭವಕ್ಕೆ ಬರುತ್ತದೆ ಎಂದು ನಾನು ತಿಳಿದಿರಲಿಲ್ಲ. ಕವಿಯೊಬ್ಬನ ಭಾವ ಓದುಗನ ಭಾವ ಆಗುವುದೇ ಒಂದು ಸಾಕ್ಷಾತ್ಕಾರ. ಇಷ್ಟಪಟ್ಟ ಹಲವಾರು ಕವಿತೆಗಳೊಂದಿಗೆ ನಾವು ಕನೆಕ್ಟ್ ಆಗುವುದೇ ಹಾಗೆ. ಯಾವುದನ್ನು ನಾವು ತೀವ್ರವಾಗಿ ಅನುಭವಿಸಿರುತ್ತೇವೆಯೋ ಅದೇ ಭಾವ ಪದಗಳಾಗಿ ನಮ್ಮ ಮುಂದೆ ನಿಂತಾಗ ನಮಗೆ ಸೋಲದೆ ವಿಧಿ ಇರುವುದಿಲ್ಲ.
ಆಶಾ ಜಗದೀಶ್ ಬರೆವ ಪಾಕ್ಷಿಕ ಅಂಕಣ.

Read More

ಹೆಪ್ಪುಗಟ್ಟಿದ ಎದೆಯೊಳಗಿನ ಉರಿ:ಆಶಾಜಗದೀಶ್ ಅಂಕಣ

“ಕವಿತೆಯ ಧ್ಯಾನಕ್ಕೆ ಕೂತಿರುವ ಅವರ ಧ್ಯಾನ ಇನ್ನಷ್ಟು ಸ್ಫುಟಗೊಂಡರೆ ಅವರಿಂದ ಇನ್ನೂ ಅದ್ಭುತವಾದ ಕವಿತೆಗಳನ್ನು ನಾವು ನಿರೀಕ್ಷಿಸಬಹುದು. ಇಲ್ಲಿನ ಬಹುಪಾಲು ಕವಿತೆಗಳು ಈ ಮಾತನ್ನು ಒಪ್ಪುತ್ತವೆ. ಗಪದ್ಯಗಳು ಇತ್ತೀಚೆಗೆ ಹೆಚ್ಚಾಗಿ ಬರುತ್ತಿವೆಯಾದರೂ ಪದ್ಯವೇ ಆಗದಿರುವ ಗದ್ಯದ ತುಣುಕುಗಳು ಕಾವ್ಯದ ಭಾಗವಾಗಲಾರವು. ಅಥವಾ ಕಾವ್ಯವೆನ್ನುವ ಸಣ್ಣ ಭ್ರಮೆಯನ್ನು ಹುಟ್ಟಿಸುವಲ್ಲಿಯೂ ಸೋಲುತ್ತವೆ. ಈ ಒಂದು ಎಚ್ಚರಿಕೆ ಕವಿಗಿರಬೇಕಾಗುತ್ತದೆ.”

Read More

ಅನುಕ್ಷಣ ಸಾಂದ್ರಗೊಳ್ಳುವ ಸತ್ಯ….: ಆಶಾ ಜಗದೀಶ್ ಅಂಕಣ

“ಕವಿತೆ ಏಕಾಂತದ ನಿಶ್ಯಬ್ದ ನಿತಾಂತ ಧ್ಯಾನ. ತನ್ನ ಗಾಯನ ಪ್ರಸ್ತುತಿ ಇವತ್ತಿಗಿಂತ ನಾಳೆ ಚಂದವಿರಬೇಕು ಎಂದು ಪ್ರತಿಯೊಬ್ಬ ಗಾಯಕನು ಹಂಬಲಿಸುತ್ತಾನೆ, ಹಗಲೂ ಇರುಳೂ ರಿಯಾಝ್ ನಲ್ಲಿ ತೊಡಗುತ್ತಾನೆ. ಶಿಲ್ಪಿಯೊಬ್ಬ ಆರಿಸುವ ಕಲ್ಲಿನಿಂದ ಹಿಡಿದು ಕೆತ್ತಿ ಕೆತ್ತಿ ಸುಂದರ ಕಲಾಕೃತಿಯನ್ನಾಗಿ ಮಾಡಲ್ಲಿಯವರೆಗೂ ವಿರಮಿಸುವುದಿಲ್ಲ. ಇದು ಸಾಹಿತ್ಯವೂ ಸೇರಿದಂತೆ ಎಲ್ಲ ಕಲಾಪ್ರಕಾರಗಳಿಗೂ ಕಲಾವಿದರಿಗೂ ಅನ್ವಯಿಸುವಂತದ್ದು.”

Read More

ಪದಗಳಲಿ ಅವಿತ ಕವಿತೆಗಳ ವ್ಯಾಮೋಹದ ಕುರಿತು:ಆಶಾ ಜಗದೀಶ್ ಅಂಕಣ

“ಇಂದು ನಮ್ಮ ಮುಂದಿರುವ ಕಾವ್ಯದ ರೂಪ ಹಲವಾರು ಸ್ಥಿತ್ಯಂತರಗಳಿಗೆ ಒಳಪಟ್ಟು ನಮ್ಮ ಮುಂದೆ ನಿಂತಿದೆ. ಹಳೆಯದನ್ನು ತಿರಸ್ಕರಿಸಿ, ಮುರಿದು ಕಟ್ಟುವ ಪ್ರಕ್ರಿಯೆಗೆ ಹೆಚ್ಚಾನು ಹೆಚ್ಚು ಒಳಪಟ್ಟಿರುವುದು ಕಾವ್ಯ ಪ್ರಕಾರವೇ. ಮಾತ್ರೆಗಳಂತೆ ಲೆಕ್ಕಹಾಕಿ ಬರೆಯುತ್ತಿದ್ದಲ್ಲಿಂದ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ