Advertisement

Tag: ಆಸ್ಟ್ರೇಲಿಯಾ

ತಬ್ಬಿಬ್ಬಿನ ಚಳಿ, ರಾಜಕೀಯ, ಸುಧಾರಣೆ: ಡಾ. ವಿನತೆ ಶರ್ಮ ಅಂಕಣ

ಹೀಗೆಲ್ಲಾ ಚಳಿಯೆನ್ನುವುದು ಮನುಷ್ಯರಿಗೆ ಅನಿಸಿದರೆ ಇನ್ನು ಹೂ, ಹಣ್ಣು, ದುಂಬಿ, ಚಿಟ್ಟೆ ಹಕ್ಕಿಗಳಿಗೆ ಏನನ್ನಿಸಬಹುದು? ನಮ್ಮನೆಯಲ್ಲಿ ತರಾವರಿ ಹೂಗಳು ನಲಿದಾಡುತ್ತಿವೆ. ಇವುಗಳಲ್ಲಿ ಕೆಲವು ಬೇಸಿಗೆಯಲ್ಲಿ ಆ ಬಿರುಬಿಸಿಲಿನ ತಾಪಕ್ಕೆ ಮುದುಡಿ ಅದೆಲ್ಲೂ ಅಡಗಿರುತ್ತವೆ. ಸ್ವಲ್ಪ ಬಿಸಿಲು ಕಡಿಮೆಯಾಗಿ ತಂಪು ಬಂತೆಂದರೆ ಇವಕ್ಕೆ ಬಲು ಖುಷಿ. ಹಾ ನಾವಿದ್ದೀವಿ ಎನ್ನುತ್ತಾ ಗಿಡಗಳ, ಬಳ್ಳಿಗಳ, ಮರಗಳ ಮುಡಿಯೇರುತ್ತವೆ. ಇನ್ನೂ ಕೆಲವು ಹೂ, ಹಣ್ಣುಗಳಿಗೆ ತಬ್ಬಿಬ್ಬು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಅಲ್ಲೊಂದು ವೇಲ್ ಸಾವು, ಇಲ್ಲೊಂದು ಪಟಾಕಿ ಸಿಡಿತ: ಡಾ. ವಿನತೆ ಶರ್ಮ ಅಂಕಣ

ಈ ವಾರದ ಕೊನೆಯಲ್ಲಿ – ಶುಕ್ರವಾರ – ಬೇರೊಂದು ಹೊಸ ಕಥೆ ಶುರುವಾಗಿದೆ. ಇದು ಮನುಷ್ಯರಿಗಿರುವ ‘ತಾನೇ ಮೇಲು’ ಅನ್ನೋ ಅಹಂಭಾವ ಸೂಚಕ ಕಥೆ. ಚೈನಾ ದೇಶಕ್ಕೆ ಸೇರಿದ ಮೂರು ಯುದ್ಧ ನೌಕೆಗಳು ಆಸ್ಟ್ರೇಲಿಯಾದ ಟಾಸ್ಮನ್ ಸಮುದ್ರಪ್ರದೇಶದಲ್ಲಿ ‘ಲೈವ್-ಫೈರ್’ ಕಸರತ್ತು ನಡೆಸಿವೆ. ಅಂದರೆ ತಮ್ಮ ನೌಕೆಗಳಿಂದ ಆಕಾಶದಲ್ಲಿ ಸುಮಾರು ಐವತ್ತು ಸಾವಿರ ಅಡಿ ಎತ್ತರಕ್ಕೆ ಯುದ್ಧಾಯುಧಗಳನ್ನು ಚಿಮ್ಮಿಸಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಹೊಸವರ್ಷ, ಹೊಸಜೀವನದ ಮಜಲುಗಳು: ವಿನತೆ ಶರ್ಮ ಅಂಕಣ

ನಾನೇನೋ ಒಂದಷ್ಟು ಹನಿ ಬಿತ್ತು ಅಂದೆ ಸರಿ. ಆದರೆ ಸಣ್ಣ ಮಳೆ ಬಿದ್ದದ್ದು ಬ್ರಿಸ್ಬೇನ್, ಸಿಡ್ನಿ, ಮೆಲ್ಬೋರ್ನ್ ನಗರಗಳಲ್ಲಿ. ಇದನ್ನು ಅಪಹಾಸ್ಯ ಮಾಡುವಂತೆ ಉತ್ತರ ಕ್ವೀನ್ಸ್‌ಲ್ಯಾಂಡ್‌ನಲ್ಲಿರುವ (ಬ್ರಿಸ್ಬೇನ್ ನಗರದಿಂದ ೧,೪೦೦ ಕಿಮೀ ದೂರ) Townsville ನಗರ ಮತ್ತು ಅದರ ಆಸುಪಾಸಿನಲ್ಲಿ ಭಾರಿ ಮಳೆ ಬಿದ್ದು, ಪ್ರವಾಹ ಸ್ಥಿತಿ ಉದ್ಭವಿಸಿ ಈಗ ಅದನ್ನು ಕ್ವೀನ್ಸ್‌ಲ್ಯಾಂಡ್ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ನಿಭಾಯಿಸುತ್ತಿವೆ. ಸಾವಿರಾರು ಜನರು ಪ್ರವಾಹಪೀಡಿತ ಸಂತ್ರಸ್ತರು ಎಂದು ನೋಂದಾಯಿಸಿಕೊಂಡಿದ್ದಾರೆ. ಅನೇಕ ಕಡೆ ರಸ್ತೆಗಳು ಮುಚ್ಚಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮುಖ್ಯಮಂತ್ರಿಯ ಹೆಜ್ಜೆಯಲ್ಲಿ ತಂದೆಯಿರಲಿ: ಡಾ. ವಿನತೆ ಶರ್ಮಾ ಅಂಕಣ

ಆಸ್ಟ್ರೇಲಿಯಾದಲ್ಲಿ ಬಿಳಿ ಆಸ್ಟ್ರೇಲಿಯನ್ನರು ರಾಜಕಾರಣಿಗಳನ್ನು ಕರೆದು ಕುರ್ಚಿ ಹಾಕುವುದಿಲ್ಲ. ‘ನಮ್ಮಂತೆಯೇ ನೀವು,’ ಎನ್ನುವ ಮನೋಭಾವ. ಅದಕ್ಕೂ ಮಿಗಿಲಾಗಿ, ಯಾವುದೇ ಹಿಂಜರಿಕೆಯಿಲ್ಲದೆ, ‘ನಾವು ಆರಿಸಿದ್ದರಿಂದ ನೀನು ಆ ಸ್ಥಾನಲ್ಲಿದ್ದೀಯ, ಕೊಟ್ಟಿರುವ ಕೆಲಸ ಸರಿಯಾಗಿ ಮಾಡು,’ ಅನ್ನುವುದನ್ನು ಮನದಟ್ಟು ಮಾಡಿಸುತ್ತಾರೆ. ಏನಾದರೂ ದೋಷಾರೋಪಗಳಿದ್ದರೆ ಜನರು ಪ್ರಧಾನಮಂತ್ರಿಯಿಂದ ಹಿಡಿದು ಸಣ್ಣಪುಟ್ಟ ಮಂತ್ರಿಗಳವರೆಗೂ ಅವರನ್ನ ನೇರವಾಗಿ ಪ್ರಶ್ನಿಸುತ್ತಾರೆ. ಅವಶ್ಯವಿದ್ದರೆ ಖಂಡಿಸುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಯೂತ್ ಕ್ರೈಂ ಸುಧಾರಣೆಯತ್ತ: ವಿನತೆ ಶರ್ಮ ಅಂಕಣ

ನಾವು ಮುಖ್ಯವಾಗಿ ಯೂತ್ ಕ್ರೈಂ ವಿಷಯವನ್ನು ಅಪರಾಧ-ಕೇಂದ್ರಿತ ನಿಲುವಿನಿಂದ ನೋಡುವ ನಮ್ಮ ದೃಷ್ಟಿಕೋನವನ್ನು ಬದಲಿಸಿಕೊಂಡು ಅದನ್ನು ಪರಿಹಾರ-ಕೇಂದ್ರಿತ ದೃಷ್ಟಿಯಿಂದ ನೋಡಬೇಕು. ಆಗ ನಮ್ಮ ಗಮನ ಸಮಸ್ಯೆಗಿಂತಲೂ ಹೆಚ್ಚು ಒಟ್ಟಾರೆ ಸಮಗ್ರ ಪರಿಸ್ಥಿತಿಯನ್ನು ನೋಡುವ, ಅದನ್ನು ವಿಶ್ಲೇಷಿಸುವ ಸುಧಾರಣಾ ಹಾದಿಯತ್ತ ಹೊರಳುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ